AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜಿನ ನಗರಿ ಮಡಿಕೇರಿಗೆ ಪ್ರವಾಸಿಗರ ದಂಡು; ಶೇ.90ರಷ್ಟು ರೆಸಾರ್ಟ್​ಗಳು ಭರ್ತಿ

ಹೊಸವರ್ಷ, ಕ್ರಿಸ್ಮಸ್​ ಆಚರಣೆಗಾಗಿ ಕೊಡಗಿಗೆ ತೆರಳುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.

ಮಂಜಿನ ನಗರಿ ಮಡಿಕೇರಿಗೆ ಪ್ರವಾಸಿಗರ ದಂಡು; ಶೇ.90ರಷ್ಟು ರೆಸಾರ್ಟ್​ಗಳು ಭರ್ತಿ
ಮಡಿಕೇರಿಯತ್ತ ಜನರ ದಂಡು
sandhya thejappa
| Edited By: |

Updated on:Dec 26, 2020 | 1:24 PM

Share

ಕೊಡಗು:  ಹೊಸವರ್ಷ  ಮತ್ತು  ಕ್ರಿಸ್ಮಸ್​  ಹಿನ್ನಲೆ ಮಂಜಿನ ನಗರಿ ಮಡಿಕೇರಿ ಕಡೆ  ಪ್ರವಾಸಿಗರ ದಂಡು ಬರುತ್ತಿದ್ದು, ಜಿಲ್ಲೆಯಲ್ಲಿರುವ ಶೇ.90 ರಷ್ಟು ರೆಸಾರ್ಟ್​ಗಳು ಈಗಲೇ ಭರ್ತಿಯಾಗಿವೆ.

ಪ್ರಕೃತಿ ಸೌಂದರ್ಯವನ್ನು ಸವಿಯುವ ಜೊತೆಗೆ ಹೊಸವರ್ಷ ಆಚರಣೆಗಾಗಿ ಜನರು  ಕೊಡಗಿನತ್ತ ಆಗಮಿಸುತ್ತಿದ್ದಾರೆ. ಮಡಿಕೇರಿಯ ತಾಜ್ ರೆಸಾರ್ಟ್​​ನ 60 ಹಾಗೂ ಕ್ಲಬ್ ಮಹೇಂದ್ರದ 200 ಕ್ಕೂ ಹೆಚ್ಚು ರೂಂಗಳು  ಬುಕ್ ಆಗಿವೆ. ಇಬ್ಬನಿ ಮತ್ತು ಆರೆಂಜ್ ಕೌಂಟಿ ಸೇರಿದಂತೆ ಜಿಲ್ಲೆಯ ರೆಸಾರ್ಟ್​ಗಳು ಎರಡು ತಿಂಗಳ ಮುಂಚೆಯೇ ಕಾಯ್ದಿರಿಸಲ್ಪಟ್ಟಿವೆ.

ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ಬಿಟ್ಟು ಪ್ರಶಾಂತ ವಾತಾವರಣದ ಕಡೆಗೆ ಮುಖಮಾಡಿರುವ ಟೂರಿಸ್ಟ್​ಗಳಿಂದ ಮಡಿಕೇರಿ ಹೋಂ ಸ್ಟೇಗಳು ಕೂಡ ಬಹುತೇಕ ಭರ್ತಿಯಾಗಿವೆ.

ಜನಸಾಗರ

ನಗರದೆಲ್ಲೆಡೆ ಮೇರಿ ಕ್ರಿಸ್ಮಸ್ ಹಬ್ಬದ ಸಂಭ್ರಮ

Published On - 1:20 pm, Sat, 26 December 20

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು