AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್ ಸೀಟ್ ಬ್ಲಾಕಿಂಗ್ ದಂಧೆ: ಶಂಕರ್ ಬಿದರಿ ಗಂಭೀರ ಆರೋಪ

ಬೆಂಗಳೂರು: ಮೆಡಿಕಲ್ ಸೀಟ್ ಬ್ಲಾಕಿಂಗ್‌ನಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ಆಗಿದೆ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಹೊಸ ಬಾಂಬ್ ಸಿಡಿಸಿದ್ದಾರೆ. ಖಾಸಗಿ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸೀಟ್​ ಬ್ಲಾಕಿಂಗ್ ದಂಧೆಯಲ್ಲಿ ಬರೋಬ್ಬರಿ ₹1,100 ಕೋಟಿ ಮೊತ್ತದ ಅವ್ಯವಹಾರವಾಗಿದೆ ಎಂದು ಆರೋಪ ಮಾಡಿದ್ದಾರೆ. ಮೆಡಿಕಲ್ ಸೀಟ್ ಬ್ಲಾಕಿಂಗ್​ನಿಂದ ಸಾವಿರಾರು ಕೋಟಿ ಹಣ ಅವ್ಯವಹಾರವಾಗಿದೆ. ಈ ಬಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕಳೆದ ಸೆಪ್ಟೆಂಬರ್‌ ತಿಂಗಳಲ್ಲಿ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಇಷ್ಟು […]

ಮೆಡಿಕಲ್ ಸೀಟ್ ಬ್ಲಾಕಿಂಗ್ ದಂಧೆ: ಶಂಕರ್ ಬಿದರಿ ಗಂಭೀರ ಆರೋಪ
ಸಾಧು ಶ್ರೀನಾಥ್​
|

Updated on:Feb 14, 2020 | 8:06 PM

Share

ಬೆಂಗಳೂರು: ಮೆಡಿಕಲ್ ಸೀಟ್ ಬ್ಲಾಕಿಂಗ್‌ನಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ಆಗಿದೆ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಹೊಸ ಬಾಂಬ್ ಸಿಡಿಸಿದ್ದಾರೆ. ಖಾಸಗಿ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸೀಟ್​ ಬ್ಲಾಕಿಂಗ್ ದಂಧೆಯಲ್ಲಿ ಬರೋಬ್ಬರಿ ₹1,100 ಕೋಟಿ ಮೊತ್ತದ ಅವ್ಯವಹಾರವಾಗಿದೆ ಎಂದು ಆರೋಪ ಮಾಡಿದ್ದಾರೆ.

ಮೆಡಿಕಲ್ ಸೀಟ್ ಬ್ಲಾಕಿಂಗ್​ನಿಂದ ಸಾವಿರಾರು ಕೋಟಿ ಹಣ ಅವ್ಯವಹಾರವಾಗಿದೆ. ಈ ಬಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕಳೆದ ಸೆಪ್ಟೆಂಬರ್‌ ತಿಂಗಳಲ್ಲಿ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಇಷ್ಟು ದೊಡ್ಡ ಅವ್ಯವಹಾರ ಆಗಿದ್ರೂ ಸರ್ಕಾರ ಹಾಗೂ ಐಟಿ ಇಲಾಖೆ ಏನು ಮಾಡ್ತಿದೆ? ಇಷ್ಟೊಂದು ದೊಡ್ಡ ಅವ್ಯವಹಾರ ಆಗಿದ್ರೂ ಪ್ರಕರಣದ ಬಗ್ಗೆ ಸರ್ಕಾರ ಮೌನ ವಹಿಸಿದೆ. ಖಾಸಗಿಯವರ ಲಾಬಿಗೆ ಸರ್ಕಾರದವರು ಮಣಿದ್ರಾ? ಎಂದು ಫೇಸ್​ಬುಕ್​ ಪೇಜ್​ನಲ್ಲಿ ಶಂಕರ್ ಬಿದರಿ ಪ್ರಶ್ನಿಸಿದ್ದಾರೆ.

Published On - 12:38 pm, Fri, 14 February 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!