AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೊನಾ ಪಾಸಿಟಿವ್

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಂದೆಗೆ ಕೊರೊನಾ ಪಾಸಿಟಿವ್ ಇರುವುದು ನಿನ್ನೆ ದೃಢಪಟ್ಟಿತ್ತು. ಈ ಬಗ್ಗೆ ಸಚಿವರೇ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದರು. ಇಂದು ಮತ್ತೆ ತಮ್ಮ ಪತ್ನಿ ಹಾಗೂ ಮಗಳಿಗೆ ಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದಾರೆ. ಸಚಿವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಭಟ್ಟನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸುಧಾಕರ್​ ತಮ್ಮ ಕುಟುಂಬದವರಿಗೆ ಕೋವಿಡ್​ ಪರೀಕ್ಷೆ ಮಾಡಿಸಿದ್ದರು. ಇದೀಗ ಅವರ 82 ವರ್ಷ ವಯಸ್ಸಿನ ತಂದೆಯವರಿಗೆ, ಪತ್ನಿ ಹಾಗೂ ಮಗಳಿಗೆ ಕೊರೊನಾ ಪಾಸಿಟಿವ್​ ಬಂದಿರುವುದು […]

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೊನಾ ಪಾಸಿಟಿವ್
ಆಯೇಷಾ ಬಾನು
|

Updated on: Jun 23, 2020 | 7:40 AM

Share

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಂದೆಗೆ ಕೊರೊನಾ ಪಾಸಿಟಿವ್ ಇರುವುದು ನಿನ್ನೆ ದೃಢಪಟ್ಟಿತ್ತು. ಈ ಬಗ್ಗೆ ಸಚಿವರೇ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದರು. ಇಂದು ಮತ್ತೆ ತಮ್ಮ ಪತ್ನಿ ಹಾಗೂ ಮಗಳಿಗೆ ಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದಾರೆ. ಸಚಿವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಭಟ್ಟನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸುಧಾಕರ್​ ತಮ್ಮ ಕುಟುಂಬದವರಿಗೆ ಕೋವಿಡ್​ ಪರೀಕ್ಷೆ ಮಾಡಿಸಿದ್ದರು.

ಇದೀಗ ಅವರ 82 ವರ್ಷ ವಯಸ್ಸಿನ ತಂದೆಯವರಿಗೆ, ಪತ್ನಿ ಹಾಗೂ ಮಗಳಿಗೆ ಕೊರೊನಾ ಪಾಸಿಟಿವ್​ ಬಂದಿರುವುದು ವರದಿಯಾಗಿದೆ. ಮೂವರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೂ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೊನಾ ನೆಗೆಟಿವ್ ಬಂದಿದೆ ಎಂದು ಡಾ.ಕೆ.ಸುಧಾಕರ್​ ಟ್ವೀಟ್ ಮಾಡಿದ್ದಾರೆ.

ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ. -ಡಾ.ಕೆ.ಸುಧಾಕರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್