AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜಿನ ನಗರಿ ಮಡಿಕೇರಿಗೆ ಪ್ರವಾಸಿಗರ ದಂಡು; ಶೇ.90ರಷ್ಟು ರೆಸಾರ್ಟ್​ಗಳು ಭರ್ತಿ

ಹೊಸವರ್ಷ, ಕ್ರಿಸ್ಮಸ್​ ಆಚರಣೆಗಾಗಿ ಕೊಡಗಿಗೆ ತೆರಳುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.

ಮಂಜಿನ ನಗರಿ ಮಡಿಕೇರಿಗೆ ಪ್ರವಾಸಿಗರ ದಂಡು; ಶೇ.90ರಷ್ಟು ರೆಸಾರ್ಟ್​ಗಳು ಭರ್ತಿ
ಮಡಿಕೇರಿಯತ್ತ ಜನರ ದಂಡು
sandhya thejappa
| Edited By: |

Updated on:Dec 26, 2020 | 1:24 PM

Share

ಕೊಡಗು:  ಹೊಸವರ್ಷ  ಮತ್ತು  ಕ್ರಿಸ್ಮಸ್​  ಹಿನ್ನಲೆ ಮಂಜಿನ ನಗರಿ ಮಡಿಕೇರಿ ಕಡೆ  ಪ್ರವಾಸಿಗರ ದಂಡು ಬರುತ್ತಿದ್ದು, ಜಿಲ್ಲೆಯಲ್ಲಿರುವ ಶೇ.90 ರಷ್ಟು ರೆಸಾರ್ಟ್​ಗಳು ಈಗಲೇ ಭರ್ತಿಯಾಗಿವೆ.

ಪ್ರಕೃತಿ ಸೌಂದರ್ಯವನ್ನು ಸವಿಯುವ ಜೊತೆಗೆ ಹೊಸವರ್ಷ ಆಚರಣೆಗಾಗಿ ಜನರು  ಕೊಡಗಿನತ್ತ ಆಗಮಿಸುತ್ತಿದ್ದಾರೆ. ಮಡಿಕೇರಿಯ ತಾಜ್ ರೆಸಾರ್ಟ್​​ನ 60 ಹಾಗೂ ಕ್ಲಬ್ ಮಹೇಂದ್ರದ 200 ಕ್ಕೂ ಹೆಚ್ಚು ರೂಂಗಳು  ಬುಕ್ ಆಗಿವೆ. ಇಬ್ಬನಿ ಮತ್ತು ಆರೆಂಜ್ ಕೌಂಟಿ ಸೇರಿದಂತೆ ಜಿಲ್ಲೆಯ ರೆಸಾರ್ಟ್​ಗಳು ಎರಡು ತಿಂಗಳ ಮುಂಚೆಯೇ ಕಾಯ್ದಿರಿಸಲ್ಪಟ್ಟಿವೆ.

ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ಬಿಟ್ಟು ಪ್ರಶಾಂತ ವಾತಾವರಣದ ಕಡೆಗೆ ಮುಖಮಾಡಿರುವ ಟೂರಿಸ್ಟ್​ಗಳಿಂದ ಮಡಿಕೇರಿ ಹೋಂ ಸ್ಟೇಗಳು ಕೂಡ ಬಹುತೇಕ ಭರ್ತಿಯಾಗಿವೆ.

ಜನಸಾಗರ

ನಗರದೆಲ್ಲೆಡೆ ಮೇರಿ ಕ್ರಿಸ್ಮಸ್ ಹಬ್ಬದ ಸಂಭ್ರಮ

Published On - 1:20 pm, Sat, 26 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!