AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya: ವೈದ್ಯನ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ; ಕ್ಲಿನಿಕ್ ಎದುರು ಶವ ಇಟ್ಟು ಯುವಕನ ಕುಟುಂಬಸ್ಥರ ಧರಣಿ

Doctor negligence: ನಿಶಾಂತ್ ಸಾವಿಗೆ ಖಾಸಗಿ ಕ್ಲಿನಿಕ್ ವೈದ್ಯನ ನಿರ್ಲಕ್ಷ್ಯ ಕಾರಣ ಎಂಬ ಆರೋಪ ಕೇಳಿಬಂದಿದೆ. ಪೋಷಕರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಬಳಿಕ, ಪೊಲೀಸರು ಧರಣಿನಿರತ ಪೋಷಕರ ಮನವೊಲಿಸಿ ಕಳಿಸಿದ್ದಾರೆ. ಮಂಡ್ಯದ ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Mandya: ವೈದ್ಯನ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ; ಕ್ಲಿನಿಕ್ ಎದುರು ಶವ ಇಟ್ಟು ಯುವಕನ ಕುಟುಂಬಸ್ಥರ ಧರಣಿ
ವೈದ್ಯನ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ; ಕ್ಲಿನಿಕ್ ಎದುರು ಶವ ಇಟ್ಟು ಯುವಕನ ಕುಟುಂಬಸ್ಥರ ಧರಣಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 12, 2021 | 8:27 AM

ಮಂಡ್ಯ: ವೈದ್ಯರೊಬ್ಬರ ನಿರ್ಲಕ್ಷ್ಯದಿಂದ ಯುವಕ ಸಾವಿಗೀಡಾಗಿದ್ದಾನೆ ಎಂದು ಆರೋಪಿಸಿ, ಕ್ಲಿನಿಕ್ ಎದುರು ಶವ ಇಟ್ಟು ಯುವಕನ ಕುಟುಂಬಸ್ಥರು ಧರಣಿ ನಡೆಸಿದ್ದಾರೆ. ಮಂಡ್ಯದ ವಿವಿ ಫಾರಂ ಬಳಿಯ ಕ್ಲಿನಿಕ್ ಎದುರು ಈ ಪ್ರತಿಭಟನೆ ನಡೆದಿದೆ. ಚಂದಗಾಲು ಗ್ರಾಮದ ನಿಶಾಂತ್(17) ಮೃತ ದುರ್ದೈವಿ.

2 ದಿನದ ಹಿಂದೆ ಜ್ವರ ಹಿನ್ನೆಲೆ ನಿಶಾಂತ್ ಕ್ಲಿನಿಕ್‌ಗೆ ಬಂದಿದ್ದ. ಈ ವೇಳೆ ಕ್ಲಿನಿಕ್‌ನ ವೈದ್ಯರೊಬ್ಬರು ನಿಶಾಂತ್‌ಗೆ ಇಂಜೆಕ್ಷನ್ ನೀಡಿದ್ದರು. ಆದರೆ ನಿಶಾಂತ್‌ಗೆ ಜ್ವರ ಕಡಿಮೆಯಾಗುವ ಬದಲು ಹೆಚ್ಚಾದ ಹಿನ್ನೆಲೆ ಆತನನ್ನು ತಕ್ಷಣ ಮಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದಾದ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಜೆಎಸ್ಎಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೂ ಚಿಕಿತ್ಸೆ ಫಲಿಸದೆ ನಿಶಾಂತ್ ಅಲ್ಲಿ ಮೃತಪಟ್ಟಿದ್ದಾನೆ.

ತದನಂತರ ನಿಶಾಂತ್ ಸಾವಿಗೆ ಖಾಸಗಿ ಕ್ಲಿನಿಕ್ ವೈದ್ಯನ ನಿರ್ಲಕ್ಷ್ಯ ಕಾರಣ ಎಂಬ ಆರೋಪ ಕೇಳಿಬಂದಿದೆ. ಪೋಷಕರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಬಳಿಕ, ಪೊಲೀಸರು ಧರಣಿನಿರತ ಪೋಷಕರ ಮನವೊಲಿಸಿ ಕಳಿಸಿದ್ದಾರೆ. ಮಂಡ್ಯದ ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Also read: ಮಂಡ್ಯದ ಡಾ.ಅಸ್ರಣ್ಣ ಬೇಜವಾಬ್ದಾರಿತನದಿಂದ 15 ಜನ ಅಮಾಯಕರ ಸಾವು: ಪಾಂಡವಪುರ ಎಸಿ ಶಿವಾನಂದ್

(youth in mandya died allegedly due to doctor negligence in private hospital)

ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್