AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಶ್ಯಕತೆ ಬಿದ್ರೆ ತಲೆನ್ನೂ ಕಡಿಯುತ್ತೇವೆ- ಖಾದರ್‌ಗೆ ಬಿಜೆಪಿ ಕಾರ್ಯಕರ್ತರಿಂದ ಬಹಿರಂಗ ಬೆದರಿಕೆ

ಮಂಗಳೂರು: ಸಿಎಎ ಪರ ನಡೆದ ಸಮಾವೇಶದ ವೇಳೆ ಶಾಸಕ ಯು.ಟಿ.ಖಾದರ್​ಗೆ ಬಿಜೆಪಿ ಕಾರ್ಯಕರ್ತರಿಂದ ಕೊಲೆ ಬೆದರಿಕೆ ಹಾಕಲಾಗಿದೆ. ಸಮಾವೇಶಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತರು ಯು.ಟಿ.ಖಾದರ್​ಗೆ ಮಲಯಾಳಂನಲ್ಲಿ ನಮ್ಮ ಸುದ್ದಿಗೆ ಬಂದರೆ ಕೈ, ಕಾಲು ಎರಡೂ ಕಟ್ ಮಾಡ್ತೀವಿ ಎಂದು ಬಹಿರಂಗವಾಗಿ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಅವಶ್ಯಕತೆ ಬಿದ್ದರೆ ತಲೆಯನ್ನೂ ಕಡಿಯುತ್ತೇವೆಂದು ಕೊಲೆ ಬೆದರಿಕೆ ಹಾಕಿದ್ದಾರೆ. ಕೊಲೆ ಬೆದರಿಕೆ ಹಾಕಿರುವುದನ್ನು ಸ್ವತಹ ಬಿಜೆಪಿ ಕಾರ್ಯಕರ್ತರೇ ಪೋಸ್ಟ್ ಮಾಡಿಕೊಂಡಿದ್ದಾರೆ.

ಅವಶ್ಯಕತೆ ಬಿದ್ರೆ ತಲೆನ್ನೂ ಕಡಿಯುತ್ತೇವೆ- ಖಾದರ್‌ಗೆ ಬಿಜೆಪಿ ಕಾರ್ಯಕರ್ತರಿಂದ ಬಹಿರಂಗ ಬೆದರಿಕೆ
ಸಾಧು ಶ್ರೀನಾಥ್​
|

Updated on:Jan 28, 2020 | 12:02 PM

Share

ಮಂಗಳೂರು: ಸಿಎಎ ಪರ ನಡೆದ ಸಮಾವೇಶದ ವೇಳೆ ಶಾಸಕ ಯು.ಟಿ.ಖಾದರ್​ಗೆ ಬಿಜೆಪಿ ಕಾರ್ಯಕರ್ತರಿಂದ ಕೊಲೆ ಬೆದರಿಕೆ ಹಾಕಲಾಗಿದೆ. ಸಮಾವೇಶಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತರು ಯು.ಟಿ.ಖಾದರ್​ಗೆ ಮಲಯಾಳಂನಲ್ಲಿ ನಮ್ಮ ಸುದ್ದಿಗೆ ಬಂದರೆ ಕೈ, ಕಾಲು ಎರಡೂ ಕಟ್ ಮಾಡ್ತೀವಿ ಎಂದು ಬಹಿರಂಗವಾಗಿ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಅವಶ್ಯಕತೆ ಬಿದ್ದರೆ ತಲೆಯನ್ನೂ ಕಡಿಯುತ್ತೇವೆಂದು ಕೊಲೆ ಬೆದರಿಕೆ ಹಾಕಿದ್ದಾರೆ. ಕೊಲೆ ಬೆದರಿಕೆ ಹಾಕಿರುವುದನ್ನು ಸ್ವತಹ ಬಿಜೆಪಿ ಕಾರ್ಯಕರ್ತರೇ ಪೋಸ್ಟ್ ಮಾಡಿಕೊಂಡಿದ್ದಾರೆ.

Published On - 11:48 am, Tue, 28 January 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ