Mandya News: ಸ್ನೇಹಿತರ ದಿನದಂದೇ ಮಂಡ್ಯದಲ್ಲಿ ಚಾಕುವಿನಿಂದ ಇರಿದು ಗೆಳೆಯನ ಭೀಕರ ಕೊಲೆ

ನಿನ್ನೆ ಅಂದರೆ ಆಗಸ್ಟ್ 07ರಂದು ಸ್ನೇಹಿತರ ದಿನಾಚರಣೆ ಸಂಭ್ರಮದಲ್ಲಿದ್ದರೆ, ಇತ್ತ ಮಂಡ್ಯದಲ್ಲಿ ತನ್ನ ಗೆಳೆಯನನ್ನೇ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

Mandya News: ಸ್ನೇಹಿತರ ದಿನದಂದೇ ಮಂಡ್ಯದಲ್ಲಿ ಚಾಕುವಿನಿಂದ ಇರಿದು ಗೆಳೆಯನ ಭೀಕರ ಕೊಲೆ
ಚಾಕುವಿನಿಂದ ಇರಿದು ಕೊಲೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Aug 07, 2023 | 7:25 AM

ಮಂಡ್ಯ, (ಆಗಸ್ಟ್ 07): ನಿನ್ನೆ (ಆಗಸ್ಟ್ 06) ಸ್ನೇಹಿತರ ದಿನಾಚರಣೆಯನ್ನು(Friendship Day) ಆಚರಿಸಲಾಯ್ತು. ಸ್ನೇಹಿತರ (Friends) ದಿನವು ಸ್ನೇಹಿತರ ನಡುವಿನ ಪ್ರೀತಿಯ ಬಂಧಗಳನ್ನು ಆಚರಿಸುವ ವಿಶೇಷ ಸಂದರ್ಭವಾಗಿದೆ. ಹೀಗಾಗಿ ಕೆಲವರು ತಮ್ಮ-ತಮ್ಮ ಗೆಳೆತಿ-ಗೆಳೆಯರಿಗೆ ಶುಭಾಶಯಗಳನ್ನು ತಿಳಿಸಿ ಕೈಗೆ ಫ್ರೆಂಡ್​ಶಿಪ್​ ಬ್ಯಾಂಡ್​ ಕಟ್ಟಿ ಖುಷಿಪಟ್ಟಿದ್ದಾರೆ. ಆದ್ರೆ, ಮಂಡ್ಯದಲ್ಲಿ (Mandya) ಸ್ನೇಹಿತರ ದಿನದಂದೇ ಗೆಳೆಯನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಶುರುವಾದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಮಂಡ್ಯ ತಾಲೂಕಿನ ಕೀಲಾರ ಗ್ರಾಮದಲ್ಲಿ ನಡೆದಿದ್ದು, ಜಯಂತ್( 24) ಕೊಲೆಯಾದ ಯುವಕ.

ಇದನ್ನೂ ಓದಿ: ಮಚ್ಚು ಹಿಡಿದು ಮೆರೆದವನು ಮಚ್ಚಿನಿಂದಲೇ ಅಂತ್ಯ, ತನ್ನ ಭವಿಷ್ಯವನ್ನು ತಾನೇ ನುಡಿದಿದ್ದ ಹತ್ಯೆಯಾದ ರೌಡಿಶೀಟರ್

ಕ್ಷುಲ್ಲಕ ಕಾರಣಕ್ಕೆ ಶುರುವಾದ ಮಾತಿನ ಚಕಮಕಿಯಲ್ಲಿ ಕೀರ್ತಿ ಎಂಬಾತ ತನ್ನ ಸ್ನೇಹಿತ ಜಯಂತ್ ಎನ್ನುವಾತನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಈ ಬಗ್ಗೆ ಕೆರೆಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,, ತಲೆಮರೆಸಿಕೊಂಡಿರುವ ಕೀರ್ತಿನನ್ನ ಬಂಧಿಸಲು ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ