AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜಿನ ನಗರಿ ಮಡಿಕೇರಿಗೆ ಪ್ರವಾಸಿಗರ ದಂಡು; ಶೇ.90ರಷ್ಟು ರೆಸಾರ್ಟ್​ಗಳು ಭರ್ತಿ

ಹೊಸವರ್ಷ, ಕ್ರಿಸ್ಮಸ್​ ಆಚರಣೆಗಾಗಿ ಕೊಡಗಿಗೆ ತೆರಳುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.

ಮಂಜಿನ ನಗರಿ ಮಡಿಕೇರಿಗೆ ಪ್ರವಾಸಿಗರ ದಂಡು; ಶೇ.90ರಷ್ಟು ರೆಸಾರ್ಟ್​ಗಳು ಭರ್ತಿ
ಮಡಿಕೇರಿಯತ್ತ ಜನರ ದಂಡು
sandhya thejappa
| Edited By: |

Updated on:Dec 26, 2020 | 1:24 PM

Share

ಕೊಡಗು:  ಹೊಸವರ್ಷ  ಮತ್ತು  ಕ್ರಿಸ್ಮಸ್​  ಹಿನ್ನಲೆ ಮಂಜಿನ ನಗರಿ ಮಡಿಕೇರಿ ಕಡೆ  ಪ್ರವಾಸಿಗರ ದಂಡು ಬರುತ್ತಿದ್ದು, ಜಿಲ್ಲೆಯಲ್ಲಿರುವ ಶೇ.90 ರಷ್ಟು ರೆಸಾರ್ಟ್​ಗಳು ಈಗಲೇ ಭರ್ತಿಯಾಗಿವೆ.

ಪ್ರಕೃತಿ ಸೌಂದರ್ಯವನ್ನು ಸವಿಯುವ ಜೊತೆಗೆ ಹೊಸವರ್ಷ ಆಚರಣೆಗಾಗಿ ಜನರು  ಕೊಡಗಿನತ್ತ ಆಗಮಿಸುತ್ತಿದ್ದಾರೆ. ಮಡಿಕೇರಿಯ ತಾಜ್ ರೆಸಾರ್ಟ್​​ನ 60 ಹಾಗೂ ಕ್ಲಬ್ ಮಹೇಂದ್ರದ 200 ಕ್ಕೂ ಹೆಚ್ಚು ರೂಂಗಳು  ಬುಕ್ ಆಗಿವೆ. ಇಬ್ಬನಿ ಮತ್ತು ಆರೆಂಜ್ ಕೌಂಟಿ ಸೇರಿದಂತೆ ಜಿಲ್ಲೆಯ ರೆಸಾರ್ಟ್​ಗಳು ಎರಡು ತಿಂಗಳ ಮುಂಚೆಯೇ ಕಾಯ್ದಿರಿಸಲ್ಪಟ್ಟಿವೆ.

ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ಬಿಟ್ಟು ಪ್ರಶಾಂತ ವಾತಾವರಣದ ಕಡೆಗೆ ಮುಖಮಾಡಿರುವ ಟೂರಿಸ್ಟ್​ಗಳಿಂದ ಮಡಿಕೇರಿ ಹೋಂ ಸ್ಟೇಗಳು ಕೂಡ ಬಹುತೇಕ ಭರ್ತಿಯಾಗಿವೆ.

ಜನಸಾಗರ

ನಗರದೆಲ್ಲೆಡೆ ಮೇರಿ ಕ್ರಿಸ್ಮಸ್ ಹಬ್ಬದ ಸಂಭ್ರಮ

Published On - 1:20 pm, Sat, 26 December 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ