AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಫೈರಿಂಗ್: ಮೃತರ ಕುಟುಂಬಕ್ಕೆ ಪರಿಹಾರ ಇಲ್ಲ, ಖಾದರ್ ಕಿಡಿಕಿಡಿ

ಮಂಗಳೂರು: ಮಂಗಳೂರು ಪೊಲೀಸರ ಫೈರಿಂಗ್​ನಲ್ಲಿ ಇಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗಿದ್ದ ಪರಿಹಾರವನ್ನ ವಾಪಸ್ ಪಡೆಯಲಾಗಿದೆ. ಅಷ್ಟೇ ಅಲ್ಲ, ಹಿಂಸಾಚಾರದಲ್ಲಿ ಅವರಿಬ್ಬರೂ ಭಾಗಿ ಎಂದು ರುಜುವಾತಾದರೆ ಅವರಿಗೆ ಪರಿಹಾರವನ್ನೇ ನೀಡೋದಿಲ್ಲ ಎಂದೂ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ ಬೆಳಗ್ಗೆಯಷ್ಟೇ ಮಂಗಳೂರಿನಲ್ಲಿ ಹೇಳಿದ್ದಾರೆ. ಈ ಕುರಿತು ಮಾಜಿ ಸಚಿವ ಯು.ಟಿ. ಖಾದರ್​ ಪ್ರತಿಕ್ರಿಯೆ ನೀಡಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಕೊಡಲ್ಲ ಅಂತಾ ಸಿಎಂ ಈಗ ಹೇಳ್ತಿದ್ದಾರೆ. ಫೈರಿಂಗ್​ನಲ್ಲಿ ಮೃತಪಟ್ಟವರ ವಿರುದ್ಧ FIR​ […]

ಮಂಗಳೂರು ಫೈರಿಂಗ್: ಮೃತರ ಕುಟುಂಬಕ್ಕೆ ಪರಿಹಾರ ಇಲ್ಲ, ಖಾದರ್ ಕಿಡಿಕಿಡಿ
ಸಾಧು ಶ್ರೀನಾಥ್​
|

Updated on: Dec 25, 2019 | 5:25 PM

Share

ಮಂಗಳೂರು: ಮಂಗಳೂರು ಪೊಲೀಸರ ಫೈರಿಂಗ್​ನಲ್ಲಿ ಇಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗಿದ್ದ ಪರಿಹಾರವನ್ನ ವಾಪಸ್ ಪಡೆಯಲಾಗಿದೆ. ಅಷ್ಟೇ ಅಲ್ಲ, ಹಿಂಸಾಚಾರದಲ್ಲಿ ಅವರಿಬ್ಬರೂ ಭಾಗಿ ಎಂದು ರುಜುವಾತಾದರೆ ಅವರಿಗೆ ಪರಿಹಾರವನ್ನೇ ನೀಡೋದಿಲ್ಲ ಎಂದೂ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ ಬೆಳಗ್ಗೆಯಷ್ಟೇ ಮಂಗಳೂರಿನಲ್ಲಿ ಹೇಳಿದ್ದಾರೆ.

ಈ ಕುರಿತು ಮಾಜಿ ಸಚಿವ ಯು.ಟಿ. ಖಾದರ್​ ಪ್ರತಿಕ್ರಿಯೆ ನೀಡಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಕೊಡಲ್ಲ ಅಂತಾ ಸಿಎಂ ಈಗ ಹೇಳ್ತಿದ್ದಾರೆ. ಫೈರಿಂಗ್​ನಲ್ಲಿ ಮೃತಪಟ್ಟವರ ವಿರುದ್ಧ FIR​ ಆಗಿದ್ದೇ ತಪ್ಪು. ಮುಲ್ಕಿ ಠಾಣೆಗೆ ಬೆಂಕಿ ಹಚ್ಚಲು ಬಂದಾಗ ಗೋಲಿಬಾರ್​ ಆಗಿತ್ತು. ಅಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಕೊಡಲಿಲ್ವಾ? ಈ ಸರ್ಕಾರದಲ್ಲಿ ಸಿಎಂ ಯಡಿಯೂರಪ್ಪ ಮಾತು ನಡೆಯಲ್ಲ. ತಮ್ಮ ಮಾತನ್ನೇ ಈಡೇರಿಸದ ಸ್ಥಿತಿ ಸಿಎಂ BSYಗೆ ಬಂದಿದೆ. ಇದು ಮಾನವೀಯತೆ ಇಲ್ಲದ ಸರ್ಕಾರ, ಇದು ಸರಿಯಲ್ಲ ಎಂದು ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಲಿಬಾರ್​ನಲ್ಲಿ ಮೃತರಪಟ್ಟವರ ಮೇಲಿನ ಆರೋಪ ಸಾಬೀತಾಗಬೇಕಲ್ಲವೇ ಎಂದು ಸರ್ಕಾರಕ್ಕೆ ಗಂಭೀರ ಪ್ರಶ್ನೆ ಕೇಳಿರುವ ಮಾಜಿ ಸಚಿವ ಖಾದರ್​ ಪರಿಹಾರ ಘೋಷಿಸುವಾಗ ಬಿಎಸ್​ವೈಗೆ ಗೊತ್ತಾಗಲಿಲ್ವಾ? B.S.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾ? ಅಥವಾ ಬಿಜೆಪಿ ಕಾರ್ಯಕರ್ತರ ಮುಖ್ಯಮಂತ್ರಿಯಾ? ಎಂದು ಖಾದರ್​ ಖಾರವಾಗಿ ಪ್ರಶ್ನಿಸಿದ್ದಾರೆ.

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ