AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಗುಡ್ಡ ಕುಸಿತ, ಓರ್ವ ಸಾವು

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನ ಕುಡುಪುದ ತೇಜಸ್ವಿನಿ ಹಾಸ್ಪಿಟಲ್ ಗ್ರೂಪ್ಸ್ ಆಫ್ ಇನ್ಸ್ಟಿಟೂಷನ್ ಬಳಿ ಗುಡ್ಡ ಕುಸಿತವಾಗಿದೆ. ಗುಡ್ಡದ ಕೆಳಗೆ ಮೂವರು ಕಾರ್ಮಿಕರು‌ ಸಿಲುಕಿಕೊಂಡಿದ್ದರು. ಅವರಲ್ಲಿ ಮೂಡುಶೆಡ್ಡೆ ನಿವಾಸಿ ಶ್ಯಾಮ್ ಎಂಬಾತನನ್ನು ಹೊರ ತೆಗೆದು ಆಸ್ಪತ್ರೆಗೆ ಸಾಗಿಸುವಾಗ ಮೃತ ಪಟ್ಟಿದ್ದಾರೆ. ಇನ್ನು ಉಳಿದ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿದ್ದು, ರಕ್ಷಣೆಯ ಕಾರ್ಯ ಮುಂದುವರಿದಿದೆ. ದುರಂತಕ್ಕೆ ಸಂಬಂಧಿಸಿ ಸಂಸ್ಥೆಯ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಗುಡ್ಡ ಕೊರೆತದಿಂದ ಅವಘಡ‌ ಸಂಭವಿಸಿದ್ದು, ಸ್ಥಳೀಯರಿಗೆ ಪ್ರತಿಕ್ರಿಯಿಸದೆ ಸಿಬ್ಬಂದಿ ನಿರ್ಲಕ್ಷ್ಯ […]

ಮಂಗಳೂರಿನಲ್ಲಿ ಗುಡ್ಡ ಕುಸಿತ, ಓರ್ವ ಸಾವು
ಸಾಧು ಶ್ರೀನಾಥ್​
|

Updated on:Nov 13, 2019 | 5:43 PM

Share

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನ ಕುಡುಪುದ ತೇಜಸ್ವಿನಿ ಹಾಸ್ಪಿಟಲ್ ಗ್ರೂಪ್ಸ್ ಆಫ್ ಇನ್ಸ್ಟಿಟೂಷನ್ ಬಳಿ ಗುಡ್ಡ ಕುಸಿತವಾಗಿದೆ. ಗುಡ್ಡದ ಕೆಳಗೆ ಮೂವರು ಕಾರ್ಮಿಕರು‌ ಸಿಲುಕಿಕೊಂಡಿದ್ದರು. ಅವರಲ್ಲಿ ಮೂಡುಶೆಡ್ಡೆ ನಿವಾಸಿ ಶ್ಯಾಮ್ ಎಂಬಾತನನ್ನು ಹೊರ ತೆಗೆದು ಆಸ್ಪತ್ರೆಗೆ ಸಾಗಿಸುವಾಗ ಮೃತ ಪಟ್ಟಿದ್ದಾರೆ. ಇನ್ನು ಉಳಿದ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿದ್ದು, ರಕ್ಷಣೆಯ ಕಾರ್ಯ ಮುಂದುವರಿದಿದೆ.

ದುರಂತಕ್ಕೆ ಸಂಬಂಧಿಸಿ ಸಂಸ್ಥೆಯ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಗುಡ್ಡ ಕೊರೆತದಿಂದ ಅವಘಡ‌ ಸಂಭವಿಸಿದ್ದು, ಸ್ಥಳೀಯರಿಗೆ ಪ್ರತಿಕ್ರಿಯಿಸದೆ ಸಿಬ್ಬಂದಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಸಂಸ್ಥೆಯ ಮುಖ್ಯಸ್ಥರು ಸ್ಥಳಕ್ಕೆ ಆಗಮಿಸಬೇಕು ಅಂತಾ ಸ್ಥಳೀಯರು ಪಟ್ಟು ಹಿಡಿದಿದ್ದಾರೆ.

Published On - 5:43 pm, Wed, 13 November 19

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ