AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಫೈರಿಂಗ್: ಮೃತರ ಕುಟುಂಬಕ್ಕೆ ಪರಿಹಾರ ಇಲ್ಲ, ಖಾದರ್ ಕಿಡಿಕಿಡಿ

ಮಂಗಳೂರು: ಮಂಗಳೂರು ಪೊಲೀಸರ ಫೈರಿಂಗ್​ನಲ್ಲಿ ಇಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗಿದ್ದ ಪರಿಹಾರವನ್ನ ವಾಪಸ್ ಪಡೆಯಲಾಗಿದೆ. ಅಷ್ಟೇ ಅಲ್ಲ, ಹಿಂಸಾಚಾರದಲ್ಲಿ ಅವರಿಬ್ಬರೂ ಭಾಗಿ ಎಂದು ರುಜುವಾತಾದರೆ ಅವರಿಗೆ ಪರಿಹಾರವನ್ನೇ ನೀಡೋದಿಲ್ಲ ಎಂದೂ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ ಬೆಳಗ್ಗೆಯಷ್ಟೇ ಮಂಗಳೂರಿನಲ್ಲಿ ಹೇಳಿದ್ದಾರೆ. ಈ ಕುರಿತು ಮಾಜಿ ಸಚಿವ ಯು.ಟಿ. ಖಾದರ್​ ಪ್ರತಿಕ್ರಿಯೆ ನೀಡಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಕೊಡಲ್ಲ ಅಂತಾ ಸಿಎಂ ಈಗ ಹೇಳ್ತಿದ್ದಾರೆ. ಫೈರಿಂಗ್​ನಲ್ಲಿ ಮೃತಪಟ್ಟವರ ವಿರುದ್ಧ FIR​ […]

ಮಂಗಳೂರು ಫೈರಿಂಗ್: ಮೃತರ ಕುಟುಂಬಕ್ಕೆ ಪರಿಹಾರ ಇಲ್ಲ, ಖಾದರ್ ಕಿಡಿಕಿಡಿ
ಸಾಧು ಶ್ರೀನಾಥ್​
|

Updated on: Dec 25, 2019 | 5:25 PM

Share

ಮಂಗಳೂರು: ಮಂಗಳೂರು ಪೊಲೀಸರ ಫೈರಿಂಗ್​ನಲ್ಲಿ ಇಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗಿದ್ದ ಪರಿಹಾರವನ್ನ ವಾಪಸ್ ಪಡೆಯಲಾಗಿದೆ. ಅಷ್ಟೇ ಅಲ್ಲ, ಹಿಂಸಾಚಾರದಲ್ಲಿ ಅವರಿಬ್ಬರೂ ಭಾಗಿ ಎಂದು ರುಜುವಾತಾದರೆ ಅವರಿಗೆ ಪರಿಹಾರವನ್ನೇ ನೀಡೋದಿಲ್ಲ ಎಂದೂ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ ಬೆಳಗ್ಗೆಯಷ್ಟೇ ಮಂಗಳೂರಿನಲ್ಲಿ ಹೇಳಿದ್ದಾರೆ.

ಈ ಕುರಿತು ಮಾಜಿ ಸಚಿವ ಯು.ಟಿ. ಖಾದರ್​ ಪ್ರತಿಕ್ರಿಯೆ ನೀಡಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಕೊಡಲ್ಲ ಅಂತಾ ಸಿಎಂ ಈಗ ಹೇಳ್ತಿದ್ದಾರೆ. ಫೈರಿಂಗ್​ನಲ್ಲಿ ಮೃತಪಟ್ಟವರ ವಿರುದ್ಧ FIR​ ಆಗಿದ್ದೇ ತಪ್ಪು. ಮುಲ್ಕಿ ಠಾಣೆಗೆ ಬೆಂಕಿ ಹಚ್ಚಲು ಬಂದಾಗ ಗೋಲಿಬಾರ್​ ಆಗಿತ್ತು. ಅಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಕೊಡಲಿಲ್ವಾ? ಈ ಸರ್ಕಾರದಲ್ಲಿ ಸಿಎಂ ಯಡಿಯೂರಪ್ಪ ಮಾತು ನಡೆಯಲ್ಲ. ತಮ್ಮ ಮಾತನ್ನೇ ಈಡೇರಿಸದ ಸ್ಥಿತಿ ಸಿಎಂ BSYಗೆ ಬಂದಿದೆ. ಇದು ಮಾನವೀಯತೆ ಇಲ್ಲದ ಸರ್ಕಾರ, ಇದು ಸರಿಯಲ್ಲ ಎಂದು ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಲಿಬಾರ್​ನಲ್ಲಿ ಮೃತರಪಟ್ಟವರ ಮೇಲಿನ ಆರೋಪ ಸಾಬೀತಾಗಬೇಕಲ್ಲವೇ ಎಂದು ಸರ್ಕಾರಕ್ಕೆ ಗಂಭೀರ ಪ್ರಶ್ನೆ ಕೇಳಿರುವ ಮಾಜಿ ಸಚಿವ ಖಾದರ್​ ಪರಿಹಾರ ಘೋಷಿಸುವಾಗ ಬಿಎಸ್​ವೈಗೆ ಗೊತ್ತಾಗಲಿಲ್ವಾ? B.S.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾ? ಅಥವಾ ಬಿಜೆಪಿ ಕಾರ್ಯಕರ್ತರ ಮುಖ್ಯಮಂತ್ರಿಯಾ? ಎಂದು ಖಾದರ್​ ಖಾರವಾಗಿ ಪ್ರಶ್ನಿಸಿದ್ದಾರೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್