AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಾವಂತರನ್ನ ಕಡೆಗಣಿಸಿ ರಾತ್ರೋರಾತ್ರಿ ನಡೆದಿತ್ತಾ ‘ಮೆಡಿಕಲ್ ಸೀಟ್’ ಹಗರಣ?

[lazy-load-videos-and-sticky-control id=”2xb3qsX9PdE”] ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಪಿಜಿ ಮೆಡಿಕಲ್‌ ಸೀಟ್ ಬ್ಲಾಕಿಂಗ್ ದಂಧೆ ತಲೆ ಎತ್ತಿದೆ. ಅಲ್ಲದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಅಧಿಕೃತವಾಗಿ ಸಾಥ್ ನೀಡಿದೆಯಾ ಎಂಬ ಅನುಮಾನ ಶುರುವಾಗಿದೆ. ಭಾರಿ ಪ್ರಮಾಣದ ‘ಸೀಟ್ ಅಕ್ರಮ’ ನಡೆದ ಬಗ್ಗೆ ಆರೋಪ ಕೇಳಿ ಬಂದಿದೆ. ರಾತ್ರೋರಾತ್ರಿ ಪಿಜಿ ಮೆಡಿಕಲ್ ಸೀಟ್ ಹಂಚಿಕೆಯಾಗಿದೆ. ಈ ಗೋಲ್​ಮಾಲ್​ಗೆ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕ ವೆಂಕಟರಾಜ ಸಾಥ್ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕಡೆಗಣಿಸಿ ಸೀಟ್ ಹಂಚಿಕೆ ಮಾಡಲಾಗಿದೆ. ಹಾಗೂ […]

ಪ್ರತಿಭಾವಂತರನ್ನ ಕಡೆಗಣಿಸಿ ರಾತ್ರೋರಾತ್ರಿ ನಡೆದಿತ್ತಾ ‘ಮೆಡಿಕಲ್ ಸೀಟ್’ ಹಗರಣ?
ಆಯೇಷಾ ಬಾನು
| Edited By: |

Updated on:Aug 26, 2020 | 11:12 AM

Share

[lazy-load-videos-and-sticky-control id=”2xb3qsX9PdE”]

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಪಿಜಿ ಮೆಡಿಕಲ್‌ ಸೀಟ್ ಬ್ಲಾಕಿಂಗ್ ದಂಧೆ ತಲೆ ಎತ್ತಿದೆ. ಅಲ್ಲದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಅಧಿಕೃತವಾಗಿ ಸಾಥ್ ನೀಡಿದೆಯಾ ಎಂಬ ಅನುಮಾನ ಶುರುವಾಗಿದೆ. ಭಾರಿ ಪ್ರಮಾಣದ ‘ಸೀಟ್ ಅಕ್ರಮ’ ನಡೆದ ಬಗ್ಗೆ ಆರೋಪ ಕೇಳಿ ಬಂದಿದೆ.

ರಾತ್ರೋರಾತ್ರಿ ಪಿಜಿ ಮೆಡಿಕಲ್ ಸೀಟ್ ಹಂಚಿಕೆಯಾಗಿದೆ. ಈ ಗೋಲ್​ಮಾಲ್​ಗೆ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕ ವೆಂಕಟರಾಜ ಸಾಥ್ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕಡೆಗಣಿಸಿ ಸೀಟ್ ಹಂಚಿಕೆ ಮಾಡಲಾಗಿದೆ. ಹಾಗೂ ಮೆಡಿಕಲ್ ಸೀಟ್ ಬ್ಲಾಕ್ ಮಾಡಿ ಭಾರಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಜುಲೈ 18ರಂದು ಮಲ್ಲೇಶ್ವರಂನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪಿಜಿ ಮೆಡಿಕಲ್ ಕೌನ್ಸೆಲಿಂಗ್ ನಡೆದಿತ್ತು. ಫಿಸಿಕಲ್ ವೆರಿಫಿಕೇಶನ್ ಮೂಲಕ 176 ಸೀಟುಗಳಿಗೆ ಪಿಜಿ‌ ಮೆಡಿಕಲ್‌ ‌ಕೌನ್ಸೆಲಿಂಗ್ ನಡೆಸಲಾಗಿದೆ. ಆದ್ರೆ ಜುಲೈ 17ರ ರಾತ್ರಿ 9 ಗಂಟೆ 40 ನಿಮಿಷದಲ್ಲಿ ಸೀಟ್ ಹಂಚಿಕೆ ಮಾಡಲಾಗಿದೆ ಎಂಬ ಆರೋಪವಿದೆ. ರಾತ್ರೋರಾತ್ರಿ ಸೀಟ್ ಅಲಾಟ್ ಮಾಡಿರೋದು ಯಾಕೆ? ಪ್ರತಿದಿನ ಸಂಜೆ 5.30ರೊಳಗೆ‌ ಮುಗಿಯುತ್ತಿದ್ದ ಸೀಟ್ ಹಂಚಿಕೆ ದಿಢೀರನೆ ಅಲಾಟ್ ಮಾಡಿರೋದು ಅನುಮಾನಗಳಿಗೆ ಕಾರಣವಾಗಿದೆ.

Published On - 10:50 am, Wed, 26 August 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?