AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಫೈರಿಂಗ್: ಮೃತರ ಕುಟುಂಬಕ್ಕೆ ಪರಿಹಾರ ಇಲ್ಲ, ಖಾದರ್ ಕಿಡಿಕಿಡಿ

ಮಂಗಳೂರು: ಮಂಗಳೂರು ಪೊಲೀಸರ ಫೈರಿಂಗ್​ನಲ್ಲಿ ಇಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗಿದ್ದ ಪರಿಹಾರವನ್ನ ವಾಪಸ್ ಪಡೆಯಲಾಗಿದೆ. ಅಷ್ಟೇ ಅಲ್ಲ, ಹಿಂಸಾಚಾರದಲ್ಲಿ ಅವರಿಬ್ಬರೂ ಭಾಗಿ ಎಂದು ರುಜುವಾತಾದರೆ ಅವರಿಗೆ ಪರಿಹಾರವನ್ನೇ ನೀಡೋದಿಲ್ಲ ಎಂದೂ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ ಬೆಳಗ್ಗೆಯಷ್ಟೇ ಮಂಗಳೂರಿನಲ್ಲಿ ಹೇಳಿದ್ದಾರೆ. ಈ ಕುರಿತು ಮಾಜಿ ಸಚಿವ ಯು.ಟಿ. ಖಾದರ್​ ಪ್ರತಿಕ್ರಿಯೆ ನೀಡಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಕೊಡಲ್ಲ ಅಂತಾ ಸಿಎಂ ಈಗ ಹೇಳ್ತಿದ್ದಾರೆ. ಫೈರಿಂಗ್​ನಲ್ಲಿ ಮೃತಪಟ್ಟವರ ವಿರುದ್ಧ FIR​ […]

ಮಂಗಳೂರು ಫೈರಿಂಗ್: ಮೃತರ ಕುಟುಂಬಕ್ಕೆ ಪರಿಹಾರ ಇಲ್ಲ, ಖಾದರ್ ಕಿಡಿಕಿಡಿ
ಸಾಧು ಶ್ರೀನಾಥ್​
|

Updated on: Dec 25, 2019 | 5:25 PM

Share

ಮಂಗಳೂರು: ಮಂಗಳೂರು ಪೊಲೀಸರ ಫೈರಿಂಗ್​ನಲ್ಲಿ ಇಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗಿದ್ದ ಪರಿಹಾರವನ್ನ ವಾಪಸ್ ಪಡೆಯಲಾಗಿದೆ. ಅಷ್ಟೇ ಅಲ್ಲ, ಹಿಂಸಾಚಾರದಲ್ಲಿ ಅವರಿಬ್ಬರೂ ಭಾಗಿ ಎಂದು ರುಜುವಾತಾದರೆ ಅವರಿಗೆ ಪರಿಹಾರವನ್ನೇ ನೀಡೋದಿಲ್ಲ ಎಂದೂ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ ಬೆಳಗ್ಗೆಯಷ್ಟೇ ಮಂಗಳೂರಿನಲ್ಲಿ ಹೇಳಿದ್ದಾರೆ.

ಈ ಕುರಿತು ಮಾಜಿ ಸಚಿವ ಯು.ಟಿ. ಖಾದರ್​ ಪ್ರತಿಕ್ರಿಯೆ ನೀಡಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಕೊಡಲ್ಲ ಅಂತಾ ಸಿಎಂ ಈಗ ಹೇಳ್ತಿದ್ದಾರೆ. ಫೈರಿಂಗ್​ನಲ್ಲಿ ಮೃತಪಟ್ಟವರ ವಿರುದ್ಧ FIR​ ಆಗಿದ್ದೇ ತಪ್ಪು. ಮುಲ್ಕಿ ಠಾಣೆಗೆ ಬೆಂಕಿ ಹಚ್ಚಲು ಬಂದಾಗ ಗೋಲಿಬಾರ್​ ಆಗಿತ್ತು. ಅಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಕೊಡಲಿಲ್ವಾ? ಈ ಸರ್ಕಾರದಲ್ಲಿ ಸಿಎಂ ಯಡಿಯೂರಪ್ಪ ಮಾತು ನಡೆಯಲ್ಲ. ತಮ್ಮ ಮಾತನ್ನೇ ಈಡೇರಿಸದ ಸ್ಥಿತಿ ಸಿಎಂ BSYಗೆ ಬಂದಿದೆ. ಇದು ಮಾನವೀಯತೆ ಇಲ್ಲದ ಸರ್ಕಾರ, ಇದು ಸರಿಯಲ್ಲ ಎಂದು ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಲಿಬಾರ್​ನಲ್ಲಿ ಮೃತರಪಟ್ಟವರ ಮೇಲಿನ ಆರೋಪ ಸಾಬೀತಾಗಬೇಕಲ್ಲವೇ ಎಂದು ಸರ್ಕಾರಕ್ಕೆ ಗಂಭೀರ ಪ್ರಶ್ನೆ ಕೇಳಿರುವ ಮಾಜಿ ಸಚಿವ ಖಾದರ್​ ಪರಿಹಾರ ಘೋಷಿಸುವಾಗ ಬಿಎಸ್​ವೈಗೆ ಗೊತ್ತಾಗಲಿಲ್ವಾ? B.S.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾ? ಅಥವಾ ಬಿಜೆಪಿ ಕಾರ್ಯಕರ್ತರ ಮುಖ್ಯಮಂತ್ರಿಯಾ? ಎಂದು ಖಾದರ್​ ಖಾರವಾಗಿ ಪ್ರಶ್ನಿಸಿದ್ದಾರೆ.

ಅರಳಿ ಮರ ಬಾಡುವುದಿಲ್ಲ ಯಾಕೆ?
ಅರಳಿ ಮರ ಬಾಡುವುದಿಲ್ಲ ಯಾಕೆ?
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?