AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಇಲಿ ಕಾಟ: ಬೆಕ್ಕುಗಳೇ ಬೆಸ್ಟ್ ಅಂತಾರೆ ಮೇಯರು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗಡ ಗಡ ನಡುಗ್ತಿದೆ. ಅದೇನಂದ್ರೆ, ಬಿಬಿಎಂಪಿಯಲ್ಲಿ ಫೈಲ್, ದಾಖಲೆಗಳನ್ನ ತಿಂದು ತೇಗೋ ಇಲಿಗಳ ಕಾಟಕ್ಕೆ ಬಿಬಿಎಂಪಿ ಸಿಬ್ಬಂದಿ ಶಾಕ್ ಆಗಿದ್ದಾರೆ. ಮೇಯರ್ ಕೂಡ ಬೇಸತ್ತು ಹೋಗಿದ್ದಾರೆ. ಇಲಿಗಳನ್ನ ಹೇಗಪ್ಪ ಕಂಟ್ರೋಲ್ ಮಾಡೋದು ಅಂತಿದ್ದಾರೆ. ಇದೀಗ ಱಟ್​ ತಂಡವನ್ನ ಬೇಟೆಯಾಡೋಕೆ ರಣಬೇಟೆಗಾರನ ತಂಡ ಎಂಟ್ರಿ ಕೊಡ್ತಿದೆ. ಅದು ಬೇರೆ ಯಾರು ಅಲ್ಲ, ಡೆಡ್ಲಿ ಕ್ಯಾಟ್​ ಟೀಂ. ಱಟ್ಸ್ ಬೇಟೆಯಾಡೋಕೆ ಬರ್ತಿವೆ ಕ್ಯಾಟ್ಸ್?: ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರೋ ಮುಖ್ಯ ದಾಖಲೆಗಳನ್ನ ಇಲಿಗಳು ನುಂಗಿ […]

ಮತ್ತೆ ಇಲಿ ಕಾಟ: ಬೆಕ್ಕುಗಳೇ ಬೆಸ್ಟ್ ಅಂತಾರೆ ಮೇಯರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 20, 2019 | 10:33 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗಡ ಗಡ ನಡುಗ್ತಿದೆ. ಅದೇನಂದ್ರೆ, ಬಿಬಿಎಂಪಿಯಲ್ಲಿ ಫೈಲ್, ದಾಖಲೆಗಳನ್ನ ತಿಂದು ತೇಗೋ ಇಲಿಗಳ ಕಾಟಕ್ಕೆ ಬಿಬಿಎಂಪಿ ಸಿಬ್ಬಂದಿ ಶಾಕ್ ಆಗಿದ್ದಾರೆ. ಮೇಯರ್ ಕೂಡ ಬೇಸತ್ತು ಹೋಗಿದ್ದಾರೆ. ಇಲಿಗಳನ್ನ ಹೇಗಪ್ಪ ಕಂಟ್ರೋಲ್ ಮಾಡೋದು ಅಂತಿದ್ದಾರೆ. ಇದೀಗ ಱಟ್​ ತಂಡವನ್ನ ಬೇಟೆಯಾಡೋಕೆ ರಣಬೇಟೆಗಾರನ ತಂಡ ಎಂಟ್ರಿ ಕೊಡ್ತಿದೆ. ಅದು ಬೇರೆ ಯಾರು ಅಲ್ಲ, ಡೆಡ್ಲಿ ಕ್ಯಾಟ್​ ಟೀಂ.

ಱಟ್ಸ್ ಬೇಟೆಯಾಡೋಕೆ ಬರ್ತಿವೆ ಕ್ಯಾಟ್ಸ್?: ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರೋ ಮುಖ್ಯ ದಾಖಲೆಗಳನ್ನ ಇಲಿಗಳು ನುಂಗಿ ನೀರು ಕುಡೀತಿದ್ವು. ಹೀಗಾಗಿ 2013ರಲ್ಲಿ ಇಲಿ ಸೇನೆಯನ್ನ ಹಿಡಿಯೋಕೆ ಟೆಂಡರ್ ಕೊಟ್ಟಿದ್ರು. ಆದ್ರೆ, ಟೆಂಡರ್ ಪಡೆದಿದ್ದ ಆಸಾಮಿ 6 ತಿಂಗಳಲ್ಲಿ 20 ಇಲಿಗಳನ್ನ ಹಿಡಿದು 2 ಲಕ್ಷ ರೂಪಾಯಿ ಬಿಲ್ ಪಡೆದಿದ್ದ. ಅಲ್ಲಿಂದ ಇಲ್ಲಿಯವರೆಗೂ ಬಿಬಿಎಂಪಿಯಲ್ಲಿ ಱಟ್ಸ್ ಪರ್ಮನೆಂಟ್ ಗೆಸ್ಟ್ ಆಗಿವೆ.

ಬೆಕ್ಕಗಳೇ ಬೆಸ್ಟ್ ಅಂತಾರೆ ಮೇಯರ್: ಒಂದಿಲ್ಲೊಂದು ಎಡವಟ್ಟಿನಲ್ಲಿ ಸುದ್ದಿಯಾಗೋ ಬಿಬಿಎಂಪಿಗೆ ಇಲಿಗಳ ಕಾಟ ದೊಡ್ಡ ತಲೆನೋವಾಗಿದೆ. ಪ್ರತಿ ದಿನ ಡಾಕ್ಯುಮೆಂಟ್​ಗಳನ್ನ ಸ್ವಾಹ ಮಾಡ್ತಿದ್ದ ಇಲಿಗಳು ಈಗ ಮೇಯರ್ ಕೊಠಡಿಗೆ ಎಂಟ್ರಿ ಕೊಟ್ಟಿವೆ. ಹೀಗಾಗಿ ಟೆಂಡರ್ ಕೊಟ್ಟು ಲಕ್ಷ ಲಕ್ಷ ಖರ್ಚು ಮಾಡೋ ಬದ್ಲು, ಬೆಕ್ಕುಗಳನ್ನ ತರೋದೆ ಬೆಸ್ಟ್ ಅಂತಿದ್ದಾರೆ ಮೇಯರ್ ಗೌತಮ್ ಕುಮಾರ್.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ