AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜಿನ ನಗರಿ ಮಡಿಕೇರಿಗೆ ಪ್ರವಾಸಿಗರ ದಂಡು; ಶೇ.90ರಷ್ಟು ರೆಸಾರ್ಟ್​ಗಳು ಭರ್ತಿ

ಹೊಸವರ್ಷ, ಕ್ರಿಸ್ಮಸ್​ ಆಚರಣೆಗಾಗಿ ಕೊಡಗಿಗೆ ತೆರಳುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.

ಮಂಜಿನ ನಗರಿ ಮಡಿಕೇರಿಗೆ ಪ್ರವಾಸಿಗರ ದಂಡು; ಶೇ.90ರಷ್ಟು ರೆಸಾರ್ಟ್​ಗಳು ಭರ್ತಿ
ಮಡಿಕೇರಿಯತ್ತ ಜನರ ದಂಡು
sandhya thejappa
| Edited By: |

Updated on:Dec 26, 2020 | 1:24 PM

Share

ಕೊಡಗು:  ಹೊಸವರ್ಷ  ಮತ್ತು  ಕ್ರಿಸ್ಮಸ್​  ಹಿನ್ನಲೆ ಮಂಜಿನ ನಗರಿ ಮಡಿಕೇರಿ ಕಡೆ  ಪ್ರವಾಸಿಗರ ದಂಡು ಬರುತ್ತಿದ್ದು, ಜಿಲ್ಲೆಯಲ್ಲಿರುವ ಶೇ.90 ರಷ್ಟು ರೆಸಾರ್ಟ್​ಗಳು ಈಗಲೇ ಭರ್ತಿಯಾಗಿವೆ.

ಪ್ರಕೃತಿ ಸೌಂದರ್ಯವನ್ನು ಸವಿಯುವ ಜೊತೆಗೆ ಹೊಸವರ್ಷ ಆಚರಣೆಗಾಗಿ ಜನರು  ಕೊಡಗಿನತ್ತ ಆಗಮಿಸುತ್ತಿದ್ದಾರೆ. ಮಡಿಕೇರಿಯ ತಾಜ್ ರೆಸಾರ್ಟ್​​ನ 60 ಹಾಗೂ ಕ್ಲಬ್ ಮಹೇಂದ್ರದ 200 ಕ್ಕೂ ಹೆಚ್ಚು ರೂಂಗಳು  ಬುಕ್ ಆಗಿವೆ. ಇಬ್ಬನಿ ಮತ್ತು ಆರೆಂಜ್ ಕೌಂಟಿ ಸೇರಿದಂತೆ ಜಿಲ್ಲೆಯ ರೆಸಾರ್ಟ್​ಗಳು ಎರಡು ತಿಂಗಳ ಮುಂಚೆಯೇ ಕಾಯ್ದಿರಿಸಲ್ಪಟ್ಟಿವೆ.

ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ಬಿಟ್ಟು ಪ್ರಶಾಂತ ವಾತಾವರಣದ ಕಡೆಗೆ ಮುಖಮಾಡಿರುವ ಟೂರಿಸ್ಟ್​ಗಳಿಂದ ಮಡಿಕೇರಿ ಹೋಂ ಸ್ಟೇಗಳು ಕೂಡ ಬಹುತೇಕ ಭರ್ತಿಯಾಗಿವೆ.

ಜನಸಾಗರ

ನಗರದೆಲ್ಲೆಡೆ ಮೇರಿ ಕ್ರಿಸ್ಮಸ್ ಹಬ್ಬದ ಸಂಭ್ರಮ

Published On - 1:20 pm, Sat, 26 December 20

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ