AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಮಾ.26ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಮಾರ್ಚ 26ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮಾ.26ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕೆಆರ್​ಎಸ್​ ಡ್ಯಾಂ
ವಿವೇಕ ಬಿರಾದಾರ
|

Updated on: Mar 26, 2024 | 7:49 AM

Share

ರಾಜ್ಯದಲ್ಲಿ ಬಿಸಿಲಿನ ತಾಪಮಾನ ಕಳೆದ ಬಾರಿಗಿಂತ ಈ ವರ್ಷ ಹೆಚ್ಚಾಗಿದೆ. ಬರಗಾಲ ಆವರಿಸಿದ್ದರಿಂದ ನೀರಿಗಾಗಿ ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಮಾರ್ಚ್​ ತಿಂಗಳಲ್ಲಿಯೇ ಹೀಗಾಗದರೆ ಮುಂದಿನ ಎಪ್ರಿಲ್​ ಮತ್ತು ಮೇ ತಿಂಗಳಲ್ಲಿ ಗತಿ ಏನು ಜನರು ಚಿಂತೆಗೆ ಒಳಗಾಗಿದ್ದಾರೆ. ಜಲಾಯಗಳಲ್ಲಿನ ನೀರು ದಿನದಿಂದ ದಿನಕ್ಕೆ ಕಾಲಿಯಾಗುತ್ತಿದೆ. ಹಾಗಾದರೆ ಕೆಆರ್​ಎಸ್​ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮಾರ್ಚ್ ​26 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 41.09 38.84 0 1435
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.32 11.69 0 194
ಮಲಪ್ರಭಾ ಜಲಾಶಯ (Malaprabha Dam) 633.80 37.73 10.54 12.59 0 194
ಕೆ.ಆರ್.ಎಸ್ (KRS Dam) 38.04 49.45 13.98 22.50 71 979
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 31.74 52.27 0 3266
ಕಬಿನಿ ಜಲಾಶಯ (Kabini Dam) 696.13 19.52 09.79 07.70 33 1500
ಭದ್ರಾ ಜಲಾಶಯ (Bhadra Dam) 657.73 71.54 23.13 42.93 138 3274
ಘಟಪ್ರಭಾ ಜಲಾಶಯ (Ghataprabha Dam) 662.91 51.00 25.91 15.31 0 105
ಹೇಮಾವತಿ ಜಲಾಶಯ (Hemavathi Dam) 890.58 37.10 10.78 20.36 22 630
ವರಾಹಿ ಜಲಾಶಯ (Varahi Dam) 594.36 31.10 6.61 7.30 0 92
ಹಾರಂಗಿ ಜಲಾಶಯ (Harangi Dam)​​ 871.38 8.50 3.23 3.02 184 400
ಸೂಫಾ (Supa Dam) 564.00 145.33 52.02 69.19 80 2330

ರಾಯಚೂರು ಜಿಲ್ಲೆಯ ಹಡಗನಾಳ ಹೋಬಳಿಯಲ್ಲಿ ಸೋಮವಾರ (ಮಾರ್ಚ್​​.26) ರಂದು ರಾಜ್ಯದಲ್ಲಿಯೇ ಗರಿಷ್ಠ 43.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ರಾಯಚೂರು, ಕಲಬುರಗಿ, ಬೆಳಗಾವಿ, ಗದಗ, ಕೊಪ್ಪಳ, ವಿಜಯಪುರ, ಬೀದರ್, ಚಾಮರಾಜನಗರ, ದಾವಣಗೆರೆ, ಶಿವಮೊಗ್ಗ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್​ ನಿಂದ 43.6 ಡಿಗ್ರಿ ಸೆಲ್ಸಿಯಸ್​ ನಡುವೆ ತಾಪಮಾನ ದಾಖಲಾಗಿತ್ತು.

ರಾಯಚೂರು ಜಿಲ್ಲೆಯಲ್ಲಿ 17 ಪ್ರದೇಶಗಳಲ್ಲಿ, ಕಲಬುರಗಿ ಜಿಲ್ಲೆಯಲ್ಲಿ 13 ಪ್ರದೇಶಗಳಲ್ಲಿ, ಬಾಗಲಕೋಟೆ ಜಿಲ್ಲೆಯಲ್ಲಿ 5 ಪ್ರದೇಶಗಳಲ್ಲಿ, ಬಳ್ಳಾರಿ ಜಿಲ್ಲೆಯಲ್ಲಿ 3 ಪ್ರದೇಶಗಳಲ್ಲಿ, ಬೆಳಗಾವಿ, ಗದಗ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ 2 ಪ್ರದೇಶಗಳಲ್ಲಿ, ಬೀದರ್‌ನಲ್ಲಿ 1 ಪ್ರದೇಶದಲ್ಲಿ, ಚಾಮರಾಜನಗರ, ದಾವಣಗೆರೆ, ಶಿವಮೊಗ್ಗ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್​ ಗಿಂತ ಹೆಚ್ಚಿನ ತಾಪಮಾನ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್