AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya News: ಸ್ನೇಹಿತರ ದಿನದಂದೇ ಮಂಡ್ಯದಲ್ಲಿ ಚಾಕುವಿನಿಂದ ಇರಿದು ಗೆಳೆಯನ ಭೀಕರ ಕೊಲೆ

ನಿನ್ನೆ ಅಂದರೆ ಆಗಸ್ಟ್ 07ರಂದು ಸ್ನೇಹಿತರ ದಿನಾಚರಣೆ ಸಂಭ್ರಮದಲ್ಲಿದ್ದರೆ, ಇತ್ತ ಮಂಡ್ಯದಲ್ಲಿ ತನ್ನ ಗೆಳೆಯನನ್ನೇ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

Mandya News: ಸ್ನೇಹಿತರ ದಿನದಂದೇ ಮಂಡ್ಯದಲ್ಲಿ ಚಾಕುವಿನಿಂದ ಇರಿದು ಗೆಳೆಯನ ಭೀಕರ ಕೊಲೆ
ಚಾಕುವಿನಿಂದ ಇರಿದು ಕೊಲೆ
ಪ್ರಶಾಂತ್​ ಬಿ.
| Edited By: |

Updated on: Aug 07, 2023 | 7:25 AM

Share

ಮಂಡ್ಯ, (ಆಗಸ್ಟ್ 07): ನಿನ್ನೆ (ಆಗಸ್ಟ್ 06) ಸ್ನೇಹಿತರ ದಿನಾಚರಣೆಯನ್ನು(Friendship Day) ಆಚರಿಸಲಾಯ್ತು. ಸ್ನೇಹಿತರ (Friends) ದಿನವು ಸ್ನೇಹಿತರ ನಡುವಿನ ಪ್ರೀತಿಯ ಬಂಧಗಳನ್ನು ಆಚರಿಸುವ ವಿಶೇಷ ಸಂದರ್ಭವಾಗಿದೆ. ಹೀಗಾಗಿ ಕೆಲವರು ತಮ್ಮ-ತಮ್ಮ ಗೆಳೆತಿ-ಗೆಳೆಯರಿಗೆ ಶುಭಾಶಯಗಳನ್ನು ತಿಳಿಸಿ ಕೈಗೆ ಫ್ರೆಂಡ್​ಶಿಪ್​ ಬ್ಯಾಂಡ್​ ಕಟ್ಟಿ ಖುಷಿಪಟ್ಟಿದ್ದಾರೆ. ಆದ್ರೆ, ಮಂಡ್ಯದಲ್ಲಿ (Mandya) ಸ್ನೇಹಿತರ ದಿನದಂದೇ ಗೆಳೆಯನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಶುರುವಾದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಮಂಡ್ಯ ತಾಲೂಕಿನ ಕೀಲಾರ ಗ್ರಾಮದಲ್ಲಿ ನಡೆದಿದ್ದು, ಜಯಂತ್( 24) ಕೊಲೆಯಾದ ಯುವಕ.

ಇದನ್ನೂ ಓದಿ: ಮಚ್ಚು ಹಿಡಿದು ಮೆರೆದವನು ಮಚ್ಚಿನಿಂದಲೇ ಅಂತ್ಯ, ತನ್ನ ಭವಿಷ್ಯವನ್ನು ತಾನೇ ನುಡಿದಿದ್ದ ಹತ್ಯೆಯಾದ ರೌಡಿಶೀಟರ್

ಕ್ಷುಲ್ಲಕ ಕಾರಣಕ್ಕೆ ಶುರುವಾದ ಮಾತಿನ ಚಕಮಕಿಯಲ್ಲಿ ಕೀರ್ತಿ ಎಂಬಾತ ತನ್ನ ಸ್ನೇಹಿತ ಜಯಂತ್ ಎನ್ನುವಾತನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಈ ಬಗ್ಗೆ ಕೆರೆಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,, ತಲೆಮರೆಸಿಕೊಂಡಿರುವ ಕೀರ್ತಿನನ್ನ ಬಂಧಿಸಲು ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್