AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಹೆಚ್​ಪಿ ವಿರೋಧದ ನಡುವೆ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಮಂಗಳೂರು ಪೊಲೀಸರು

ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ದುರ್ಗವಾಹಿನಿ ಸಂಘಟನೆ ಮನವಿ ಮಾಡಿತ್ತು. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅನುಮತಿ ನೀಡುವ ಒಮ್ಮತಕ್ಕೆ ಬರಲಾಗಿದೆ. ಅದರಂತೆ, ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ.

ವಿಹೆಚ್​ಪಿ ವಿರೋಧದ ನಡುವೆ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಮಂಗಳೂರು ಪೊಲೀಸರು
ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಮಂಗಳೂರು ಪೊಲೀಸರು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi|

Updated on: Oct 20, 2023 | 5:12 PM

Share

ಮಂಗಳೂರು, ಅ.20: ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಮಂಗಳೂರು ಪೊಲೀಸರು ಅನುಮತಿ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ಈ ಬಗ್ಗೆ ಮಂಗಳೂರು (Mangaluru) ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮಕ್ಕೆ ಅಸ್ತು ಎನ್ನಲಾಗಿದೆ. ಹೀಗಾಗಿ ದಾಂಡಿಯಾ ನೃತ್ತ ಕಾರ್ಯಕ್ರಮಕ್ಕೆ ಪೊಲೀಸರು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಅದರಂತೆ, ಉತ್ತರ ಭಾರತದಿಂದ ದಾಂಡಿಯಾ ನೃತ್ಯ ಕಲಾವಿದರು ಆಗಮಿಸಿದ್ದಾರೆ. ಇಂದಿನಿಂದ 4 ದಿನ ಮಂಗಳೂರಿ‌ನ 23 ಕಡೆ ದಾಂಡಿಯಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಸ್ಮಾರ್ಟಿ ಸಿಟಿ ಮಂಗಳೂರಿಗೆ ರಸ್ತೆಗಳ ಅಗೆತದ ಕಪ್ಪು ಚುಕ್ಕೆ: ಗೇಲ್ ಪೈಪ್‌ಲೈನ್, ಬಿಎಸ್ಎನ್ಎಲ್ ಸೇರಿ ಹಲವು ಇಲಾಖೆಗಳಿಂದ ಅಧ್ವಾನ

ನವರಾತ್ರಿಯ ಸಂದರ್ಭದಲಲ್ಇ ಉತ್ತರ ಭಾರತದಲ್ಲಿ ನಡೆಯುವಂತಹ ದಾಂಡಿಯಾ ನೃತ್ಯ (ಗರ್ಬ) ಹೆಸರಿನಲ್ಲಿ ಮಂಗಳೂರಿನಲ್ಲಿ ಕೆಲವೊಂದು ಕಡೆ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಇದಕ್ಕೆ ಎಲ್ಲಾ ಯುವಕ ಯುವತಿಯರು ಮುಕ್ತವಾಗಿ ಭಾಗವಹಿಸುವಂತೆ ಆಮಂತ್ರಣ ಹಂಚಿಕೊಂಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ.

ಅಲ್ಲದೆ, ದಾಂಡಿಯಾ ನೃತ್ಯ ಜಗನ್ಮಾತೆ ದುರ್ಗಾದೇವಿ ಹೆಸರಿನಲ್ಲಿ ನವರಾತ್ರಿಯ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಕಳೆದ ವರ್ಷಗಳಲ್ಲಿ ನಡೆದ ಇಂತಹ ಕಾರ್ಯಕ್ರಮದಲ್ಲಿ ಡ್ರಗ್ಸ್, ಮಾಧಕ ವಸ್ತು ದ್ರವ್ಯ ಸೇವನೆ, ಅಸಭ್ಯ ನೃತ್ಯಗಳ ಬಗ್ಗೆ ದೂರುಗಳು ಬಂದಿದ್ದವು. ಅಲ್ಲದೆ, ಧಾರ್ಮಿಕ ಕಾರ್ಯಕ್ರಮ ಈ ರೀತಿಯಲ್ಲಿ ನಡೆದರೆ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಹೀಗಾಗಿ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದಾಗಿ ಪತ್ರದಲ್ಲಿ ಮನವಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್