AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ಕಷ್ಟ ಪಡಬೇಕಾಗುತ್ತೆ.. ಇದು ರಿಯಾಲಿಟಿ’

ಬೆಂಗಳೂರು: ಕೊವಿಡ್ ಸೋಂಕಿನ ಬಳಿಕ ನಾಳೆಯಿಂದ ಚುನಾವಣಾ ಪ್ರಚಾರ ಮಾಡ್ತೀನಿ. ಶಿರಾದಲ್ಲಿ ನಾವು ಗೆಲ್ತೀವಿ. ರಾಜರಾಜೇಶ್ವರಿನಗರದಲ್ಲಿ ಫೈಟ್ ಇದೆ. ಆದರೂ, ಎರಡರಲ್ಲೂ ಗೆಲ್ತೀವಿ ಎಂದು ಮಾಜಿ ಸಚಿವ MB ಪಾಟೀಲ್​ ಹೇಳಿದ್ದಾರೆ. ಉಪಚುನಾವಣೆ ಕಾಂಗ್ರೆಸ್ ಅಸ್ತಿತ್ವದ ಮಾನದಂಡವಲ್ಲ . ಇದು ಕಾಂಗ್ರೆಸ್​ನಿಂದ ಹೋದವರ ಸರ್ಕಾರ ಆಗಿದೆ. ಬಿಜೆಪಿಯಲ್ಲಿ ಗೊಂದಲ ಇದೆ. ಕಾಂಗ್ರೆಸ್ ಒಗ್ಗಟ್ಟಾಗಿದೆ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಎಲ್ಲರೂ ಪ್ರಚಾರ ಮಾಡ್ತಾಯಿದ್ದಾರೆ ಎಂದು ಪಾಟೀಲ್​ ಹೇಳಿದರು. ಸಿಎಂ ಆಗಲು ನಾನು ಸೇರಿದಂತೆ ಎಲ್ಲರಿಗೂ ಅರ್ಹತೆ ಇದೆ. ಜಮೀರ್ […]

‘ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ಕಷ್ಟ ಪಡಬೇಕಾಗುತ್ತೆ.. ಇದು ರಿಯಾಲಿಟಿ’
ಎಂ.ಬಿ. ಪಾಟೀಲ್ (ಸಂಗ್ರಹ ಚಿತ್ರ)
KUSHAL V
|

Updated on: Oct 26, 2020 | 6:38 PM

Share

ಬೆಂಗಳೂರು: ಕೊವಿಡ್ ಸೋಂಕಿನ ಬಳಿಕ ನಾಳೆಯಿಂದ ಚುನಾವಣಾ ಪ್ರಚಾರ ಮಾಡ್ತೀನಿ. ಶಿರಾದಲ್ಲಿ ನಾವು ಗೆಲ್ತೀವಿ. ರಾಜರಾಜೇಶ್ವರಿನಗರದಲ್ಲಿ ಫೈಟ್ ಇದೆ. ಆದರೂ, ಎರಡರಲ್ಲೂ ಗೆಲ್ತೀವಿ ಎಂದು ಮಾಜಿ ಸಚಿವ MB ಪಾಟೀಲ್​ ಹೇಳಿದ್ದಾರೆ. ಉಪಚುನಾವಣೆ ಕಾಂಗ್ರೆಸ್ ಅಸ್ತಿತ್ವದ ಮಾನದಂಡವಲ್ಲ . ಇದು ಕಾಂಗ್ರೆಸ್​ನಿಂದ ಹೋದವರ ಸರ್ಕಾರ ಆಗಿದೆ. ಬಿಜೆಪಿಯಲ್ಲಿ ಗೊಂದಲ ಇದೆ. ಕಾಂಗ್ರೆಸ್ ಒಗ್ಗಟ್ಟಾಗಿದೆ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಎಲ್ಲರೂ ಪ್ರಚಾರ ಮಾಡ್ತಾಯಿದ್ದಾರೆ ಎಂದು ಪಾಟೀಲ್​ ಹೇಳಿದರು. ಸಿಎಂ ಆಗಲು ನಾನು ಸೇರಿದಂತೆ ಎಲ್ಲರಿಗೂ ಅರ್ಹತೆ ಇದೆ. ಜಮೀರ್ ಪ್ರೀತಿಯಿಂದ ಸಿದ್ದರಾಮಯ್ಯ ಸಿಎಂ ಅಂದ್ರು, ಅದರಲ್ಲಿ ತಪ್ಪೇನಿಲ್ಲ. ಸಿದ್ದರಾಮಯ್ಯ ಪಕ್ಷದಲ್ಲಿ ಪ್ರಶ್ನಾತೀತ ನಾಯಕರು. ಸಿದ್ದರಾಮಯ್ಯ ಮಾಸ್ ಲೀಡರ್, ಅವರಿಂದ ಪಕ್ಷಕ್ಕೆ ಮತಗಳು ಬರುತ್ತೆ. ಸಿದ್ಧರಾಮಯ್ಯ ಒಂದು ಶಕ್ತಿ. ಸಿದ್ದರಾಮಯ್ಯ ಇಲ್ಲದೇ ಕಾಂಗ್ರೆಸ್ ಕಷ್ಟ ಪಡಬೇಕಾಗುತ್ತೆ. ಅಧಿಕಾರಕ್ಕೆ ಬರಲು ಸಿದ್ಧರಾಮಯ್ಯ ಬೇಕೇ ಬೇಕು, ಇದು ರಿಯಾಲಿಟಿ ಎಂದು ಮಾಜಿ ಸಚಿವ MB ಪಾಟೀಲ್​ ಹೇಳಿದ್ದಾರೆ.

ಕಾಂಗ್ರೆಸ್​ನಲ್ಲಿ ಎಂದೂ ಸಿಎಂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ನಾನು ಸಿಎಂ ಆಗ್ತೀನಿ ಅಂದ ಮಾತ್ರಕ್ಕೆ ಸಿಎಂ ಆಗಲು ಸಾಧ್ಯವಿಲ್ಲ. ನಮ್ಮ ಪಕ್ಷ ಮೊದಲು ಅಧಿಕಾರಿಕ್ಕೆ ಬರಬೇಕು. ಆದರೆ, ನಾನು ಸಿಎಂ ಆಗಲು ಅರ್ಹತೆ ಹೊಂದಿದ್ದೀನಿ. ಆಸೆ ಪಡೋದ್ರಲ್ಲಿ ತಪ್ಪೇನು ಇಲ್ಲ ಎಂದು ಟಿವಿ9 ಗೆ MB ಪಾಟೀಲ್​ ಹೇಳಿದರು.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?