AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀಲಗಳಲ್ಲಿ ಕಲ್ಲು ತುಂಬಿಕೊಂಡು ಬಂದು ಹಿಂಸಾಚಾರ ನಡೆಸಿದ್ರು: CCTV ಸಾಕ್ಷ್ಯ ಬಿಡುಗಡೆ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ 2019 ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ತಾರಕಕ್ಕೇರಿತ್ತು. ಗೋಲಿಬಾರ್, ಕಲ್ಲು ತೂರಾಟ ಹೀಗೆ ಹಿಂಸಾಚಾರ ಮಿತಿ ಮೀರಿತ್ತು. ಇಂದು ಇದರ ಸಾಕ್ಷ್ಯವಾಗಿ ಕಲ್ಲು ತೂರಾಟದ ದೃಶ್ಯ ಬಿಡುಗಡೆ ಮಾಡಲಾಗಿದೆ. ದೃಶ್ಯಾವಳಿಗಳಲ್ಲಿ ಕೆಲ ಕಿಡಿಗೇಡಿಗಳು ಚೀಲಗಳಲ್ಲಿ ಕಲ್ಲುಗಳನ್ನು ತುಂಬಿಕೊಂಡು ಆಕ್ರಮಣ ಮಾಡಿದ್ದಾರೆ. ಹಾಗೂ ಮನೆ ಮುಂದೆ ಇದ್ದಂತಹ ಸಿಸಿ ಕ್ಯಾಮಾರಗಳನ್ನು ಧ್ವಂಸ ಮಾಡಿದ್ದಾರೆ. ಪ್ರತಿಭಟನೆಯನ್ನು ತಾರಕಕ್ಕೇರುವಂತೆ ಹೊರ ರಾಜ್ಯದ ಹಾಗೂ ಕೆಲ ಸಂಘಟನೆಗಳ ಯುವಕರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಧರಣಿಯನ್ನು ಹಿಂಸಾಚಾರಕ್ಕೆ ತಿರುಗುವಂತೆ ಪ್ರೆರೇಪಿಸಿದ್ದಾರೆ. […]

ಚೀಲಗಳಲ್ಲಿ ಕಲ್ಲು ತುಂಬಿಕೊಂಡು ಬಂದು ಹಿಂಸಾಚಾರ ನಡೆಸಿದ್ರು: CCTV ಸಾಕ್ಷ್ಯ ಬಿಡುಗಡೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 24, 2019 | 11:30 AM

Share

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ 2019 ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ತಾರಕಕ್ಕೇರಿತ್ತು. ಗೋಲಿಬಾರ್, ಕಲ್ಲು ತೂರಾಟ ಹೀಗೆ ಹಿಂಸಾಚಾರ ಮಿತಿ ಮೀರಿತ್ತು. ಇಂದು ಇದರ ಸಾಕ್ಷ್ಯವಾಗಿ ಕಲ್ಲು ತೂರಾಟದ ದೃಶ್ಯ ಬಿಡುಗಡೆ ಮಾಡಲಾಗಿದೆ.

ದೃಶ್ಯಾವಳಿಗಳಲ್ಲಿ ಕೆಲ ಕಿಡಿಗೇಡಿಗಳು ಚೀಲಗಳಲ್ಲಿ ಕಲ್ಲುಗಳನ್ನು ತುಂಬಿಕೊಂಡು ಆಕ್ರಮಣ ಮಾಡಿದ್ದಾರೆ. ಹಾಗೂ ಮನೆ ಮುಂದೆ ಇದ್ದಂತಹ ಸಿಸಿ ಕ್ಯಾಮಾರಗಳನ್ನು ಧ್ವಂಸ ಮಾಡಿದ್ದಾರೆ. ಪ್ರತಿಭಟನೆಯನ್ನು ತಾರಕಕ್ಕೇರುವಂತೆ ಹೊರ ರಾಜ್ಯದ ಹಾಗೂ ಕೆಲ ಸಂಘಟನೆಗಳ ಯುವಕರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಧರಣಿಯನ್ನು ಹಿಂಸಾಚಾರಕ್ಕೆ ತಿರುಗುವಂತೆ ಪ್ರೆರೇಪಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಫೈರಿಂಗ್​ಗೆ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟಿದ್ದರು. ಆದರೆ ಕೆಲ ನಾಯಕರು ಈ ಹಿಂಸಾಚಾರಕ್ಕೆ ಬಿಜೆಪಿ, ಪೊಲೀಸರೇ ಕಾರಣ ಎಂದು ದೋಷಿಸಿತ್ತು. ಅಲ್ಲದೆ ಗುಂಡು ಹಾರಿಸಿ ಪ್ರಾಣ ತೆಗೆಯುವ ಅನುಮತಿ ಕೊಟ್ಟವರ್ಯಾರು ಎಂಬ ಟೀಕೆಗಳು ಹೆಚ್ಚಾಗಿದ್ವು.

ಇದರ ಜೊತೆಗೆ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಿಲ್ಲವೆಂದು ಸಿದ್ದರಾಮಯ್ಯ ಹಾಗೂ ಕೆಲ ನಾಯಕರು ಹೇಳಿಕೆ ನೀಡಿದ್ದರು. ಸಾಕ್ಷ್ಯ ತೋರಿಸಲೆಂದೇ ಮಂಗಳೂರು ಪೊಲೀಸರು ಇದೀಗ ಸಿಸಿ ಕ್ಯಾಮರಾದ ದೃಶ್ಯಾವಳಿ ರಿಲೀಸ್ ಮಾಡಿದ್ದಾರೆ.

Published On - 10:52 am, Tue, 24 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ