AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐರನ್ ಮಾಡುವಾಗ ಮೆಡಿಕಲ್ ವಿದ್ಯಾರ್ಥಿ ನಿಗೂಢ ಸಾವು

ಶಿವಮೊಗ್ಗ: ನಗರದ ಪುರಲೆಯಲ್ಲಿ ಮೆಡಿಕಲ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ನಿತಿನ್ ಮೂಲತಃ ದಾವಣಗೆರೆಯ ಜಯನಗರ ಬಡಾವಣೆ ನಿವಾಸಿ ಎಂದು ತಿಳಿದುಬಂದಿದೆ. ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ನೀಡಲು ಕಾಲೇಜು ಆಡಳಿತ ಮಂಡಳಿ ಹಿಂದೇಟು: ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ನಿತಿನ್ (23) ನಿನ್ನೆ ರಾತ್ರಿ ಕೊಠಡಿಯಲ್ಲಿ ಬಟ್ಟೆ ಐರನ್ ಮಾಡುವ ವೇಳೆ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ. ಮೆಡಿಕಲ್ ವಿದ್ಯಾರ್ಥಿ ಐರನ್ ಮಾಡುವಾಗ ವಿದ್ಯುತ್ […]

ಐರನ್ ಮಾಡುವಾಗ ಮೆಡಿಕಲ್ ವಿದ್ಯಾರ್ಥಿ ನಿಗೂಢ ಸಾವು
ಸಾಧು ಶ್ರೀನಾಥ್​
|

Updated on:Nov 12, 2019 | 5:09 PM

Share

ಶಿವಮೊಗ್ಗ: ನಗರದ ಪುರಲೆಯಲ್ಲಿ ಮೆಡಿಕಲ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ನಿತಿನ್ ಮೂಲತಃ ದಾವಣಗೆರೆಯ ಜಯನಗರ ಬಡಾವಣೆ ನಿವಾಸಿ ಎಂದು ತಿಳಿದುಬಂದಿದೆ. ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ನೀಡಲು ಕಾಲೇಜು ಆಡಳಿತ ಮಂಡಳಿ ಹಿಂದೇಟು: ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ನಿತಿನ್ (23) ನಿನ್ನೆ ರಾತ್ರಿ ಕೊಠಡಿಯಲ್ಲಿ ಬಟ್ಟೆ ಐರನ್ ಮಾಡುವ ವೇಳೆ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.

ಮೆಡಿಕಲ್ ವಿದ್ಯಾರ್ಥಿ ಐರನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮೃತಪಡುವ ಸಾಧ್ಯತೆ ಕಡಿಮೆ. ಹಾಗಾಗಿ, ಮರಣೋತ್ತರ ಪರೀಕ್ಷೆಗೆ ದಾವಣಗೆರೆಯ ಎಫ್ ಎಸ್ ಎಲ್ ತಂಡ ಆಗಮಿಸಿದೆ. ಈ ಮಧ್ಯೆ, ನಿನ್ನೆ ಯುವಕ ಮೃತಪಟ್ಟಿದ್ದು ಎಲ್ಲಿ ಹೇಗೆ ಎನ್ನುವ ಮಾಹಿತಿ ನೀಡಲು ಕಾಲೇಜು ಆಡಳಿತ ಮಂಡಳಿ ಹಿಂದೇಟು ಹಾಕುತ್ತಿದೆ.

Published On - 12:45 pm, Tue, 12 November 19

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?