AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲೂ ವೈದ್ಯಕೀಯ ಆಕ್ಸಿಜನ್ ಕೊರತೆ; ಬೆಂಗಳೂರು, ಚಿತ್ರದುರ್ಗದ ಆಸ್ಪತ್ರೆಗಳಲ್ಲಿ ತಲೆದೋರಿದ ಸಮಸ್ಯೆ

ಬೆಂಗಳೂರು: ರಾಜ್ಯದ ಕೆಲವು ಆಸ್ಪತ್ರೆಗಳಲ್ಲೂ ಆಮ್ಲಜನಕದ ಕೊರತೆ ಉಂಟಾಗಿದೆ. ಚಾಮರಾಜನಗರ ಜಿಲ್ಲೆಯ ಆಸ್ಪತ್ರೆಯಲ್ಲಿ ಸಹ ಆಕ್ಸಿಜನ್ ಇಲ್ಲದೆ 24 ಗಂಟೆಯಲ್ಲಿ 24 ರೋಗಿಗಳು ಮೃತಪಟ್ಟಿದ್ದಾರೆ. ಇದೀಗ ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಆಕ್ಸಿಜನ್​ ಖಾಲಿಯಾಗುತ್ತಿದೆ. ಇನ್ನೆರಡು ಗಂಟೆಯಲ್ಲಿ ಆಕ್ಸಿಜನ್ ಖಾಲಿಯಾಗಲಿದೆ. ಕೂಡಲೇ ಪೂರೈಕೆ ಮಾಡಿ ಎಂದು ಆಸ್ಪತ್ರೆಯ ಆಡಳಿತ ಸರ್ಕಾರಿ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಹಾಗೇ , ಬೆಂಗಳೂರಿನ ಆರ್​.ಟಿ.ನಗರದಲ್ಲಿರುವ ಮೆಡಾಕ್ಸ್​ ಆಸ್ಪತ್ರೆಯಲ್ಲೂ ಸಹ ಆಕ್ಸಿಜನ್​ ಖಾಲಿ ಆಗುತ್ತಿದೆ. ಸಂಜೆ 4ಗಂಟೆಯವರೆಗೆ ಆಗುವಷ್ಟು ಮಾತ್ರ ಆಮ್ಲಜನಕ ಇದೆ ಎಂದು ಅಲ್ಲಿನ […]

ರಾಜ್ಯದಲ್ಲೂ ವೈದ್ಯಕೀಯ ಆಕ್ಸಿಜನ್ ಕೊರತೆ; ಬೆಂಗಳೂರು, ಚಿತ್ರದುರ್ಗದ ಆಸ್ಪತ್ರೆಗಳಲ್ಲಿ ತಲೆದೋರಿದ ಸಮಸ್ಯೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 03, 2021 | 4:19 PM

Share

ಬೆಂಗಳೂರು: ರಾಜ್ಯದ ಕೆಲವು ಆಸ್ಪತ್ರೆಗಳಲ್ಲೂ ಆಮ್ಲಜನಕದ ಕೊರತೆ ಉಂಟಾಗಿದೆ. ಚಾಮರಾಜನಗರ ಜಿಲ್ಲೆಯ ಆಸ್ಪತ್ರೆಯಲ್ಲಿ ಸಹ ಆಕ್ಸಿಜನ್ ಇಲ್ಲದೆ 24 ಗಂಟೆಯಲ್ಲಿ 24 ರೋಗಿಗಳು ಮೃತಪಟ್ಟಿದ್ದಾರೆ. ಇದೀಗ ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಆಕ್ಸಿಜನ್​ ಖಾಲಿಯಾಗುತ್ತಿದೆ. ಇನ್ನೆರಡು ಗಂಟೆಯಲ್ಲಿ ಆಕ್ಸಿಜನ್ ಖಾಲಿಯಾಗಲಿದೆ. ಕೂಡಲೇ ಪೂರೈಕೆ ಮಾಡಿ ಎಂದು ಆಸ್ಪತ್ರೆಯ ಆಡಳಿತ ಸರ್ಕಾರಿ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ.

ಹಾಗೇ , ಬೆಂಗಳೂರಿನ ಆರ್​.ಟಿ.ನಗರದಲ್ಲಿರುವ ಮೆಡಾಕ್ಸ್​ ಆಸ್ಪತ್ರೆಯಲ್ಲೂ ಸಹ ಆಕ್ಸಿಜನ್​ ಖಾಲಿ ಆಗುತ್ತಿದೆ. ಸಂಜೆ 4ಗಂಟೆಯವರೆಗೆ ಆಗುವಷ್ಟು ಮಾತ್ರ ಆಮ್ಲಜನಕ ಇದೆ ಎಂದು ಅಲ್ಲಿನ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಈ ಆಸ್ಪತ್ರೆಯ ಐಸಿಯುನಲ್ಲಿ ನಾಲ್ವರು ರೋಗಿಗಳು ಇದ್ದಾರೆ. ಇಲ್ಲಿನ್ನೂ ಆಕ್ಸಿಜನ್ ಪೂರೈಕೆ ಆಗಿಲ್ಲ.

ಚಿತ್ರದುರ್ಗದಲ್ಲೂ ವೈದ್ಯಕೀಯ ಆಕ್ಸಿಜನ್ ಇಲ್ಲ ಇನ್ನು ಚಿತ್ರದುರ್ಗ ನಗರದ ಆಕ್ಸಿಜನ್ ಘಟಕದಲ್ಲೂ ವೈದ್ಯಕೀಯ ಆಕ್ಸಿಜನ್ ಕೊರತೆ ಉಂಟಾಗಿದೆ. ಆಮ್ಲಜನಕ ಖಾಲಿಯಾಗಿರುವ ಪರಿಣಾಮ ಸೋಂಕಿತರಿಗೆ ಹೈ ಫ್ಲೋ ಆಕ್ಸಿಜನ್​ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ರೋಗಿಗಳು, ಸಂಬಂಧಿಕರು ತೀವ್ರ ಆತಂಕದಲ್ಲಿ ಇದ್ದಾರೆ. ಆದರೆ ಆಕ್ಸಿಜನ್​ ವ್ಯತ್ಯಯವಾಗಿಲ್ಲ. ಇನ್ನೇನು ಕೆಲವೇ ಹೊತ್ತಲ್ಲಿ ಆಮ್ಲಜನಕ ಪೂರೈಕೆಯಾಗಲಿದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: K Sudhakar Press Meet: ಆಕ್ಸಿಜನ್ ಕೊರತೆಯಿಂದ ಮೂವರು ಮಾತ್ರ ಸಾವನ್ನಪ್ಪಿದ್ದಾರೆ; ಸಚಿವ ಸುಧಾಕರ್ ಸ್ಪಷ್ಟನೆ

ಕೋವಿಡ್‌-19 ಕಾರ್ಯಪಡೆ ಪುನಾರಚನೆ: ಡಿಸಿಎಂ ಡಾ.ಅಶ್ವತ್ಥನಾರಾಯಣ ನೇತೃತ್ವ, ಆರೋಗ್ಯ ಸಚಿವ ಡಾ ಸುಧಾಕರ್​ಗೆ ಹಿನ್ನಡೆ

Published On - 4:15 pm, Mon, 3 May 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ