Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಹೆಚ್​ಪಿ ವಿರೋಧದ ನಡುವೆ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಮಂಗಳೂರು ಪೊಲೀಸರು

ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ದುರ್ಗವಾಹಿನಿ ಸಂಘಟನೆ ಮನವಿ ಮಾಡಿತ್ತು. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅನುಮತಿ ನೀಡುವ ಒಮ್ಮತಕ್ಕೆ ಬರಲಾಗಿದೆ. ಅದರಂತೆ, ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ.

ವಿಹೆಚ್​ಪಿ ವಿರೋಧದ ನಡುವೆ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಮಂಗಳೂರು ಪೊಲೀಸರು
ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಮಂಗಳೂರು ಪೊಲೀಸರು
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi

Updated on: Oct 20, 2023 | 5:12 PM

ಮಂಗಳೂರು, ಅ.20: ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಮಂಗಳೂರು ಪೊಲೀಸರು ಅನುಮತಿ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ಈ ಬಗ್ಗೆ ಮಂಗಳೂರು (Mangaluru) ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮಕ್ಕೆ ಅಸ್ತು ಎನ್ನಲಾಗಿದೆ. ಹೀಗಾಗಿ ದಾಂಡಿಯಾ ನೃತ್ತ ಕಾರ್ಯಕ್ರಮಕ್ಕೆ ಪೊಲೀಸರು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಅದರಂತೆ, ಉತ್ತರ ಭಾರತದಿಂದ ದಾಂಡಿಯಾ ನೃತ್ಯ ಕಲಾವಿದರು ಆಗಮಿಸಿದ್ದಾರೆ. ಇಂದಿನಿಂದ 4 ದಿನ ಮಂಗಳೂರಿ‌ನ 23 ಕಡೆ ದಾಂಡಿಯಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಸ್ಮಾರ್ಟಿ ಸಿಟಿ ಮಂಗಳೂರಿಗೆ ರಸ್ತೆಗಳ ಅಗೆತದ ಕಪ್ಪು ಚುಕ್ಕೆ: ಗೇಲ್ ಪೈಪ್‌ಲೈನ್, ಬಿಎಸ್ಎನ್ಎಲ್ ಸೇರಿ ಹಲವು ಇಲಾಖೆಗಳಿಂದ ಅಧ್ವಾನ

ನವರಾತ್ರಿಯ ಸಂದರ್ಭದಲಲ್ಇ ಉತ್ತರ ಭಾರತದಲ್ಲಿ ನಡೆಯುವಂತಹ ದಾಂಡಿಯಾ ನೃತ್ಯ (ಗರ್ಬ) ಹೆಸರಿನಲ್ಲಿ ಮಂಗಳೂರಿನಲ್ಲಿ ಕೆಲವೊಂದು ಕಡೆ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಇದಕ್ಕೆ ಎಲ್ಲಾ ಯುವಕ ಯುವತಿಯರು ಮುಕ್ತವಾಗಿ ಭಾಗವಹಿಸುವಂತೆ ಆಮಂತ್ರಣ ಹಂಚಿಕೊಂಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ.

ಅಲ್ಲದೆ, ದಾಂಡಿಯಾ ನೃತ್ಯ ಜಗನ್ಮಾತೆ ದುರ್ಗಾದೇವಿ ಹೆಸರಿನಲ್ಲಿ ನವರಾತ್ರಿಯ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಕಳೆದ ವರ್ಷಗಳಲ್ಲಿ ನಡೆದ ಇಂತಹ ಕಾರ್ಯಕ್ರಮದಲ್ಲಿ ಡ್ರಗ್ಸ್, ಮಾಧಕ ವಸ್ತು ದ್ರವ್ಯ ಸೇವನೆ, ಅಸಭ್ಯ ನೃತ್ಯಗಳ ಬಗ್ಗೆ ದೂರುಗಳು ಬಂದಿದ್ದವು. ಅಲ್ಲದೆ, ಧಾರ್ಮಿಕ ಕಾರ್ಯಕ್ರಮ ಈ ರೀತಿಯಲ್ಲಿ ನಡೆದರೆ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಹೀಗಾಗಿ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದಾಗಿ ಪತ್ರದಲ್ಲಿ ಮನವಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ