AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐರನ್ ಮಾಡುವಾಗ ಮೆಡಿಕಲ್ ವಿದ್ಯಾರ್ಥಿ ನಿಗೂಢ ಸಾವು

ಶಿವಮೊಗ್ಗ: ನಗರದ ಪುರಲೆಯಲ್ಲಿ ಮೆಡಿಕಲ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ನಿತಿನ್ ಮೂಲತಃ ದಾವಣಗೆರೆಯ ಜಯನಗರ ಬಡಾವಣೆ ನಿವಾಸಿ ಎಂದು ತಿಳಿದುಬಂದಿದೆ. ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ನೀಡಲು ಕಾಲೇಜು ಆಡಳಿತ ಮಂಡಳಿ ಹಿಂದೇಟು: ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ನಿತಿನ್ (23) ನಿನ್ನೆ ರಾತ್ರಿ ಕೊಠಡಿಯಲ್ಲಿ ಬಟ್ಟೆ ಐರನ್ ಮಾಡುವ ವೇಳೆ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ. ಮೆಡಿಕಲ್ ವಿದ್ಯಾರ್ಥಿ ಐರನ್ ಮಾಡುವಾಗ ವಿದ್ಯುತ್ […]

ಐರನ್ ಮಾಡುವಾಗ ಮೆಡಿಕಲ್ ವಿದ್ಯಾರ್ಥಿ ನಿಗೂಢ ಸಾವು
ಸಾಧು ಶ್ರೀನಾಥ್​
|

Updated on:Nov 12, 2019 | 5:09 PM

Share

ಶಿವಮೊಗ್ಗ: ನಗರದ ಪುರಲೆಯಲ್ಲಿ ಮೆಡಿಕಲ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ನಿತಿನ್ ಮೂಲತಃ ದಾವಣಗೆರೆಯ ಜಯನಗರ ಬಡಾವಣೆ ನಿವಾಸಿ ಎಂದು ತಿಳಿದುಬಂದಿದೆ. ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ನೀಡಲು ಕಾಲೇಜು ಆಡಳಿತ ಮಂಡಳಿ ಹಿಂದೇಟು: ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ನಿತಿನ್ (23) ನಿನ್ನೆ ರಾತ್ರಿ ಕೊಠಡಿಯಲ್ಲಿ ಬಟ್ಟೆ ಐರನ್ ಮಾಡುವ ವೇಳೆ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.

ಮೆಡಿಕಲ್ ವಿದ್ಯಾರ್ಥಿ ಐರನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮೃತಪಡುವ ಸಾಧ್ಯತೆ ಕಡಿಮೆ. ಹಾಗಾಗಿ, ಮರಣೋತ್ತರ ಪರೀಕ್ಷೆಗೆ ದಾವಣಗೆರೆಯ ಎಫ್ ಎಸ್ ಎಲ್ ತಂಡ ಆಗಮಿಸಿದೆ. ಈ ಮಧ್ಯೆ, ನಿನ್ನೆ ಯುವಕ ಮೃತಪಟ್ಟಿದ್ದು ಎಲ್ಲಿ ಹೇಗೆ ಎನ್ನುವ ಮಾಹಿತಿ ನೀಡಲು ಕಾಲೇಜು ಆಡಳಿತ ಮಂಡಳಿ ಹಿಂದೇಟು ಹಾಕುತ್ತಿದೆ.

Published On - 12:45 pm, Tue, 12 November 19

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ