AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನ್ನಾವರದ ಕಾಂಡ್ಲಾ ವಾಕ್ ಬೋರ್ಡ್​ಗೆ ಫಿದಾ.. ಸುಂದರ ಪರಿಸರದ ಮಧ್ಯೆ ಜನರ ವಾಕಿಂಗ್

ಉತ್ತರಕನ್ನಡ ಜಿಲ್ಲೆ ಅಂದ್ರೆ ಸಾಕು ಅದು ಪ್ರವಾಸಿಗರ ಹಾಟ್ ಸ್ಪಾಟ್ ಅನ್ನೋದ್ರಲ್ಲಿ ಎರಡು ಮಾತೇ ಇಲ್ಲ. ಅಂತಾ ಪ್ರವಾಸಿಗರ ಸ್ವರ್ಗದಲ್ಲೊಂದು ಕಾಂಡ್ಲಾ ವಾಕ್ ಶುರುವಾಗಿದ್ದು ಪ್ರವಾಸಿಗರನ್ನ ತನ್ನತ್ತ ಕೈಬೀಸಿ ಕರೆಯುತ್ತಿದೆ.

ಹೊನ್ನಾವರದ ಕಾಂಡ್ಲಾ ವಾಕ್ ಬೋರ್ಡ್​ಗೆ ಫಿದಾ.. ಸುಂದರ ಪರಿಸರದ ಮಧ್ಯೆ ಜನರ ವಾಕಿಂಗ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jan 01, 2021 | 9:53 AM

Share

ಕಾರವಾರ: ನದಿ ಮತ್ತು ಸಮುದ್ರ ಸೇರೋ ಸಂಗಮ ತೀರದಲ್ಲಿ ಎತ್ತ ನೋಡಿದರತ್ತ ಸಮೃದ್ಧವಾಗಿ ಬೆಳೆದಿರುವ ಕಾಂಡ್ಲಾ ಜಾತಿಯ ಸಸ್ಯವನ. ಕಾಂಡ್ಲಾ ಗಿಡಗಳ ನಡುವೆ ನೀರಿನ ಮೇಲೆ ಸುಸಜ್ಜಿತವಾಗಿ ನಿರ್ಮಿಸಲ್ಪಟ್ಟ ವಾಕಿಂಗ್ ಪಾತ್. ಪ್ರಕೃತಿಯ ಸೌಂದರ್ಯ ವಿಯುತ್ತಾ ವಿಹರಿಸ್ತಿರೋ ಜನ. ಪಾತ್ ನಲ್ಲೇ ಸೆಲ್ಪಿ, ಫೋಟೋ ಕ್ರೇಜ್.

ಈ ದೃಶ್ಯಗಳು ಕಂಡುಬರೋದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಇಕೋ ಬೀಚ್ ಪ್ರದೇಶದಲ್ಲಿ ಇತ್ತೀಚೆಗೆ ನಿರ್ಮಾಣವಾಗಿರುವ ಮ್ಯಾಂಗ್ರೋ ಬೋರ್ಡ್ ವಾಕ್ ಪಾರ್ಕ್ ನಲ್ಲಿ. ಈ ಕಾಂಡ್ಲಾ ವಾಕ್ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ.

ಸಮುದ್ರ ತಟದಲ್ಲಿ ಹುಲುಸಾಗಿ ಬೆಳೆಯುವ ಕಾಂಡ್ಲಾ ವನದ ನಡುವೆ ಮರದ ಹಾಸಿಗೆಯಿಂದ ವಾಕಿಂಗ್ ಪಾತ್ ಅನ್ನ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ನಿರ್ಮಿಸಲಾಗಿದೆ. ಇನ್ನು ಪಾತ್ ಅನ್ನ ಕಾಡು ಜಂಬೆ ಮರದ ಮೂಲಕ ನಿರ್ಮಿಸಲಾಗಿದ್ದು, ಇದು ಫೋಟೋ ಶೂಟ್ ಮತ್ತು ಸೆಲ್ಪಿ ಪ್ರಿಯರ ಹಾಟ್ ಸ್ಪಾಟ್ ಆಗಿದೆ.

ಒಟ್ನಲ್ಲಿ ವಿಶ್ವ ಮಾನ್ಯತೆ ಪಡೆದ ಇಕೋ ಬೀಚ್‌ನ ಕೂಗಳತೆ ದೂರದಲ್ಲೇ ಕಾಂಡ್ಲಾ ವಾಕ್ ಸಿದ್ದವಾಗಿದ್ದು, ಇಕೋ ಬೀಚ್​ಗೆ ಬರುವ ಪ್ರವಾಸಿಗರಂತೂ ಇಲ್ಲಿ ನಡೆಯದೇ ಮುಂದೆ ಸಾಗಲಾರರು.

ಮುರುಡೇಶ್ವರದಲ್ಲಿ ಸ್ಕೂಬಾ ಡೈವಿಂಗ್​: ಸಮುದ್ರದಾಳದ ಜಲಸಾಹಸಕ್ಕೆ ಪ್ರವಾಸಿಗರು ಫಿದಾ!

Published On - 8:55 am, Fri, 1 January 21

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ