AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಎ ವಿರೋಧಿಸಿ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಱಲಿ

ಬೆಂಗಳೂರು: ಸಿಎಎ ವಿರೋಧಿಸಿ ಭಾನುವಾರ ನಡೆಯಬೇಕಿದ್ದ ಪ್ರತಿಭಟನೆಯನ್ನು ನಾಳೆಗೆ ಮುಂದೂಡಲಾಗಿದೆ. ಪೊಲೀಸರು ಅನುಮತಿ ನೀಡದ ಹಿನ್ನಲೆ ಸೋಮವಾರ ನಗರದಲ್ಲಿ ಪ್ರಗತಿಪರ ಸಂಘಟನೆಗಳು, ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನಾ ಱಲಿ ನಡೆಯಲಿದೆ. ಜೆ.ಸಿ.ನಗರದಿಂದ ಕಂಟೋನ್ಮೆಂಟ್‌ ಬಳಿಯ ಖುದೂಸ್​ಸಾಬ್​ ಈದ್ಗಾ ಮೈದಾನದ ವರೆಗೆ ಱಲಿ ನಡೆಸಿ ನಂತರ ಈದ್ಗಾ ಮೈದಾನದಲ್ಲಿ ಧರಣಿ ನಡೆಸಲಿದ್ದಾರೆ. ಕ್ವೀನ್ಸ್ ರಸ್ತೆಯ ದಾರೂಸ್ ಸಲೇಂ ಕಟ್ಟಡದಲ್ಲಿ ಬಿತ್ತಿ ಪತ್ರ, ಕರಪತ್ರ ತಯಾರಿಸಲಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳು, ಪ್ರಗತಿಪರರು, ವಿವಿಧ ಮುಸ್ಲಿಂ ಸಂಘಟನೆಗಳಿಂದ ಸಭೆಗಳು ನಡೆಯಲಿವೆ. ನಾಳೆ ನಡೆಯಲಿರುವ ಪ್ರತಿಭಟನೆಗೆ […]

ಸಿಎಎ ವಿರೋಧಿಸಿ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಱಲಿ
ಸಾಧು ಶ್ರೀನಾಥ್​
|

Updated on:Dec 23, 2019 | 7:47 AM

Share

ಬೆಂಗಳೂರು: ಸಿಎಎ ವಿರೋಧಿಸಿ ಭಾನುವಾರ ನಡೆಯಬೇಕಿದ್ದ ಪ್ರತಿಭಟನೆಯನ್ನು ನಾಳೆಗೆ ಮುಂದೂಡಲಾಗಿದೆ. ಪೊಲೀಸರು ಅನುಮತಿ ನೀಡದ ಹಿನ್ನಲೆ ಸೋಮವಾರ ನಗರದಲ್ಲಿ ಪ್ರಗತಿಪರ ಸಂಘಟನೆಗಳು, ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನಾ ಱಲಿ ನಡೆಯಲಿದೆ.

ಜೆ.ಸಿ.ನಗರದಿಂದ ಕಂಟೋನ್ಮೆಂಟ್‌ ಬಳಿಯ ಖುದೂಸ್​ಸಾಬ್​ ಈದ್ಗಾ ಮೈದಾನದ ವರೆಗೆ ಱಲಿ ನಡೆಸಿ ನಂತರ ಈದ್ಗಾ ಮೈದಾನದಲ್ಲಿ ಧರಣಿ ನಡೆಸಲಿದ್ದಾರೆ. ಕ್ವೀನ್ಸ್ ರಸ್ತೆಯ ದಾರೂಸ್ ಸಲೇಂ ಕಟ್ಟಡದಲ್ಲಿ ಬಿತ್ತಿ ಪತ್ರ, ಕರಪತ್ರ ತಯಾರಿಸಲಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳು, ಪ್ರಗತಿಪರರು, ವಿವಿಧ ಮುಸ್ಲಿಂ ಸಂಘಟನೆಗಳಿಂದ ಸಭೆಗಳು ನಡೆಯಲಿವೆ.

ನಾಳೆ ನಡೆಯಲಿರುವ ಪ್ರತಿಭಟನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಪಕ್ಷಿಮ ಬಂಗಾಳ, ಆಂಧ್ರ ಪ್ರದೇಶದಿಂದ ಬಂದಿರುವ ಹೋರಾಟಗಾರರಿಂದ ಬೆಂಗಾಲಿ ಹಾಗೂ ತೆಲುಗು ಹಾಡುಗಳನ್ನು ಹಾಡುವ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಲು ಪ್ರತಿಭಟನಾಕಾರರು ಹಾಡುಗಳನ್ನು ರಚಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಬರುವ ಸಾಧ್ಯತೆ ಇದೆ.

Published On - 6:13 pm, Sun, 22 December 19

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?