AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಇಲಿ ಕಾಟ: ಬೆಕ್ಕುಗಳೇ ಬೆಸ್ಟ್ ಅಂತಾರೆ ಮೇಯರು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗಡ ಗಡ ನಡುಗ್ತಿದೆ. ಅದೇನಂದ್ರೆ, ಬಿಬಿಎಂಪಿಯಲ್ಲಿ ಫೈಲ್, ದಾಖಲೆಗಳನ್ನ ತಿಂದು ತೇಗೋ ಇಲಿಗಳ ಕಾಟಕ್ಕೆ ಬಿಬಿಎಂಪಿ ಸಿಬ್ಬಂದಿ ಶಾಕ್ ಆಗಿದ್ದಾರೆ. ಮೇಯರ್ ಕೂಡ ಬೇಸತ್ತು ಹೋಗಿದ್ದಾರೆ. ಇಲಿಗಳನ್ನ ಹೇಗಪ್ಪ ಕಂಟ್ರೋಲ್ ಮಾಡೋದು ಅಂತಿದ್ದಾರೆ. ಇದೀಗ ಱಟ್​ ತಂಡವನ್ನ ಬೇಟೆಯಾಡೋಕೆ ರಣಬೇಟೆಗಾರನ ತಂಡ ಎಂಟ್ರಿ ಕೊಡ್ತಿದೆ. ಅದು ಬೇರೆ ಯಾರು ಅಲ್ಲ, ಡೆಡ್ಲಿ ಕ್ಯಾಟ್​ ಟೀಂ. ಱಟ್ಸ್ ಬೇಟೆಯಾಡೋಕೆ ಬರ್ತಿವೆ ಕ್ಯಾಟ್ಸ್?: ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರೋ ಮುಖ್ಯ ದಾಖಲೆಗಳನ್ನ ಇಲಿಗಳು ನುಂಗಿ […]

ಮತ್ತೆ ಇಲಿ ಕಾಟ: ಬೆಕ್ಕುಗಳೇ ಬೆಸ್ಟ್ ಅಂತಾರೆ ಮೇಯರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 20, 2019 | 10:33 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗಡ ಗಡ ನಡುಗ್ತಿದೆ. ಅದೇನಂದ್ರೆ, ಬಿಬಿಎಂಪಿಯಲ್ಲಿ ಫೈಲ್, ದಾಖಲೆಗಳನ್ನ ತಿಂದು ತೇಗೋ ಇಲಿಗಳ ಕಾಟಕ್ಕೆ ಬಿಬಿಎಂಪಿ ಸಿಬ್ಬಂದಿ ಶಾಕ್ ಆಗಿದ್ದಾರೆ. ಮೇಯರ್ ಕೂಡ ಬೇಸತ್ತು ಹೋಗಿದ್ದಾರೆ. ಇಲಿಗಳನ್ನ ಹೇಗಪ್ಪ ಕಂಟ್ರೋಲ್ ಮಾಡೋದು ಅಂತಿದ್ದಾರೆ. ಇದೀಗ ಱಟ್​ ತಂಡವನ್ನ ಬೇಟೆಯಾಡೋಕೆ ರಣಬೇಟೆಗಾರನ ತಂಡ ಎಂಟ್ರಿ ಕೊಡ್ತಿದೆ. ಅದು ಬೇರೆ ಯಾರು ಅಲ್ಲ, ಡೆಡ್ಲಿ ಕ್ಯಾಟ್​ ಟೀಂ.

ಱಟ್ಸ್ ಬೇಟೆಯಾಡೋಕೆ ಬರ್ತಿವೆ ಕ್ಯಾಟ್ಸ್?: ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರೋ ಮುಖ್ಯ ದಾಖಲೆಗಳನ್ನ ಇಲಿಗಳು ನುಂಗಿ ನೀರು ಕುಡೀತಿದ್ವು. ಹೀಗಾಗಿ 2013ರಲ್ಲಿ ಇಲಿ ಸೇನೆಯನ್ನ ಹಿಡಿಯೋಕೆ ಟೆಂಡರ್ ಕೊಟ್ಟಿದ್ರು. ಆದ್ರೆ, ಟೆಂಡರ್ ಪಡೆದಿದ್ದ ಆಸಾಮಿ 6 ತಿಂಗಳಲ್ಲಿ 20 ಇಲಿಗಳನ್ನ ಹಿಡಿದು 2 ಲಕ್ಷ ರೂಪಾಯಿ ಬಿಲ್ ಪಡೆದಿದ್ದ. ಅಲ್ಲಿಂದ ಇಲ್ಲಿಯವರೆಗೂ ಬಿಬಿಎಂಪಿಯಲ್ಲಿ ಱಟ್ಸ್ ಪರ್ಮನೆಂಟ್ ಗೆಸ್ಟ್ ಆಗಿವೆ.

ಬೆಕ್ಕಗಳೇ ಬೆಸ್ಟ್ ಅಂತಾರೆ ಮೇಯರ್: ಒಂದಿಲ್ಲೊಂದು ಎಡವಟ್ಟಿನಲ್ಲಿ ಸುದ್ದಿಯಾಗೋ ಬಿಬಿಎಂಪಿಗೆ ಇಲಿಗಳ ಕಾಟ ದೊಡ್ಡ ತಲೆನೋವಾಗಿದೆ. ಪ್ರತಿ ದಿನ ಡಾಕ್ಯುಮೆಂಟ್​ಗಳನ್ನ ಸ್ವಾಹ ಮಾಡ್ತಿದ್ದ ಇಲಿಗಳು ಈಗ ಮೇಯರ್ ಕೊಠಡಿಗೆ ಎಂಟ್ರಿ ಕೊಟ್ಟಿವೆ. ಹೀಗಾಗಿ ಟೆಂಡರ್ ಕೊಟ್ಟು ಲಕ್ಷ ಲಕ್ಷ ಖರ್ಚು ಮಾಡೋ ಬದ್ಲು, ಬೆಕ್ಕುಗಳನ್ನ ತರೋದೆ ಬೆಸ್ಟ್ ಅಂತಿದ್ದಾರೆ ಮೇಯರ್ ಗೌತಮ್ ಕುಮಾರ್.

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ