AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದ ನವಯುಗ ಟೋಲ್ ಬಳಿ ಸಿಕ್ಕಾಪಟ್ಟೆ ಟ್ರಾಫಿಕ್​: ಮೈಲು​​ಗಟ್ಟಲೆ ಸಾಲುಗಟ್ಟಿ ನಿಂತ ವಾಹನಗಳು

ಪಟ್ಟಣದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾರಿ ಪ್ರಮಾಣದಲ್ಲಿ ಟ್ರಾಫಿಕ್​ ಜಾಮ್​ ಕಂಡುಬಂತು. ಇದರ ಪರಿಣಾಮವಾಗಿ ಕಿಲೋ ಮೀಟರ್​​ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಹಾಗಾಗಿ, ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯ್ತು. ಅತ್ತ, ಪಟ್ಟಣದ ನವಯುಗ ಟೋಲ್ ರಸ್ತೆಯಲ್ಲೂ ಟ್ರಾಫಿಕ್​ ಜಾಮ್ ಕಂಡುಬಂತು.

ನೆಲಮಂಗಲದ ನವಯುಗ ಟೋಲ್ ಬಳಿ ಸಿಕ್ಕಾಪಟ್ಟೆ ಟ್ರಾಫಿಕ್​: ಮೈಲು​​ಗಟ್ಟಲೆ ಸಾಲುಗಟ್ಟಿ ನಿಂತ ವಾಹನಗಳು
ನವಯುಗ ಟೋಲ್ ಬಳಿ ಸಿಕ್ಕಾಪಟ್ಟೆ ಟ್ರಾಫಿಕ್
KUSHAL V
|

Updated on:Mar 07, 2021 | 9:59 PM

Share

ನೆಲಮಂಗಲ: ಪಟ್ಟಣದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾರಿ ಪ್ರಮಾಣದಲ್ಲಿ ಟ್ರಾಫಿಕ್​ ಜಾಮ್​ ಕಂಡುಬಂತು. ಇದರ ಪರಿಣಾಮವಾಗಿ ಕಿಲೋ ಮೀಟರ್​​ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಹಾಗಾಗಿ, ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯ್ತು. ಅತ್ತ, ಪಟ್ಟಣದ ನವಯುಗ ಟೋಲ್ ರಸ್ತೆಯಲ್ಲೂ ಟ್ರಾಫಿಕ್​ ಜಾಮ್ ಕಂಡುಬಂತು.

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಸೋಫಾ ಅಂಗಡಿ ಇತ್ತ, ಆಕಸ್ಮಿಕ ಬೆಂಕಿಗೆ ಸೋಫಾ ಅಂಗಡಿ ಒಂದು ಹೊತ್ತಿ ಉರಿದ ಪ್ರಸಂಗ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. 3 ಅಂಗಡಿಗಳಿಗೆ ಬೆಂಕಿ ಆವರಿಸಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಶೆಟರ್ ವೆಲ್ಡಿಂಗ್ ಮಾಡುವಾಗ ಅಂಗಡಿಗೆ ಬೆಂಕಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಅಗ್ನಿ ದುರಂತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟುಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು.

BNG SHOP FIRE 1

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಸೋಫಾ ಅಂಗಡಿ

ವೀರನಾರಾಯಣ ದೇಗುಲದ ಬಳಿ ಹೊತ್ತಿ ಉರಿದ ಸ್ಕೂಟಿ ಆಕಸ್ಮಿಕ ಬೆಂಕಿಯಿಂದ ದ್ವಿಚಕ್ರ ವಾಹನವೊಂದು ಹೊತ್ತಿ ಉರಿದ ಘಟನೆ ಗದಗ ನಗರದ ವೀರನಾರಾಯಣ ದೇಗುಲದ ಬಳಿ ನಡೆದಿದೆ. ಅವಘಡದಲ್ಲಿ ಇಮಾಮ್​ಸಾಬ್ ಕರೆಕಾಯಿ ಎಂಬುವವರ ಸ್ಕೂಟಿ ಭಸ್ಮವಾಯಿತು. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

GDG BIKE FIRE 2

ವೀರನಾರಾಯಣ ದೇಗುಲದ ಬಳಿ ಹೊತ್ತಿ ಉರಿದ ಸ್ಕೂಟಿ

ಇದನ್ನೂ ಓದಿ: ‘ಅಧಿಕಾರದಲ್ಲಿದ್ದಾಗ ಕಾಂಗ್ರೆಸಿಗರು ಬ್ಲ್ಯಾಕ್‌ಮನಿ ಮಾಡುತ್ತಿದ್ರು.. ಈಗ ಬ್ಲ್ಯಾಕ್‌ಮೇಲ್‌ಗೆ ಇಳಿದಿದ್ದಾರೆ’

Published On - 9:54 pm, Sun, 7 March 21

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್