AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಮಂಗಳೂರು ವಿವಿ ಪ್ರೊ. ಅರಬಿ ವಜಾ, ವರದಿ ಮುಚ್ಚಿಟ್ಟ ಖಾನ್ ವಿರುದ್ಧ ದೂರು

ಮಂಗಳೂರು: ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ಅರಬಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. 2018ರಲ್ಲಿ ಮಹಿಳಾ ಆಯೋಗಕ್ಕೆ ಸಂಶೋಧನಾ ವಿದ್ಯಾರ್ಥಿನಿ ಸಾಕ್ಷ್ಯ ಸಮೇತ ದೂರು ನೀಡಿದ್ದರು. ಆಯೋಗ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಸಮಿತಿಯಿಂದ ತನಿಖೆ ಶುರುವಾಗಿತ್ತು. ಬಳಿಕ 2018ರ ಡಿಸೆಂಬರ್​ನಲ್ಲೇ  ಆಡಳಿತ ಸಮಿತಿ ವರದಿಯನ್ನು ಸಲ್ಲಿಸಿತ್ತು. ಆದರೆ ವಿವಿ ಕುಲಸಚಿವ ಎಂ.ಎಂ. ಖಾನ್ ವರದಿ ತೆರೆಯದೇ ಮುಚ್ಚಿಟ್ಟಿದ್ದರು. ಆದರೆ […]

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಮಂಗಳೂರು ವಿವಿ ಪ್ರೊ. ಅರಬಿ ವಜಾ, ವರದಿ ಮುಚ್ಚಿಟ್ಟ ಖಾನ್ ವಿರುದ್ಧ ದೂರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 29, 2020 | 1:48 PM

Share

ಮಂಗಳೂರು: ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ಅರಬಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.

2018ರಲ್ಲಿ ಮಹಿಳಾ ಆಯೋಗಕ್ಕೆ ಸಂಶೋಧನಾ ವಿದ್ಯಾರ್ಥಿನಿ ಸಾಕ್ಷ್ಯ ಸಮೇತ ದೂರು ನೀಡಿದ್ದರು. ಆಯೋಗ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಸಮಿತಿಯಿಂದ ತನಿಖೆ ಶುರುವಾಗಿತ್ತು. ಬಳಿಕ 2018ರ ಡಿಸೆಂಬರ್​ನಲ್ಲೇ  ಆಡಳಿತ ಸಮಿತಿ ವರದಿಯನ್ನು ಸಲ್ಲಿಸಿತ್ತು. ಆದರೆ ವಿವಿ ಕುಲಸಚಿವ ಎಂ.ಎಂ. ಖಾನ್ ವರದಿ ತೆರೆಯದೇ ಮುಚ್ಚಿಟ್ಟಿದ್ದರು.

ಆದರೆ ಇತ್ತೀಚೆಗೆ ಮಹಿಳಾ ಆಯೋಗ ಈ ವರದಿ ಬಗ್ಗೆ ಕೇಳಿತ್ತು. ಹೀಗಾಗಿ ಸಿಂಡಿಕೇಟ್ ಎದುರು ಈ ವರದಿ ಬಗ್ಗೆ ಪ್ರಸ್ತಾಪ ಮಾಡಲಾಯಿತು. ವರದಿಯಲ್ಲಿ ಪ್ರೊ. ಅರಬಿ ತಪ್ಪಿತಸ್ಥ ಎಂಬುವುದು ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನ ಸೇವೆಯಿಂದ ವಜಾ ಮಾಡಲಾಗಿದೆ. ಜೊತೆಗೆ ವರದಿ ಮುಚ್ಚಿಟ್ಟಿದ್ದಕ್ಕೆ ಎಂ.ಎಂ. ಖಾನ್ ವಿರುದ್ಧವೂ ಸರ್ಕಾರಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ.

Published On - 1:48 pm, Thu, 29 October 20

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ