AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಾವಂತರನ್ನ ಕಡೆಗಣಿಸಿ ರಾತ್ರೋರಾತ್ರಿ ನಡೆದಿತ್ತಾ ‘ಮೆಡಿಕಲ್ ಸೀಟ್’ ಹಗರಣ?

[lazy-load-videos-and-sticky-control id=”2xb3qsX9PdE”] ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಪಿಜಿ ಮೆಡಿಕಲ್‌ ಸೀಟ್ ಬ್ಲಾಕಿಂಗ್ ದಂಧೆ ತಲೆ ಎತ್ತಿದೆ. ಅಲ್ಲದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಅಧಿಕೃತವಾಗಿ ಸಾಥ್ ನೀಡಿದೆಯಾ ಎಂಬ ಅನುಮಾನ ಶುರುವಾಗಿದೆ. ಭಾರಿ ಪ್ರಮಾಣದ ‘ಸೀಟ್ ಅಕ್ರಮ’ ನಡೆದ ಬಗ್ಗೆ ಆರೋಪ ಕೇಳಿ ಬಂದಿದೆ. ರಾತ್ರೋರಾತ್ರಿ ಪಿಜಿ ಮೆಡಿಕಲ್ ಸೀಟ್ ಹಂಚಿಕೆಯಾಗಿದೆ. ಈ ಗೋಲ್​ಮಾಲ್​ಗೆ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕ ವೆಂಕಟರಾಜ ಸಾಥ್ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕಡೆಗಣಿಸಿ ಸೀಟ್ ಹಂಚಿಕೆ ಮಾಡಲಾಗಿದೆ. ಹಾಗೂ […]

ಪ್ರತಿಭಾವಂತರನ್ನ ಕಡೆಗಣಿಸಿ ರಾತ್ರೋರಾತ್ರಿ ನಡೆದಿತ್ತಾ ‘ಮೆಡಿಕಲ್ ಸೀಟ್’ ಹಗರಣ?
ಆಯೇಷಾ ಬಾನು
| Edited By: |

Updated on:Aug 26, 2020 | 11:12 AM

Share

[lazy-load-videos-and-sticky-control id=”2xb3qsX9PdE”]

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಪಿಜಿ ಮೆಡಿಕಲ್‌ ಸೀಟ್ ಬ್ಲಾಕಿಂಗ್ ದಂಧೆ ತಲೆ ಎತ್ತಿದೆ. ಅಲ್ಲದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಅಧಿಕೃತವಾಗಿ ಸಾಥ್ ನೀಡಿದೆಯಾ ಎಂಬ ಅನುಮಾನ ಶುರುವಾಗಿದೆ. ಭಾರಿ ಪ್ರಮಾಣದ ‘ಸೀಟ್ ಅಕ್ರಮ’ ನಡೆದ ಬಗ್ಗೆ ಆರೋಪ ಕೇಳಿ ಬಂದಿದೆ.

ರಾತ್ರೋರಾತ್ರಿ ಪಿಜಿ ಮೆಡಿಕಲ್ ಸೀಟ್ ಹಂಚಿಕೆಯಾಗಿದೆ. ಈ ಗೋಲ್​ಮಾಲ್​ಗೆ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕ ವೆಂಕಟರಾಜ ಸಾಥ್ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕಡೆಗಣಿಸಿ ಸೀಟ್ ಹಂಚಿಕೆ ಮಾಡಲಾಗಿದೆ. ಹಾಗೂ ಮೆಡಿಕಲ್ ಸೀಟ್ ಬ್ಲಾಕ್ ಮಾಡಿ ಭಾರಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಜುಲೈ 18ರಂದು ಮಲ್ಲೇಶ್ವರಂನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪಿಜಿ ಮೆಡಿಕಲ್ ಕೌನ್ಸೆಲಿಂಗ್ ನಡೆದಿತ್ತು. ಫಿಸಿಕಲ್ ವೆರಿಫಿಕೇಶನ್ ಮೂಲಕ 176 ಸೀಟುಗಳಿಗೆ ಪಿಜಿ‌ ಮೆಡಿಕಲ್‌ ‌ಕೌನ್ಸೆಲಿಂಗ್ ನಡೆಸಲಾಗಿದೆ. ಆದ್ರೆ ಜುಲೈ 17ರ ರಾತ್ರಿ 9 ಗಂಟೆ 40 ನಿಮಿಷದಲ್ಲಿ ಸೀಟ್ ಹಂಚಿಕೆ ಮಾಡಲಾಗಿದೆ ಎಂಬ ಆರೋಪವಿದೆ. ರಾತ್ರೋರಾತ್ರಿ ಸೀಟ್ ಅಲಾಟ್ ಮಾಡಿರೋದು ಯಾಕೆ? ಪ್ರತಿದಿನ ಸಂಜೆ 5.30ರೊಳಗೆ‌ ಮುಗಿಯುತ್ತಿದ್ದ ಸೀಟ್ ಹಂಚಿಕೆ ದಿಢೀರನೆ ಅಲಾಟ್ ಮಾಡಿರೋದು ಅನುಮಾನಗಳಿಗೆ ಕಾರಣವಾಗಿದೆ.

Published On - 10:50 am, Wed, 26 August 20

ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ
ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ
ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ 'ಕೈ' ಶಾಸಕ: ತನ್ವೀರ್​​ ಸೇಠ್​​ ಗರಂ
ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ 'ಕೈ' ಶಾಸಕ: ತನ್ವೀರ್​​ ಸೇಠ್​​ ಗರಂ
SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ!
SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ!
ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು?
ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು?
ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು
ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು
ಉತ್ಖನನದ ವೇಳೆ ಸಾವಿರಾರು ವರ್ಷಗಳ ಹಿಂದಿನ ಅಸ್ಥಿಪಂಜರ ಪತ್ತೆ
ಉತ್ಖನನದ ವೇಳೆ ಸಾವಿರಾರು ವರ್ಷಗಳ ಹಿಂದಿನ ಅಸ್ಥಿಪಂಜರ ಪತ್ತೆ
ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು