AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಎ ವಿರೋಧಿಸಿ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಱಲಿ

ಬೆಂಗಳೂರು: ಸಿಎಎ ವಿರೋಧಿಸಿ ಭಾನುವಾರ ನಡೆಯಬೇಕಿದ್ದ ಪ್ರತಿಭಟನೆಯನ್ನು ನಾಳೆಗೆ ಮುಂದೂಡಲಾಗಿದೆ. ಪೊಲೀಸರು ಅನುಮತಿ ನೀಡದ ಹಿನ್ನಲೆ ಸೋಮವಾರ ನಗರದಲ್ಲಿ ಪ್ರಗತಿಪರ ಸಂಘಟನೆಗಳು, ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನಾ ಱಲಿ ನಡೆಯಲಿದೆ. ಜೆ.ಸಿ.ನಗರದಿಂದ ಕಂಟೋನ್ಮೆಂಟ್‌ ಬಳಿಯ ಖುದೂಸ್​ಸಾಬ್​ ಈದ್ಗಾ ಮೈದಾನದ ವರೆಗೆ ಱಲಿ ನಡೆಸಿ ನಂತರ ಈದ್ಗಾ ಮೈದಾನದಲ್ಲಿ ಧರಣಿ ನಡೆಸಲಿದ್ದಾರೆ. ಕ್ವೀನ್ಸ್ ರಸ್ತೆಯ ದಾರೂಸ್ ಸಲೇಂ ಕಟ್ಟಡದಲ್ಲಿ ಬಿತ್ತಿ ಪತ್ರ, ಕರಪತ್ರ ತಯಾರಿಸಲಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳು, ಪ್ರಗತಿಪರರು, ವಿವಿಧ ಮುಸ್ಲಿಂ ಸಂಘಟನೆಗಳಿಂದ ಸಭೆಗಳು ನಡೆಯಲಿವೆ. ನಾಳೆ ನಡೆಯಲಿರುವ ಪ್ರತಿಭಟನೆಗೆ […]

ಸಿಎಎ ವಿರೋಧಿಸಿ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಱಲಿ
ಸಾಧು ಶ್ರೀನಾಥ್​
|

Updated on:Dec 23, 2019 | 7:47 AM

Share

ಬೆಂಗಳೂರು: ಸಿಎಎ ವಿರೋಧಿಸಿ ಭಾನುವಾರ ನಡೆಯಬೇಕಿದ್ದ ಪ್ರತಿಭಟನೆಯನ್ನು ನಾಳೆಗೆ ಮುಂದೂಡಲಾಗಿದೆ. ಪೊಲೀಸರು ಅನುಮತಿ ನೀಡದ ಹಿನ್ನಲೆ ಸೋಮವಾರ ನಗರದಲ್ಲಿ ಪ್ರಗತಿಪರ ಸಂಘಟನೆಗಳು, ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನಾ ಱಲಿ ನಡೆಯಲಿದೆ.

ಜೆ.ಸಿ.ನಗರದಿಂದ ಕಂಟೋನ್ಮೆಂಟ್‌ ಬಳಿಯ ಖುದೂಸ್​ಸಾಬ್​ ಈದ್ಗಾ ಮೈದಾನದ ವರೆಗೆ ಱಲಿ ನಡೆಸಿ ನಂತರ ಈದ್ಗಾ ಮೈದಾನದಲ್ಲಿ ಧರಣಿ ನಡೆಸಲಿದ್ದಾರೆ. ಕ್ವೀನ್ಸ್ ರಸ್ತೆಯ ದಾರೂಸ್ ಸಲೇಂ ಕಟ್ಟಡದಲ್ಲಿ ಬಿತ್ತಿ ಪತ್ರ, ಕರಪತ್ರ ತಯಾರಿಸಲಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳು, ಪ್ರಗತಿಪರರು, ವಿವಿಧ ಮುಸ್ಲಿಂ ಸಂಘಟನೆಗಳಿಂದ ಸಭೆಗಳು ನಡೆಯಲಿವೆ.

ನಾಳೆ ನಡೆಯಲಿರುವ ಪ್ರತಿಭಟನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಪಕ್ಷಿಮ ಬಂಗಾಳ, ಆಂಧ್ರ ಪ್ರದೇಶದಿಂದ ಬಂದಿರುವ ಹೋರಾಟಗಾರರಿಂದ ಬೆಂಗಾಲಿ ಹಾಗೂ ತೆಲುಗು ಹಾಡುಗಳನ್ನು ಹಾಡುವ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಲು ಪ್ರತಿಭಟನಾಕಾರರು ಹಾಡುಗಳನ್ನು ರಚಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಬರುವ ಸಾಧ್ಯತೆ ಇದೆ.

Published On - 6:13 pm, Sun, 22 December 19

Follow Us
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ