AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀಲಗಳಲ್ಲಿ ಕಲ್ಲು ತುಂಬಿಕೊಂಡು ಬಂದು ಹಿಂಸಾಚಾರ ನಡೆಸಿದ್ರು: CCTV ಸಾಕ್ಷ್ಯ ಬಿಡುಗಡೆ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ 2019 ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ತಾರಕಕ್ಕೇರಿತ್ತು. ಗೋಲಿಬಾರ್, ಕಲ್ಲು ತೂರಾಟ ಹೀಗೆ ಹಿಂಸಾಚಾರ ಮಿತಿ ಮೀರಿತ್ತು. ಇಂದು ಇದರ ಸಾಕ್ಷ್ಯವಾಗಿ ಕಲ್ಲು ತೂರಾಟದ ದೃಶ್ಯ ಬಿಡುಗಡೆ ಮಾಡಲಾಗಿದೆ. ದೃಶ್ಯಾವಳಿಗಳಲ್ಲಿ ಕೆಲ ಕಿಡಿಗೇಡಿಗಳು ಚೀಲಗಳಲ್ಲಿ ಕಲ್ಲುಗಳನ್ನು ತುಂಬಿಕೊಂಡು ಆಕ್ರಮಣ ಮಾಡಿದ್ದಾರೆ. ಹಾಗೂ ಮನೆ ಮುಂದೆ ಇದ್ದಂತಹ ಸಿಸಿ ಕ್ಯಾಮಾರಗಳನ್ನು ಧ್ವಂಸ ಮಾಡಿದ್ದಾರೆ. ಪ್ರತಿಭಟನೆಯನ್ನು ತಾರಕಕ್ಕೇರುವಂತೆ ಹೊರ ರಾಜ್ಯದ ಹಾಗೂ ಕೆಲ ಸಂಘಟನೆಗಳ ಯುವಕರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಧರಣಿಯನ್ನು ಹಿಂಸಾಚಾರಕ್ಕೆ ತಿರುಗುವಂತೆ ಪ್ರೆರೇಪಿಸಿದ್ದಾರೆ. […]

ಚೀಲಗಳಲ್ಲಿ ಕಲ್ಲು ತುಂಬಿಕೊಂಡು ಬಂದು ಹಿಂಸಾಚಾರ ನಡೆಸಿದ್ರು: CCTV ಸಾಕ್ಷ್ಯ ಬಿಡುಗಡೆ
ಸಾಧು ಶ್ರೀನಾಥ್​
|

Updated on:Dec 24, 2019 | 11:30 AM

Share

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ 2019 ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ತಾರಕಕ್ಕೇರಿತ್ತು. ಗೋಲಿಬಾರ್, ಕಲ್ಲು ತೂರಾಟ ಹೀಗೆ ಹಿಂಸಾಚಾರ ಮಿತಿ ಮೀರಿತ್ತು. ಇಂದು ಇದರ ಸಾಕ್ಷ್ಯವಾಗಿ ಕಲ್ಲು ತೂರಾಟದ ದೃಶ್ಯ ಬಿಡುಗಡೆ ಮಾಡಲಾಗಿದೆ.

ದೃಶ್ಯಾವಳಿಗಳಲ್ಲಿ ಕೆಲ ಕಿಡಿಗೇಡಿಗಳು ಚೀಲಗಳಲ್ಲಿ ಕಲ್ಲುಗಳನ್ನು ತುಂಬಿಕೊಂಡು ಆಕ್ರಮಣ ಮಾಡಿದ್ದಾರೆ. ಹಾಗೂ ಮನೆ ಮುಂದೆ ಇದ್ದಂತಹ ಸಿಸಿ ಕ್ಯಾಮಾರಗಳನ್ನು ಧ್ವಂಸ ಮಾಡಿದ್ದಾರೆ. ಪ್ರತಿಭಟನೆಯನ್ನು ತಾರಕಕ್ಕೇರುವಂತೆ ಹೊರ ರಾಜ್ಯದ ಹಾಗೂ ಕೆಲ ಸಂಘಟನೆಗಳ ಯುವಕರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಧರಣಿಯನ್ನು ಹಿಂಸಾಚಾರಕ್ಕೆ ತಿರುಗುವಂತೆ ಪ್ರೆರೇಪಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಫೈರಿಂಗ್​ಗೆ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟಿದ್ದರು. ಆದರೆ ಕೆಲ ನಾಯಕರು ಈ ಹಿಂಸಾಚಾರಕ್ಕೆ ಬಿಜೆಪಿ, ಪೊಲೀಸರೇ ಕಾರಣ ಎಂದು ದೋಷಿಸಿತ್ತು. ಅಲ್ಲದೆ ಗುಂಡು ಹಾರಿಸಿ ಪ್ರಾಣ ತೆಗೆಯುವ ಅನುಮತಿ ಕೊಟ್ಟವರ್ಯಾರು ಎಂಬ ಟೀಕೆಗಳು ಹೆಚ್ಚಾಗಿದ್ವು.

ಇದರ ಜೊತೆಗೆ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಿಲ್ಲವೆಂದು ಸಿದ್ದರಾಮಯ್ಯ ಹಾಗೂ ಕೆಲ ನಾಯಕರು ಹೇಳಿಕೆ ನೀಡಿದ್ದರು. ಸಾಕ್ಷ್ಯ ತೋರಿಸಲೆಂದೇ ಮಂಗಳೂರು ಪೊಲೀಸರು ಇದೀಗ ಸಿಸಿ ಕ್ಯಾಮರಾದ ದೃಶ್ಯಾವಳಿ ರಿಲೀಸ್ ಮಾಡಿದ್ದಾರೆ.

Published On - 10:52 am, Tue, 24 December 19

Follow Us
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ