AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya News: ಸ್ನೇಹಿತರ ದಿನದಂದೇ ಮಂಡ್ಯದಲ್ಲಿ ಚಾಕುವಿನಿಂದ ಇರಿದು ಗೆಳೆಯನ ಭೀಕರ ಕೊಲೆ

ನಿನ್ನೆ ಅಂದರೆ ಆಗಸ್ಟ್ 07ರಂದು ಸ್ನೇಹಿತರ ದಿನಾಚರಣೆ ಸಂಭ್ರಮದಲ್ಲಿದ್ದರೆ, ಇತ್ತ ಮಂಡ್ಯದಲ್ಲಿ ತನ್ನ ಗೆಳೆಯನನ್ನೇ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

Mandya News: ಸ್ನೇಹಿತರ ದಿನದಂದೇ ಮಂಡ್ಯದಲ್ಲಿ ಚಾಕುವಿನಿಂದ ಇರಿದು ಗೆಳೆಯನ ಭೀಕರ ಕೊಲೆ
ಚಾಕುವಿನಿಂದ ಇರಿದು ಕೊಲೆ
ಪ್ರಶಾಂತ್​ ಬಿ.
| Edited By: |

Updated on: Aug 07, 2023 | 7:25 AM

Share

ಮಂಡ್ಯ, (ಆಗಸ್ಟ್ 07): ನಿನ್ನೆ (ಆಗಸ್ಟ್ 06) ಸ್ನೇಹಿತರ ದಿನಾಚರಣೆಯನ್ನು(Friendship Day) ಆಚರಿಸಲಾಯ್ತು. ಸ್ನೇಹಿತರ (Friends) ದಿನವು ಸ್ನೇಹಿತರ ನಡುವಿನ ಪ್ರೀತಿಯ ಬಂಧಗಳನ್ನು ಆಚರಿಸುವ ವಿಶೇಷ ಸಂದರ್ಭವಾಗಿದೆ. ಹೀಗಾಗಿ ಕೆಲವರು ತಮ್ಮ-ತಮ್ಮ ಗೆಳೆತಿ-ಗೆಳೆಯರಿಗೆ ಶುಭಾಶಯಗಳನ್ನು ತಿಳಿಸಿ ಕೈಗೆ ಫ್ರೆಂಡ್​ಶಿಪ್​ ಬ್ಯಾಂಡ್​ ಕಟ್ಟಿ ಖುಷಿಪಟ್ಟಿದ್ದಾರೆ. ಆದ್ರೆ, ಮಂಡ್ಯದಲ್ಲಿ (Mandya) ಸ್ನೇಹಿತರ ದಿನದಂದೇ ಗೆಳೆಯನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಶುರುವಾದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಮಂಡ್ಯ ತಾಲೂಕಿನ ಕೀಲಾರ ಗ್ರಾಮದಲ್ಲಿ ನಡೆದಿದ್ದು, ಜಯಂತ್( 24) ಕೊಲೆಯಾದ ಯುವಕ.

ಇದನ್ನೂ ಓದಿ: ಮಚ್ಚು ಹಿಡಿದು ಮೆರೆದವನು ಮಚ್ಚಿನಿಂದಲೇ ಅಂತ್ಯ, ತನ್ನ ಭವಿಷ್ಯವನ್ನು ತಾನೇ ನುಡಿದಿದ್ದ ಹತ್ಯೆಯಾದ ರೌಡಿಶೀಟರ್

ಕ್ಷುಲ್ಲಕ ಕಾರಣಕ್ಕೆ ಶುರುವಾದ ಮಾತಿನ ಚಕಮಕಿಯಲ್ಲಿ ಕೀರ್ತಿ ಎಂಬಾತ ತನ್ನ ಸ್ನೇಹಿತ ಜಯಂತ್ ಎನ್ನುವಾತನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಈ ಬಗ್ಗೆ ಕೆರೆಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,, ತಲೆಮರೆಸಿಕೊಂಡಿರುವ ಕೀರ್ತಿನನ್ನ ಬಂಧಿಸಲು ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು