AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಫೈರಿಂಗ್: ಮೃತರ ಕುಟುಂಬಕ್ಕೆ ಪರಿಹಾರ ಇಲ್ಲ, ಖಾದರ್ ಕಿಡಿಕಿಡಿ

ಮಂಗಳೂರು: ಮಂಗಳೂರು ಪೊಲೀಸರ ಫೈರಿಂಗ್​ನಲ್ಲಿ ಇಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗಿದ್ದ ಪರಿಹಾರವನ್ನ ವಾಪಸ್ ಪಡೆಯಲಾಗಿದೆ. ಅಷ್ಟೇ ಅಲ್ಲ, ಹಿಂಸಾಚಾರದಲ್ಲಿ ಅವರಿಬ್ಬರೂ ಭಾಗಿ ಎಂದು ರುಜುವಾತಾದರೆ ಅವರಿಗೆ ಪರಿಹಾರವನ್ನೇ ನೀಡೋದಿಲ್ಲ ಎಂದೂ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ ಬೆಳಗ್ಗೆಯಷ್ಟೇ ಮಂಗಳೂರಿನಲ್ಲಿ ಹೇಳಿದ್ದಾರೆ. ಈ ಕುರಿತು ಮಾಜಿ ಸಚಿವ ಯು.ಟಿ. ಖಾದರ್​ ಪ್ರತಿಕ್ರಿಯೆ ನೀಡಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಕೊಡಲ್ಲ ಅಂತಾ ಸಿಎಂ ಈಗ ಹೇಳ್ತಿದ್ದಾರೆ. ಫೈರಿಂಗ್​ನಲ್ಲಿ ಮೃತಪಟ್ಟವರ ವಿರುದ್ಧ FIR​ […]

ಮಂಗಳೂರು ಫೈರಿಂಗ್: ಮೃತರ ಕುಟುಂಬಕ್ಕೆ ಪರಿಹಾರ ಇಲ್ಲ, ಖಾದರ್ ಕಿಡಿಕಿಡಿ
ಸಾಧು ಶ್ರೀನಾಥ್​
|

Updated on: Dec 25, 2019 | 5:25 PM

Share

ಮಂಗಳೂರು: ಮಂಗಳೂರು ಪೊಲೀಸರ ಫೈರಿಂಗ್​ನಲ್ಲಿ ಇಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗಿದ್ದ ಪರಿಹಾರವನ್ನ ವಾಪಸ್ ಪಡೆಯಲಾಗಿದೆ. ಅಷ್ಟೇ ಅಲ್ಲ, ಹಿಂಸಾಚಾರದಲ್ಲಿ ಅವರಿಬ್ಬರೂ ಭಾಗಿ ಎಂದು ರುಜುವಾತಾದರೆ ಅವರಿಗೆ ಪರಿಹಾರವನ್ನೇ ನೀಡೋದಿಲ್ಲ ಎಂದೂ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ ಬೆಳಗ್ಗೆಯಷ್ಟೇ ಮಂಗಳೂರಿನಲ್ಲಿ ಹೇಳಿದ್ದಾರೆ.

ಈ ಕುರಿತು ಮಾಜಿ ಸಚಿವ ಯು.ಟಿ. ಖಾದರ್​ ಪ್ರತಿಕ್ರಿಯೆ ನೀಡಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಕೊಡಲ್ಲ ಅಂತಾ ಸಿಎಂ ಈಗ ಹೇಳ್ತಿದ್ದಾರೆ. ಫೈರಿಂಗ್​ನಲ್ಲಿ ಮೃತಪಟ್ಟವರ ವಿರುದ್ಧ FIR​ ಆಗಿದ್ದೇ ತಪ್ಪು. ಮುಲ್ಕಿ ಠಾಣೆಗೆ ಬೆಂಕಿ ಹಚ್ಚಲು ಬಂದಾಗ ಗೋಲಿಬಾರ್​ ಆಗಿತ್ತು. ಅಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಕೊಡಲಿಲ್ವಾ? ಈ ಸರ್ಕಾರದಲ್ಲಿ ಸಿಎಂ ಯಡಿಯೂರಪ್ಪ ಮಾತು ನಡೆಯಲ್ಲ. ತಮ್ಮ ಮಾತನ್ನೇ ಈಡೇರಿಸದ ಸ್ಥಿತಿ ಸಿಎಂ BSYಗೆ ಬಂದಿದೆ. ಇದು ಮಾನವೀಯತೆ ಇಲ್ಲದ ಸರ್ಕಾರ, ಇದು ಸರಿಯಲ್ಲ ಎಂದು ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಲಿಬಾರ್​ನಲ್ಲಿ ಮೃತರಪಟ್ಟವರ ಮೇಲಿನ ಆರೋಪ ಸಾಬೀತಾಗಬೇಕಲ್ಲವೇ ಎಂದು ಸರ್ಕಾರಕ್ಕೆ ಗಂಭೀರ ಪ್ರಶ್ನೆ ಕೇಳಿರುವ ಮಾಜಿ ಸಚಿವ ಖಾದರ್​ ಪರಿಹಾರ ಘೋಷಿಸುವಾಗ ಬಿಎಸ್​ವೈಗೆ ಗೊತ್ತಾಗಲಿಲ್ವಾ? B.S.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾ? ಅಥವಾ ಬಿಜೆಪಿ ಕಾರ್ಯಕರ್ತರ ಮುಖ್ಯಮಂತ್ರಿಯಾ? ಎಂದು ಖಾದರ್​ ಖಾರವಾಗಿ ಪ್ರಶ್ನಿಸಿದ್ದಾರೆ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ