AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಸ್ಟ್​ ಟೈಂ: ಮೆಗಾ ಲೋಕ ಅದಾಲತ್‌ನಲ್ಲಿ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥ; ರಾಜ್ಯ ಸರ್ಕಾರಕ್ಕೆ 140 ಕೋಟಿ ಉಳಿತಾಯ

ಮೆಗಾ ಲೋಕ ಅದಾಲತ್‌ನಲ್ಲಿ 3.32 ಲಕ್ಷ ಪ್ರಕರಣ ಇತ್ಯರ್ಥವಾಗಿದೆ. ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥಗೊಂಡಿದೆ. ಜೊತೆಗೆ, ಪ್ರಕರಣಗಳಲ್ಲಿ 1,033 ಕೋಟಿ ರೂಪಾಯಿಯಷ್ಟು ಪರಿಹಾರವನ್ನು ಸಹ ಪಾವತಿಸಲಾಗಿದೆ ಎಂದು ಕಾನೂನು ಸೇವೆಗಳ ಪ್ರಾಧಿಕಾರದಿಂದ ಸುದ್ದಿಗೋಷ್ಠಿ ವೇಳೆ ಮಾಹಿತಿ ಬಿಡುಗಡೆಯಾಗಿದೆ.

ಫಸ್ಟ್​ ಟೈಂ: ಮೆಗಾ ಲೋಕ ಅದಾಲತ್‌ನಲ್ಲಿ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥ; ರಾಜ್ಯ ಸರ್ಕಾರಕ್ಕೆ 140 ಕೋಟಿ ಉಳಿತಾಯ
ಪ್ರಾತಿನಿಧಿಕ ಚಿತ್ರ
Follow us
KUSHAL V
|

Updated on: Mar 29, 2021 | 10:09 PM

ಬೆಂಗಳೂರು: ಮೆಗಾ ಲೋಕ ಅದಾಲತ್‌ನಲ್ಲಿ 3.32 ಲಕ್ಷ ಪ್ರಕರಣ ಇತ್ಯರ್ಥವಾಗಿದೆ. ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥಗೊಂಡಿದೆ. ಜೊತೆಗೆ, ಪ್ರಕರಣಗಳಲ್ಲಿ 1,033 ಕೋಟಿ ರೂಪಾಯಿಯಷ್ಟು ಪರಿಹಾರವನ್ನು ಸಹ ಪಾವತಿಸಲಾಗಿದೆ ಎಂದು ಕಾನೂನು ಸೇವೆಗಳ ಪ್ರಾಧಿಕಾರದಿಂದ ಸುದ್ದಿಗೋಷ್ಠಿ ವೇಳೆ ಮಾಹಿತಿ ಬಿಡುಗಡೆಯಾಗಿದೆ. ಕಾರ್ಯ ನಿರ್ವಾಹಕ ಅಧ್ಯಕ್ಷ ನ್ಯಾ.ಅರವಿಂದ ಕುಮಾರ್ ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಮೆಗಾ ಲೋಕ ಅದಾಲತ್‌ನಲ್ಲಿ 3,853 ಆಸ್ತಿ ವ್ಯಾಜ್ಯ ಇತ್ಯರ್ಥವಾಗಿದೆ. ಅಷ್ಟೇ ಅಲ್ಲ, ಚೆಕ್ ಬೌನ್ಸ್ ಪ್ರಕರಣ, ಮೋಟಾರು ವಾಹನ ಕಾಯ್ದೆ ಪ್ರಕರಣ ಮತ್ತು ವೈವಾಹಿಕ ಪ್ರಕರಣಗಳು ಸೇರಿದಂತೆ 3.32 ಲಕ್ಷ ಕೇಸ್ ಇತ್ಯರ್ಥಗೊಂಡಿದೆ. ಇದೀಗ, ಇದರಿಂದ ರಾಜ್ಯ ಸರ್ಕಾರಕ್ಕೆ 140 ಕೋಟಿ ರೂಪಾಯಿ ವೆಚ್ಚ ಉಳಿತಾಯವಾಗಿದೆ ಎಂಬ ಮಾಹಿತಿ ಸಹ ಲಭ್ಯವಾಗಿದೆ.

ಇದನ್ನೂ ಓದಿ: ಹಿಂದುಳಿದ, ದಲಿತ ನಾಯಕರನ್ನು ತುಳಿಯಲು ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ -ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಪ

2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ