AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಮ ಉಲ್ಲಂಘಿಸಿ ಮಡಿಕೇರಿ ಮೆಡಿಕಲ್ ವಿದ್ಯಾರ್ಥಿಗಳ ಜಾಲಿ ಟ್ರಿಪ್; ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ

ಮೆಡಿಕಲ್ ವಿದ್ಯಾರ್ಥಿಗಳು ಮಡಿಕೇರಿ ಸಮೀಪದ ಕಾಲೂರಿಗೆ ಟ್ರಿಪ್ ಹೋಗಿದ್ದರು. ಮಾಸ್ಕ್ ಧರಿಸದೆ ನಾಲ್ಕು ಬೈಕ್​ಗಳಲ್ಲಿ ವಿದ್ಯಾರ್ಥಿಗಳು ಓಡಾಡುತ್ತಿದ್ದರು. ಗ್ರಾಮಸ್ಥರು ಕಾಲೇಜು ವಿದ್ಯಾರ್ಥಿಗಳಿಗೆ ಕ್ಲಾಸ್ ತೆಗೆದುಕೊಂಡರು. ದೂರಿನ ಹಿನ್ನೆಲೆ ಕಾಲೇಜು ಡೀನ್ ಕಾರ್ಯಪ್ಪ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಿದ್ದಾರೆ.

ಕೊರೊನಾ ನಿಯಮ ಉಲ್ಲಂಘಿಸಿ ಮಡಿಕೇರಿ ಮೆಡಿಕಲ್ ವಿದ್ಯಾರ್ಥಿಗಳ ಜಾಲಿ ಟ್ರಿಪ್; ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ
ಮೆಡಿಕಲ್​ ವಿದ್ಯಾರ್ಥಿಗಳು
sandhya thejappa
sandhya thejappa|

Updated on: May 15, 2021 | 11:28 AM

Share

ಮಡಿಕೇರಿ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದ್ಯಂತ ಕಠಿಣ ನಿಯಮಗಳನ್ನು ಜಾರಿಗೊಳಿಸಳಾಗಿದೆ. ಈ ನಡುವೆ ಮೆಡಿಕಲ್ ವಿದ್ಯಾರ್ಥಿಗಳು ಕೊರೊನಾ ನಿಯಮ ಉಲ್ಲಂಘಿಸಿ ಜಾಲಿ ಟ್ರಿಪ್ ಹೋಗಿದ್ದರು. ಕೊವಿಡ್ ನಿಯಮ ಉಲ್ಲಂಘಿಸಿ ಜಾಲಿ ಟ್ರಿಪ್ ಹೋಗಿದ್ದ ವಿದ್ಯಾರ್ಥಿಗಳಿಗೆ ಒಂದು ವಾರ ಮೆಡಿಕಲ್ ಕಾಲೇಜಿನಲ್ಲಿ ಕೊವಿಡ್ ಡ್ಯೂಟಿ ಮಾಡುವ ಶಿಕ್ಷೆಯನ್ನು ನೀಡಲಾಗಿದೆ.

ಮೆಡಿಕಲ್ ವಿದ್ಯಾರ್ಥಿಗಳು ಮಡಿಕೇರಿ ಸಮೀಪದ ಕಾಲೂರಿಗೆ ಟ್ರಿಪ್ ಹೋಗಿದ್ದರು. ಮಾಸ್ಕ್ ಧರಿಸದೆ ನಾಲ್ಕು ಬೈಕ್​ಗಳಲ್ಲಿ ವಿದ್ಯಾರ್ಥಿಗಳು ಓಡಾಡುತ್ತಿದ್ದರು. ಗ್ರಾಮಸ್ಥರು ಕಾಲೇಜು ವಿದ್ಯಾರ್ಥಿಗಳಿಗೆ ಕ್ಲಾಸ್ ತೆಗೆದುಕೊಂಡರು. ದೂರಿನ ಹಿನ್ನೆಲೆ ಕಾಲೇಜು ಡೀನ್ ಕಾರ್ಯಪ್ಪ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಿದ್ದಾರೆ. ಒಂದು ವಾರ ಮೆಡಿಕಲ್ ಕಾಲೇಜಿನಲ್ಲಿ ಕೆಲಸ ಮಾಡಬೇಕೆಂದು ಸೂಚನೆ ನೀಡಿದ್ದಾರೆ.

ನೀರಿಗೆ ಹಾಹಾಕಾರ ರಾಯಚೂರು: ರಿಮ್ಸ್ ಆಸ್ಪತ್ರೆಯಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕುಡಿಯುವುದಕ್ಕೂ ನೀರಿಲ್ಲದೆ ರೋಗಿಗಳು ಪರದಾಟ ಪಡುತ್ತಿದ್ದಾರೆ. ದುಡ್ಡು ಕೊಟ್ರೆ ಮಾತ್ರ ಬಾಟಲ್ ನೀರು ಸಿಗುತ್ತದೆ. ಕೊರೊನಾ ಸೋಂಕಿತರ ಗೋಳಾಟಕ್ಕೆ ಸ್ಪಂದಿಸದ ರಿಮ್ಸ್ ವೈದ್ಯಕೀಯ ಆಡಳಿತ ಮಂಡಳಿ ವಿರುದ್ಧ ಸೋಂಕಿತರು ಆಕ್ರೋಶ ಹೊರ ಹಾಕಿದ್ದಾರೆ.

ಬೆಡ್ ಸಿಗದೆ ಕೊರೊನಾ ಸೋಂಕಿತೆ ಪರದಾಟ ಚಿತ್ರದುರ್ಗ: ಇಡೀ ರಾತ್ರಿ ಹಲವು ಆಸ್ಪತ್ರೆಗಳನ್ನು ಸುತ್ತಿದ್ದರು ಸೋಂಕಿತೆಗೆ ಬೆಡ್ ಸಿಗುತ್ತಿಲ್ಲ. ಕೊನೆಗೆ ಬೆಡ್​ಗಾಗಿ ಲ್ಲಾಸ್ಪತ್ರೆಯ ಬಳಿ ರಾತ್ರಿ 2 ಗಂಟೆಯಿಂದ ಕಾಯುತ್ತಿದ್ದಾರೆ. ಜಿಲ್ಲೆಯ ಹೊಸದುರ್ಗ ಪಟ್ಟಣದ ವನಿತಾ ಎಂಬುವವರು ಬೆಡ್​ಗಾಗಿ ಅಂಬುಲೆನ್ಸ್​ನಲ್ಲಿ ಕಾಯುತ್ತಿದ್ದಾರೆ. ಆದರೆ ಇನ್ನು ಬೆಡ್ ಸಿಕ್ಕಿಲ್ಲ. ಆಸ್ಪತ್ರೆ ಸಿಬ್ಬಂದಿಯ ವಿರುದ್ಧ ವನಿತಾ ಪತಿ ತಿಮ್ಮಪ್ಪ ಕಿಡಿಕಾರಿದ್ದು, ಖಾಸಗಿ ಆಸ್ಪತ್ರೆಗಳಲ್ಲೂ ಬೆಡ್ ಸಿಗುತ್ತಿಲ್ಲ ಅಂತ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ

ಶ್ವೇತಭವನಕ್ಕೆ ಮತ್ತೊಬ್ಬ ಭಾರತೀಯ ಮೂಲದ ಮಹಿಳೆ ಎಂಟ್ರಿ! ನೀರಾ ಟಂಡನ್ ಅಧ್ಯಕ್ಷ ಜೋ ಬೈಡನ್​ಗೆ ಹಿರಿಯ ಸಲಹೆಗಾರ್ತಿ!

ಬೆಳಗಾವಿ ಉಪಚುನಾವಣೆ ಮತ ಎಣಿಕೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿ

(Medical students take a jolly trip in violation of Corona rule and dean of college has sentenced students)

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ