AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಪ್ರಸಾದವೆಂದು ವಿಷವುಣಿಸಿದ್ದ ಸ್ವಾಮಿ ಜೈಲಿನಲ್ಲಿದ್ದುಕೊಂಡೇ ಮಾಡಿದ್ದೇನು ಗೊತ್ತಾ?

ಮೈಸೂರು: ಕಿಚ್ ಗುತ್ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜೈಲಲ್ಲಿದ್ದುಕೊಂಡೇ ತನ್ನ ಕರಾಮತ್ತು ತೋರಿಸಿದ್ದಾರೆ. ಸಾಲೂರು ಮಠದ ನಿರ್ವಹಣೆ ಹೊಣೆಗಾರಿಕೆಯ ವಿವರಗಳನ್ನೊಳಗೊಂಡ ವಿಲ್​ ಅನ್ನು ರದ್ದು ಮಾಡಿಸಿದ್ದಾರೆ. ತಮ್ಮ ಶಿಷ್ಯ ನಾಗೇಂದ್ರನಿಗೆ ಜವಾಬ್ದಾರಿ ನೀಡಿ ಸಾಲೂರು ಮಠದ ಗುರುಸ್ವಾಮಿ ವಿಲ್ ಮಾಡಿದ್ದರು. ಆದ್ರೆ ವಿಲ್ ಮಾಡಿದ ದಿನದಿಂದಲೂ ರದ್ದು ಮಾಡಿಸಲು ಇಮ್ಮಡಿ ಮಹದೇವಸ್ವಾಮಿ ಒತ್ತಡ ಹಾಕುತ್ತಿದ್ದರು. ಈ ಮಧ್ಯೆ, ಜೈಲಿನಲ್ಲಿದ್ದುಕೊಂಡೇ ತನ್ನ ಬೆಂಬಲಿಗರು, ಶಿಷ್ಯಂದಿರ ಮೂಲಕ ಒತ್ತಡ ಹಾಕಿಸುತ್ತಿದ್ದರು. ಹೀಗಾಗಿ […]

ದೇವರ ಪ್ರಸಾದವೆಂದು ವಿಷವುಣಿಸಿದ್ದ ಸ್ವಾಮಿ ಜೈಲಿನಲ್ಲಿದ್ದುಕೊಂಡೇ ಮಾಡಿದ್ದೇನು ಗೊತ್ತಾ?
ಸಾಧು ಶ್ರೀನಾಥ್​
|

Updated on:Oct 19, 2019 | 2:54 PM

Share

ಮೈಸೂರು: ಕಿಚ್ ಗುತ್ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜೈಲಲ್ಲಿದ್ದುಕೊಂಡೇ ತನ್ನ ಕರಾಮತ್ತು ತೋರಿಸಿದ್ದಾರೆ. ಸಾಲೂರು ಮಠದ ನಿರ್ವಹಣೆ ಹೊಣೆಗಾರಿಕೆಯ ವಿವರಗಳನ್ನೊಳಗೊಂಡ ವಿಲ್​ ಅನ್ನು ರದ್ದು ಮಾಡಿಸಿದ್ದಾರೆ.

ತಮ್ಮ ಶಿಷ್ಯ ನಾಗೇಂದ್ರನಿಗೆ ಜವಾಬ್ದಾರಿ ನೀಡಿ ಸಾಲೂರು ಮಠದ ಗುರುಸ್ವಾಮಿ ವಿಲ್ ಮಾಡಿದ್ದರು. ಆದ್ರೆ ವಿಲ್ ಮಾಡಿದ ದಿನದಿಂದಲೂ ರದ್ದು ಮಾಡಿಸಲು ಇಮ್ಮಡಿ ಮಹದೇವಸ್ವಾಮಿ ಒತ್ತಡ ಹಾಕುತ್ತಿದ್ದರು. ಈ ಮಧ್ಯೆ, ಜೈಲಿನಲ್ಲಿದ್ದುಕೊಂಡೇ ತನ್ನ ಬೆಂಬಲಿಗರು, ಶಿಷ್ಯಂದಿರ ಮೂಲಕ ಒತ್ತಡ ಹಾಕಿಸುತ್ತಿದ್ದರು. ಹೀಗಾಗಿ ಇಮ್ಮಡಿ ಮಹದೇವಸ್ವಾಮಿ ಒತ್ತಡಕ್ಕೆ ಮಣಿದು ತಾವೇ ಮಾಡಿದ ವಿಲ್ ಅನ್ನು ಮೈಸೂರಿನ ರಾಮಕೃಷ್ಣನಗರದ ಉಪನೋಂದಣಿ ಕಚೇರಿಯಲ್ಲಿ ನಿನ್ನೆ ಗುರುಸ್ವಾಮಿ ರದ್ದು ಮಾಡಿಸಿದ್ದಾರೆ.

ವಿಷ ಪ್ರಸಾದ ಸೇವಿಸಿ 17 ಮಂದಿ ಮೃತಪಟ್ಟಿದ್ದರು: 2018ರ ಡಿಸೆಂಬರ್ 14ರಂದು ಸುಳ್ವಾಡಿ ಕಿಚ್​ಗುತ್ತಿ ಮಾರಮ್ಮ ದೇವಸ್ಥಾನದ ಗೋಪುರ ಶಂಕು ಸ್ಥಾಪನೆ ಸಮಾರಂಭದಲ್ಲಿ ವಿಷ ಪ್ರಸಾದ ಸೇವಿಸಿ 17 ಮಂದಿ ಮೃತಪಟ್ಟಿದ್ದರು. ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಪ್ರಕರಣ ಸಂಬಂಧ ದೇವಾಲಯ ಸೇವಾ ಟ್ರಸ್ಟ್​​ನ ಅಧ್ಯಕ್ಷರಾಗಿದ್ದ ಇಮ್ಮಡಿ ಮಹದೇವಸ್ವಾಮಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಗೋಪುರ ನಿರ್ಮಾಣ ಸಂಬಂಧ ಎರಡು ಗುಂಪುಗಳ ನಡುವೆ ವಿವಾದವಿತ್ತು. ಹೀಗಾಗಿ ತಿನ್ನುವ ಪ್ರಸಾದದಲ್ಲಿ ಕ್ರಿಮಿನಾಷಕ ಬೆರೆಸಿ 17 ಮಂದಿ ಸಾವಿಗೆ ಕಾರಣರಾಗಿದ್ದರು.

Published On - 12:33 pm, Sat, 19 October 19

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ