AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಮ ಉಲ್ಲಂಘಿಸಿ ಮಡಿಕೇರಿ ಮೆಡಿಕಲ್ ವಿದ್ಯಾರ್ಥಿಗಳ ಜಾಲಿ ಟ್ರಿಪ್; ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ

ಮೆಡಿಕಲ್ ವಿದ್ಯಾರ್ಥಿಗಳು ಮಡಿಕೇರಿ ಸಮೀಪದ ಕಾಲೂರಿಗೆ ಟ್ರಿಪ್ ಹೋಗಿದ್ದರು. ಮಾಸ್ಕ್ ಧರಿಸದೆ ನಾಲ್ಕು ಬೈಕ್​ಗಳಲ್ಲಿ ವಿದ್ಯಾರ್ಥಿಗಳು ಓಡಾಡುತ್ತಿದ್ದರು. ಗ್ರಾಮಸ್ಥರು ಕಾಲೇಜು ವಿದ್ಯಾರ್ಥಿಗಳಿಗೆ ಕ್ಲಾಸ್ ತೆಗೆದುಕೊಂಡರು. ದೂರಿನ ಹಿನ್ನೆಲೆ ಕಾಲೇಜು ಡೀನ್ ಕಾರ್ಯಪ್ಪ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಿದ್ದಾರೆ.

ಕೊರೊನಾ ನಿಯಮ ಉಲ್ಲಂಘಿಸಿ ಮಡಿಕೇರಿ ಮೆಡಿಕಲ್ ವಿದ್ಯಾರ್ಥಿಗಳ ಜಾಲಿ ಟ್ರಿಪ್; ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ
ಮೆಡಿಕಲ್​ ವಿದ್ಯಾರ್ಥಿಗಳು
sandhya thejappa
|

Updated on: May 15, 2021 | 11:28 AM

Share

ಮಡಿಕೇರಿ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದ್ಯಂತ ಕಠಿಣ ನಿಯಮಗಳನ್ನು ಜಾರಿಗೊಳಿಸಳಾಗಿದೆ. ಈ ನಡುವೆ ಮೆಡಿಕಲ್ ವಿದ್ಯಾರ್ಥಿಗಳು ಕೊರೊನಾ ನಿಯಮ ಉಲ್ಲಂಘಿಸಿ ಜಾಲಿ ಟ್ರಿಪ್ ಹೋಗಿದ್ದರು. ಕೊವಿಡ್ ನಿಯಮ ಉಲ್ಲಂಘಿಸಿ ಜಾಲಿ ಟ್ರಿಪ್ ಹೋಗಿದ್ದ ವಿದ್ಯಾರ್ಥಿಗಳಿಗೆ ಒಂದು ವಾರ ಮೆಡಿಕಲ್ ಕಾಲೇಜಿನಲ್ಲಿ ಕೊವಿಡ್ ಡ್ಯೂಟಿ ಮಾಡುವ ಶಿಕ್ಷೆಯನ್ನು ನೀಡಲಾಗಿದೆ.

ಮೆಡಿಕಲ್ ವಿದ್ಯಾರ್ಥಿಗಳು ಮಡಿಕೇರಿ ಸಮೀಪದ ಕಾಲೂರಿಗೆ ಟ್ರಿಪ್ ಹೋಗಿದ್ದರು. ಮಾಸ್ಕ್ ಧರಿಸದೆ ನಾಲ್ಕು ಬೈಕ್​ಗಳಲ್ಲಿ ವಿದ್ಯಾರ್ಥಿಗಳು ಓಡಾಡುತ್ತಿದ್ದರು. ಗ್ರಾಮಸ್ಥರು ಕಾಲೇಜು ವಿದ್ಯಾರ್ಥಿಗಳಿಗೆ ಕ್ಲಾಸ್ ತೆಗೆದುಕೊಂಡರು. ದೂರಿನ ಹಿನ್ನೆಲೆ ಕಾಲೇಜು ಡೀನ್ ಕಾರ್ಯಪ್ಪ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಿದ್ದಾರೆ. ಒಂದು ವಾರ ಮೆಡಿಕಲ್ ಕಾಲೇಜಿನಲ್ಲಿ ಕೆಲಸ ಮಾಡಬೇಕೆಂದು ಸೂಚನೆ ನೀಡಿದ್ದಾರೆ.

ನೀರಿಗೆ ಹಾಹಾಕಾರ ರಾಯಚೂರು: ರಿಮ್ಸ್ ಆಸ್ಪತ್ರೆಯಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕುಡಿಯುವುದಕ್ಕೂ ನೀರಿಲ್ಲದೆ ರೋಗಿಗಳು ಪರದಾಟ ಪಡುತ್ತಿದ್ದಾರೆ. ದುಡ್ಡು ಕೊಟ್ರೆ ಮಾತ್ರ ಬಾಟಲ್ ನೀರು ಸಿಗುತ್ತದೆ. ಕೊರೊನಾ ಸೋಂಕಿತರ ಗೋಳಾಟಕ್ಕೆ ಸ್ಪಂದಿಸದ ರಿಮ್ಸ್ ವೈದ್ಯಕೀಯ ಆಡಳಿತ ಮಂಡಳಿ ವಿರುದ್ಧ ಸೋಂಕಿತರು ಆಕ್ರೋಶ ಹೊರ ಹಾಕಿದ್ದಾರೆ.

ಬೆಡ್ ಸಿಗದೆ ಕೊರೊನಾ ಸೋಂಕಿತೆ ಪರದಾಟ ಚಿತ್ರದುರ್ಗ: ಇಡೀ ರಾತ್ರಿ ಹಲವು ಆಸ್ಪತ್ರೆಗಳನ್ನು ಸುತ್ತಿದ್ದರು ಸೋಂಕಿತೆಗೆ ಬೆಡ್ ಸಿಗುತ್ತಿಲ್ಲ. ಕೊನೆಗೆ ಬೆಡ್​ಗಾಗಿ ಲ್ಲಾಸ್ಪತ್ರೆಯ ಬಳಿ ರಾತ್ರಿ 2 ಗಂಟೆಯಿಂದ ಕಾಯುತ್ತಿದ್ದಾರೆ. ಜಿಲ್ಲೆಯ ಹೊಸದುರ್ಗ ಪಟ್ಟಣದ ವನಿತಾ ಎಂಬುವವರು ಬೆಡ್​ಗಾಗಿ ಅಂಬುಲೆನ್ಸ್​ನಲ್ಲಿ ಕಾಯುತ್ತಿದ್ದಾರೆ. ಆದರೆ ಇನ್ನು ಬೆಡ್ ಸಿಕ್ಕಿಲ್ಲ. ಆಸ್ಪತ್ರೆ ಸಿಬ್ಬಂದಿಯ ವಿರುದ್ಧ ವನಿತಾ ಪತಿ ತಿಮ್ಮಪ್ಪ ಕಿಡಿಕಾರಿದ್ದು, ಖಾಸಗಿ ಆಸ್ಪತ್ರೆಗಳಲ್ಲೂ ಬೆಡ್ ಸಿಗುತ್ತಿಲ್ಲ ಅಂತ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ

ಶ್ವೇತಭವನಕ್ಕೆ ಮತ್ತೊಬ್ಬ ಭಾರತೀಯ ಮೂಲದ ಮಹಿಳೆ ಎಂಟ್ರಿ! ನೀರಾ ಟಂಡನ್ ಅಧ್ಯಕ್ಷ ಜೋ ಬೈಡನ್​ಗೆ ಹಿರಿಯ ಸಲಹೆಗಾರ್ತಿ!

ಬೆಳಗಾವಿ ಉಪಚುನಾವಣೆ ಮತ ಎಣಿಕೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿ

(Medical students take a jolly trip in violation of Corona rule and dean of college has sentenced students)

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ