AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಕಣ ಸೂರ್ಯ ಗ್ರಹಣ, ತುಮಕೂರಿನ ಬಹುತೇಕ ದೇಗುಲಗಳು ಬಂದ್

ತುಮಕೂರು: ನಾಳೆ ಕಂಕಣ ಸೂರ್ಯ ಗ್ರಹಣ ಇರುವ ಹಿನ್ನೆಲೆ ತುಮಕೂರು ಜಿಲ್ಲೆಯ ಬಹುತೇಕ ದೇಗುಲಗಳ ಬಾಗಿಲು ಬಂದ್ ಆಗಲಿವೆ. ಇಂದು ಸಂಜೆಯಿಂದಲೇ ದೇವಾಲಯಗಳಲ್ಲಿ ಗ್ರಹಣ ಶಾಂತಿ ಪೂಜೆ ಆಚರಣೆ ಮಾಡಲಾಗುತ್ತದೆ. ರಾತ್ರಿ ಪೂಜೆ ಸಲ್ಲಿಸಿ ನಂತರ ದೇವಾಲಯಗಳನ್ನು ಬಂದ್ ಮಾಡಲಾಗುತ್ತದೆ. ಗ್ರಹಣ ಹಿನ್ನಲೆ ಯಡಿಯೂರು ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಗ್ರಹಣದ ನಂತರ ರುದ್ರಾಭಿಷೇಕ ಆಯೋಜಿಸಲಾಗಿದೆ. ದಸರೀಘಟ್ಟ ಚೌಡೇಶ್ವರಿ ದೇವಸ್ಥಾನ, ಗೊರವನಹಳ್ಳಿ ಲಕ್ಷ್ಮಿದೇವಸ್ಥಾನ, ಗುಬ್ಬಿ ಚನ್ನಬಸವೇಶ್ವರ ದೇವಾಸ್ಥಾನ, ದೇವರಾಯನದುರ್ಗದ ಯೋಗ ನರಸಿಂಹ […]

ಕಂಕಣ ಸೂರ್ಯ ಗ್ರಹಣ, ತುಮಕೂರಿನ ಬಹುತೇಕ ದೇಗುಲಗಳು ಬಂದ್
ಸಾಧು ಶ್ರೀನಾಥ್​
|

Updated on: Dec 25, 2019 | 9:07 AM

Share

ತುಮಕೂರು: ನಾಳೆ ಕಂಕಣ ಸೂರ್ಯ ಗ್ರಹಣ ಇರುವ ಹಿನ್ನೆಲೆ ತುಮಕೂರು ಜಿಲ್ಲೆಯ ಬಹುತೇಕ ದೇಗುಲಗಳ ಬಾಗಿಲು ಬಂದ್ ಆಗಲಿವೆ. ಇಂದು ಸಂಜೆಯಿಂದಲೇ ದೇವಾಲಯಗಳಲ್ಲಿ ಗ್ರಹಣ ಶಾಂತಿ ಪೂಜೆ ಆಚರಣೆ ಮಾಡಲಾಗುತ್ತದೆ. ರಾತ್ರಿ ಪೂಜೆ ಸಲ್ಲಿಸಿ ನಂತರ ದೇವಾಲಯಗಳನ್ನು ಬಂದ್ ಮಾಡಲಾಗುತ್ತದೆ.

ಗ್ರಹಣ ಹಿನ್ನಲೆ ಯಡಿಯೂರು ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಗ್ರಹಣದ ನಂತರ ರುದ್ರಾಭಿಷೇಕ ಆಯೋಜಿಸಲಾಗಿದೆ. ದಸರೀಘಟ್ಟ ಚೌಡೇಶ್ವರಿ ದೇವಸ್ಥಾನ, ಗೊರವನಹಳ್ಳಿ ಲಕ್ಷ್ಮಿದೇವಸ್ಥಾನ, ಗುಬ್ಬಿ ಚನ್ನಬಸವೇಶ್ವರ ದೇವಾಸ್ಥಾನ, ದೇವರಾಯನದುರ್ಗದ ಯೋಗ ನರಸಿಂಹ ದೇವಸ್ಥಾನ ಸೇರಿದ್ದಂತೆ ಹಲವು ದೇವಾಲಯಗಳು ಗ್ರಹಣ ಕಾಲದಲ್ಲಿ ಮುಚ್ಚಿರಲಿವೆ. ಗ್ರಹಣ ಪ್ರಯುಕ್ತ ನೋಣವಿನಕೆರೆ ಕಾಡುಸಿದ್ದೇಶ್ವರ ಮಠದಲ್ಲಿ ಕರಿವೃಷಭ ದೇಶಿ ಕೇಂದ್ರ ಸ್ವಾಮೀಜಿಯಿಂದ ವಿಶೇಷ ಕಳಸ ಪೂಜೆ ಮಾಡಲಾಗುತ್ತದೆ.

Follow Us
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ