AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಂದೆಗೆ ಕೊರೊನಾ ಪಾಸಿಟಿವ್

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಂದೆಗೆ ಕೊರೊನಾ ಪಾಸಿಟಿವ್ ಎಂಬ ವರದಿ ಬಂದಿದೆ. ಸಚಿವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಭಟ್ಟನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸುಧಾಕರ್​ ತಮ್ಮ ಕುಟುಂಬದವರಿಗೆ ಕೋವಿಡ್​ ಪರೀಕ್ಷೆ ಮಾಡಿಸಿದ್ದರು. ಇದೀಗ ಅವರ 82 ವರ್ಷ ವಯಸ್ಸಿನ ತಂದೆಯವರಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ಕುಟುಂಬದ ಇತರೆ ಸದಸ್ಯರ ವರದಿಗೆ ಆತಂಕದಿಂದ ಕಾಯ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ […]

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಂದೆಗೆ ಕೊರೊನಾ ಪಾಸಿಟಿವ್
KUSHAL V
|

Updated on:Jun 22, 2020 | 7:18 PM

Share

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಂದೆಗೆ ಕೊರೊನಾ ಪಾಸಿಟಿವ್ ಎಂಬ ವರದಿ ಬಂದಿದೆ. ಸಚಿವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಭಟ್ಟನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸುಧಾಕರ್​ ತಮ್ಮ ಕುಟುಂಬದವರಿಗೆ ಕೋವಿಡ್​ ಪರೀಕ್ಷೆ ಮಾಡಿಸಿದ್ದರು.

ಇದೀಗ ಅವರ 82 ವರ್ಷ ವಯಸ್ಸಿನ ತಂದೆಯವರಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ಕುಟುಂಬದ ಇತರೆ ಸದಸ್ಯರ ವರದಿಗೆ ಆತಂಕದಿಂದ ಕಾಯ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

Published On - 7:15 pm, Mon, 22 June 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ