AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್​ ಮಧ್ಯೆ ಮರಾಠಿಗರ ವಿಜಯೋತ್ಸವ: ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ, ಸಿಹಿ ಹಂಚಿಕೆ

ರಾಜ್ಯಾದ್ಯಂತ ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಕನ್ನಡಿಗರು ಹೋರಾಟ ನಡೆಸುತ್ತಿದ್ದರೆ ಇತ್ತ ನಗರದಲ್ಲಿ ಮರಾಠ ಸಮುದಾಯದವರು ವಿಜಯೋತ್ಸವ ಆಚರಣೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕರ್ನಾಟಕ ಬಂದ್​ ಮಧ್ಯೆ ಮರಾಠಿಗರ ವಿಜಯೋತ್ಸವ: ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ, ಸಿಹಿ ಹಂಚಿಕೆ
ಧಾರವಾಡದಲ್ಲಿ ಮರಾಠಿಗರ ವಿಜಯೋತ್ಸವ
KUSHAL V
|

Updated on:Dec 05, 2020 | 2:11 PM

Share

ಧಾರವಾಡ: ರಾಜ್ಯಾದ್ಯಂತ ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಕನ್ನಡಿಗರು ಹೋರಾಟ ನಡೆಸುತ್ತಿದ್ದರೆ ಇತ್ತ ನಗರದಲ್ಲಿ ಮರಾಠ ಸಮುದಾಯದವರು ವಿಜಯೋತ್ಸವ ಆಚರಣೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಮರಾಠ ಸಮುದಾಯದವರು ಶಿವಾಜಿ ವೃತ್ತದಲ್ಲಿರೋ ಪ್ರತಿಮೆಗೆ ಮಾಲಾರ್ಪಣೆ ಮಾಡಿ ವಿಜಯೋತ್ಸವ ಆಚರಿಸಿದರು. ಪೊಲೀಸ್ ಬಿಗಿಭದ್ರತೆಯ ನಡುವೆ ವಿಜಯೋತ್ಸವ ಆಚರಿಸಿದ ಮರಾಠಿಗರು ಶಿವಾಜಿಗೆ ಜಯಘೋಷ ಹಾಕಿ ಸಿಹಿ ಹಂಚಿ ಸಂಭ್ರಮಿಸಿದರು.

ಇತ್ತ, ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮರಾಠ ಸಮುದಾಯದವರು ಸಹ ವಿಜಯೋತ್ಸವ ನಡೆಸಿದರು. ಶಿವಾಜಿ ವೃತ್ತದ ಬಳಿ ಸಿಹಿ ಹಂಚಿ ಸಂಭ್ರಮಿಸಿದ ಮರಾಠಿಗರು ಹುಬ್ಬಳ್ಳಿ-ವಿಜಯಪುರ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಮಾಲೀಕರಿಗೆ ಸಿಹಿ ಹಂಚಿದರು. ಜೊತೆಗೆ, ಶಿವಾಜಿ ಪರ ಘೋಷಣೆ ಸಹ ಕೂಗಿದರು.

ಊರು ಮೇಲೆ ಊರು ಬಿದ್ರೂ ನವಜೋಡಿ ಡೋಂಟ್​ ಕೇರ್: ಬಂದ್​ ಮಧ್ಯೆ ಮಸ್ತ್​ ವೆಡ್ಡಿಂಗ್​ ಫೋಟೋಶೂಟ್

Published On - 12:57 pm, Sat, 5 December 20

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?