AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಪತ್ರಕರ್ತರೆಂದು ಅಸಲಿ ಪತ್ರಕರ್ತರ ಬಂಧನ, ಬಿಡುಗಡೆ

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಹಿನ್ನೆಲೆ ಕೇರಳದಿಂದ ಮಂಗಳೂರಿಗೆ ಬಂದಿದ್ದ ಪತ್ರಕರ್ತರನ್ನು ಬಂಧಿಸಲಾಗಿದೆ. ಪತ್ರಕರ್ತರ ಸೋಗಿನಲ್ಲಿ ಆಗಮಿಸಿದ್ದ 50 ಜನರ ತಂಡ ವೆನ್ಲಾಕ್‌ ಆಸ್ಪತ್ರೆಗೆ ತೆರಳಿದ್ದರು. ಕ್ಯಾಮರಾ ಜೊತೆ ಮಾರಕಾಸ್ತ್ರಗಳನ್ನು ಹೊಂದಿದ್ದ ಇವರು ಆಸ್ಪತ್ರೆಗೆ ನುಗ್ಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಅನುಮಾನ ಬಂದು ಪೊಲೀಸರು 50 ಜನರ ತಂಡವನ್ನು ಬಂಧಿಸಿದ್ದಾರೆ ಎಂದು ಟಿವಿ9ಗೆ ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್.ಹರ್ಷ ತಿಳಿಸಿದ್ದಾರೆ. ಪೊಲೀಸರ ವಶದಲ್ಲಿದ್ದ ಪತ್ರಕರ್ತರ ಬಿಡುಗಡ: ನಕಲಿ ಪತ್ರಕರ್ತರೆಂದು ಬಂಧಿಸಿದ್ದವರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. […]

ನಕಲಿ ಪತ್ರಕರ್ತರೆಂದು ಅಸಲಿ ಪತ್ರಕರ್ತರ ಬಂಧನ, ಬಿಡುಗಡೆ
Follow us
ಸಾಧು ಶ್ರೀನಾಥ್​
|

Updated on: Dec 20, 2019 | 12:07 PM

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಹಿನ್ನೆಲೆ ಕೇರಳದಿಂದ ಮಂಗಳೂರಿಗೆ ಬಂದಿದ್ದ ಪತ್ರಕರ್ತರನ್ನು ಬಂಧಿಸಲಾಗಿದೆ. ಪತ್ರಕರ್ತರ ಸೋಗಿನಲ್ಲಿ ಆಗಮಿಸಿದ್ದ 50 ಜನರ ತಂಡ ವೆನ್ಲಾಕ್‌ ಆಸ್ಪತ್ರೆಗೆ ತೆರಳಿದ್ದರು. ಕ್ಯಾಮರಾ ಜೊತೆ ಮಾರಕಾಸ್ತ್ರಗಳನ್ನು ಹೊಂದಿದ್ದ ಇವರು ಆಸ್ಪತ್ರೆಗೆ ನುಗ್ಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಅನುಮಾನ ಬಂದು ಪೊಲೀಸರು 50 ಜನರ ತಂಡವನ್ನು ಬಂಧಿಸಿದ್ದಾರೆ ಎಂದು ಟಿವಿ9ಗೆ ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್.ಹರ್ಷ ತಿಳಿಸಿದ್ದಾರೆ.

ಪೊಲೀಸರ ವಶದಲ್ಲಿದ್ದ ಪತ್ರಕರ್ತರ ಬಿಡುಗಡ: ನಕಲಿ ಪತ್ರಕರ್ತರೆಂದು ಬಂಧಿಸಿದ್ದವರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. 50 ಪತ್ರಕರ್ತರ ತಂಡ ಕೇರಳದಿಂದ ಮಂಗಳೂರಿಗೆ ಬಂದಿತ್ತು. ನಿನ್ನೆ ನಡೆದ ಪ್ರತಿಭಟನೆಯ ವರದಿಗಾಗಿ ಆಗಮಿಸಿದ್ದಾರೆ ಎಂದು ತನಿಖೆಯಲ್ಲಿ ತಿಳಿದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಬಳಿ ನಿಂತಿದ್ದಾಗ ಸರಿಯಾದ ದಾಖಲೆ ತೋರಿಸದ ಕಾರಣ ಇವರನ್ನು ಬಂಧಿಸಿಲಾಗಿತ್ತು. ಈಗ ಬಂಧಿತರು ಅಸಲಿ ಪತ್ರಕರ್ತರು ಎಂದು ತಿಳಿದ ಮೇಲೆ ಪತ್ರಕರ್ತರನ್ನು ವರದಿ ಮಾಡಲು ಅವಕಾಶ ನೀಡದೆ ಬಿಡುಗಡೆ ಮಾಡಿ ಮತ್ತೆ ಕೇರಳಕ್ಕೆ ಕಳುಹಿಸಿದ್ದಾರೆ.

ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ