AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೊನಾ ಪಾಸಿಟಿವ್

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಂದೆಗೆ ಕೊರೊನಾ ಪಾಸಿಟಿವ್ ಇರುವುದು ನಿನ್ನೆ ದೃಢಪಟ್ಟಿತ್ತು. ಈ ಬಗ್ಗೆ ಸಚಿವರೇ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದರು. ಇಂದು ಮತ್ತೆ ತಮ್ಮ ಪತ್ನಿ ಹಾಗೂ ಮಗಳಿಗೆ ಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದಾರೆ. ಸಚಿವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಭಟ್ಟನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸುಧಾಕರ್​ ತಮ್ಮ ಕುಟುಂಬದವರಿಗೆ ಕೋವಿಡ್​ ಪರೀಕ್ಷೆ ಮಾಡಿಸಿದ್ದರು. ಇದೀಗ ಅವರ 82 ವರ್ಷ ವಯಸ್ಸಿನ ತಂದೆಯವರಿಗೆ, ಪತ್ನಿ ಹಾಗೂ ಮಗಳಿಗೆ ಕೊರೊನಾ ಪಾಸಿಟಿವ್​ ಬಂದಿರುವುದು […]

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೊನಾ ಪಾಸಿಟಿವ್
ಆಯೇಷಾ ಬಾನು
ಆಯೇಷಾ ಬಾನು|

Updated on: Jun 23, 2020 | 7:40 AM

Share

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಂದೆಗೆ ಕೊರೊನಾ ಪಾಸಿಟಿವ್ ಇರುವುದು ನಿನ್ನೆ ದೃಢಪಟ್ಟಿತ್ತು. ಈ ಬಗ್ಗೆ ಸಚಿವರೇ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದರು. ಇಂದು ಮತ್ತೆ ತಮ್ಮ ಪತ್ನಿ ಹಾಗೂ ಮಗಳಿಗೆ ಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದಾರೆ. ಸಚಿವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಭಟ್ಟನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸುಧಾಕರ್​ ತಮ್ಮ ಕುಟುಂಬದವರಿಗೆ ಕೋವಿಡ್​ ಪರೀಕ್ಷೆ ಮಾಡಿಸಿದ್ದರು.

ಇದೀಗ ಅವರ 82 ವರ್ಷ ವಯಸ್ಸಿನ ತಂದೆಯವರಿಗೆ, ಪತ್ನಿ ಹಾಗೂ ಮಗಳಿಗೆ ಕೊರೊನಾ ಪಾಸಿಟಿವ್​ ಬಂದಿರುವುದು ವರದಿಯಾಗಿದೆ. ಮೂವರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೂ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೊನಾ ನೆಗೆಟಿವ್ ಬಂದಿದೆ ಎಂದು ಡಾ.ಕೆ.ಸುಧಾಕರ್​ ಟ್ವೀಟ್ ಮಾಡಿದ್ದಾರೆ.

ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ. -ಡಾ.ಕೆ.ಸುಧಾಕರ್

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ