AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್ ಸೀಟ್ ಬ್ಲಾಕಿಂಗ್ ದಂಧೆ: ಶಂಕರ್ ಬಿದರಿ ಗಂಭೀರ ಆರೋಪ

ಬೆಂಗಳೂರು: ಮೆಡಿಕಲ್ ಸೀಟ್ ಬ್ಲಾಕಿಂಗ್‌ನಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ಆಗಿದೆ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಹೊಸ ಬಾಂಬ್ ಸಿಡಿಸಿದ್ದಾರೆ. ಖಾಸಗಿ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸೀಟ್​ ಬ್ಲಾಕಿಂಗ್ ದಂಧೆಯಲ್ಲಿ ಬರೋಬ್ಬರಿ ₹1,100 ಕೋಟಿ ಮೊತ್ತದ ಅವ್ಯವಹಾರವಾಗಿದೆ ಎಂದು ಆರೋಪ ಮಾಡಿದ್ದಾರೆ. ಮೆಡಿಕಲ್ ಸೀಟ್ ಬ್ಲಾಕಿಂಗ್​ನಿಂದ ಸಾವಿರಾರು ಕೋಟಿ ಹಣ ಅವ್ಯವಹಾರವಾಗಿದೆ. ಈ ಬಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕಳೆದ ಸೆಪ್ಟೆಂಬರ್‌ ತಿಂಗಳಲ್ಲಿ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಇಷ್ಟು […]

ಮೆಡಿಕಲ್ ಸೀಟ್ ಬ್ಲಾಕಿಂಗ್ ದಂಧೆ: ಶಂಕರ್ ಬಿದರಿ ಗಂಭೀರ ಆರೋಪ
ಸಾಧು ಶ್ರೀನಾಥ್​
|

Updated on:Feb 14, 2020 | 8:06 PM

Share

ಬೆಂಗಳೂರು: ಮೆಡಿಕಲ್ ಸೀಟ್ ಬ್ಲಾಕಿಂಗ್‌ನಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ಆಗಿದೆ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಹೊಸ ಬಾಂಬ್ ಸಿಡಿಸಿದ್ದಾರೆ. ಖಾಸಗಿ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸೀಟ್​ ಬ್ಲಾಕಿಂಗ್ ದಂಧೆಯಲ್ಲಿ ಬರೋಬ್ಬರಿ ₹1,100 ಕೋಟಿ ಮೊತ್ತದ ಅವ್ಯವಹಾರವಾಗಿದೆ ಎಂದು ಆರೋಪ ಮಾಡಿದ್ದಾರೆ.

ಮೆಡಿಕಲ್ ಸೀಟ್ ಬ್ಲಾಕಿಂಗ್​ನಿಂದ ಸಾವಿರಾರು ಕೋಟಿ ಹಣ ಅವ್ಯವಹಾರವಾಗಿದೆ. ಈ ಬಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕಳೆದ ಸೆಪ್ಟೆಂಬರ್‌ ತಿಂಗಳಲ್ಲಿ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಇಷ್ಟು ದೊಡ್ಡ ಅವ್ಯವಹಾರ ಆಗಿದ್ರೂ ಸರ್ಕಾರ ಹಾಗೂ ಐಟಿ ಇಲಾಖೆ ಏನು ಮಾಡ್ತಿದೆ? ಇಷ್ಟೊಂದು ದೊಡ್ಡ ಅವ್ಯವಹಾರ ಆಗಿದ್ರೂ ಪ್ರಕರಣದ ಬಗ್ಗೆ ಸರ್ಕಾರ ಮೌನ ವಹಿಸಿದೆ. ಖಾಸಗಿಯವರ ಲಾಬಿಗೆ ಸರ್ಕಾರದವರು ಮಣಿದ್ರಾ? ಎಂದು ಫೇಸ್​ಬುಕ್​ ಪೇಜ್​ನಲ್ಲಿ ಶಂಕರ್ ಬಿದರಿ ಪ್ರಶ್ನಿಸಿದ್ದಾರೆ.

Published On - 12:38 pm, Fri, 14 February 20

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ