AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ಕಷ್ಟ ಪಡಬೇಕಾಗುತ್ತೆ.. ಇದು ರಿಯಾಲಿಟಿ’

ಬೆಂಗಳೂರು: ಕೊವಿಡ್ ಸೋಂಕಿನ ಬಳಿಕ ನಾಳೆಯಿಂದ ಚುನಾವಣಾ ಪ್ರಚಾರ ಮಾಡ್ತೀನಿ. ಶಿರಾದಲ್ಲಿ ನಾವು ಗೆಲ್ತೀವಿ. ರಾಜರಾಜೇಶ್ವರಿನಗರದಲ್ಲಿ ಫೈಟ್ ಇದೆ. ಆದರೂ, ಎರಡರಲ್ಲೂ ಗೆಲ್ತೀವಿ ಎಂದು ಮಾಜಿ ಸಚಿವ MB ಪಾಟೀಲ್​ ಹೇಳಿದ್ದಾರೆ. ಉಪಚುನಾವಣೆ ಕಾಂಗ್ರೆಸ್ ಅಸ್ತಿತ್ವದ ಮಾನದಂಡವಲ್ಲ . ಇದು ಕಾಂಗ್ರೆಸ್​ನಿಂದ ಹೋದವರ ಸರ್ಕಾರ ಆಗಿದೆ. ಬಿಜೆಪಿಯಲ್ಲಿ ಗೊಂದಲ ಇದೆ. ಕಾಂಗ್ರೆಸ್ ಒಗ್ಗಟ್ಟಾಗಿದೆ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಎಲ್ಲರೂ ಪ್ರಚಾರ ಮಾಡ್ತಾಯಿದ್ದಾರೆ ಎಂದು ಪಾಟೀಲ್​ ಹೇಳಿದರು. ಸಿಎಂ ಆಗಲು ನಾನು ಸೇರಿದಂತೆ ಎಲ್ಲರಿಗೂ ಅರ್ಹತೆ ಇದೆ. ಜಮೀರ್ […]

‘ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ಕಷ್ಟ ಪಡಬೇಕಾಗುತ್ತೆ.. ಇದು ರಿಯಾಲಿಟಿ’
ಎಂ.ಬಿ. ಪಾಟೀಲ್ (ಸಂಗ್ರಹ ಚಿತ್ರ)
KUSHAL V
|

Updated on: Oct 26, 2020 | 6:38 PM

Share

ಬೆಂಗಳೂರು: ಕೊವಿಡ್ ಸೋಂಕಿನ ಬಳಿಕ ನಾಳೆಯಿಂದ ಚುನಾವಣಾ ಪ್ರಚಾರ ಮಾಡ್ತೀನಿ. ಶಿರಾದಲ್ಲಿ ನಾವು ಗೆಲ್ತೀವಿ. ರಾಜರಾಜೇಶ್ವರಿನಗರದಲ್ಲಿ ಫೈಟ್ ಇದೆ. ಆದರೂ, ಎರಡರಲ್ಲೂ ಗೆಲ್ತೀವಿ ಎಂದು ಮಾಜಿ ಸಚಿವ MB ಪಾಟೀಲ್​ ಹೇಳಿದ್ದಾರೆ. ಉಪಚುನಾವಣೆ ಕಾಂಗ್ರೆಸ್ ಅಸ್ತಿತ್ವದ ಮಾನದಂಡವಲ್ಲ . ಇದು ಕಾಂಗ್ರೆಸ್​ನಿಂದ ಹೋದವರ ಸರ್ಕಾರ ಆಗಿದೆ. ಬಿಜೆಪಿಯಲ್ಲಿ ಗೊಂದಲ ಇದೆ. ಕಾಂಗ್ರೆಸ್ ಒಗ್ಗಟ್ಟಾಗಿದೆ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಎಲ್ಲರೂ ಪ್ರಚಾರ ಮಾಡ್ತಾಯಿದ್ದಾರೆ ಎಂದು ಪಾಟೀಲ್​ ಹೇಳಿದರು. ಸಿಎಂ ಆಗಲು ನಾನು ಸೇರಿದಂತೆ ಎಲ್ಲರಿಗೂ ಅರ್ಹತೆ ಇದೆ. ಜಮೀರ್ ಪ್ರೀತಿಯಿಂದ ಸಿದ್ದರಾಮಯ್ಯ ಸಿಎಂ ಅಂದ್ರು, ಅದರಲ್ಲಿ ತಪ್ಪೇನಿಲ್ಲ. ಸಿದ್ದರಾಮಯ್ಯ ಪಕ್ಷದಲ್ಲಿ ಪ್ರಶ್ನಾತೀತ ನಾಯಕರು. ಸಿದ್ದರಾಮಯ್ಯ ಮಾಸ್ ಲೀಡರ್, ಅವರಿಂದ ಪಕ್ಷಕ್ಕೆ ಮತಗಳು ಬರುತ್ತೆ. ಸಿದ್ಧರಾಮಯ್ಯ ಒಂದು ಶಕ್ತಿ. ಸಿದ್ದರಾಮಯ್ಯ ಇಲ್ಲದೇ ಕಾಂಗ್ರೆಸ್ ಕಷ್ಟ ಪಡಬೇಕಾಗುತ್ತೆ. ಅಧಿಕಾರಕ್ಕೆ ಬರಲು ಸಿದ್ಧರಾಮಯ್ಯ ಬೇಕೇ ಬೇಕು, ಇದು ರಿಯಾಲಿಟಿ ಎಂದು ಮಾಜಿ ಸಚಿವ MB ಪಾಟೀಲ್​ ಹೇಳಿದ್ದಾರೆ.

ಕಾಂಗ್ರೆಸ್​ನಲ್ಲಿ ಎಂದೂ ಸಿಎಂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ನಾನು ಸಿಎಂ ಆಗ್ತೀನಿ ಅಂದ ಮಾತ್ರಕ್ಕೆ ಸಿಎಂ ಆಗಲು ಸಾಧ್ಯವಿಲ್ಲ. ನಮ್ಮ ಪಕ್ಷ ಮೊದಲು ಅಧಿಕಾರಿಕ್ಕೆ ಬರಬೇಕು. ಆದರೆ, ನಾನು ಸಿಎಂ ಆಗಲು ಅರ್ಹತೆ ಹೊಂದಿದ್ದೀನಿ. ಆಸೆ ಪಡೋದ್ರಲ್ಲಿ ತಪ್ಪೇನು ಇಲ್ಲ ಎಂದು ಟಿವಿ9 ಗೆ MB ಪಾಟೀಲ್​ ಹೇಳಿದರು.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ