AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಸ್ಟ್​ ಟೈಂ: ಮೆಗಾ ಲೋಕ ಅದಾಲತ್‌ನಲ್ಲಿ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥ; ರಾಜ್ಯ ಸರ್ಕಾರಕ್ಕೆ 140 ಕೋಟಿ ಉಳಿತಾಯ

ಮೆಗಾ ಲೋಕ ಅದಾಲತ್‌ನಲ್ಲಿ 3.32 ಲಕ್ಷ ಪ್ರಕರಣ ಇತ್ಯರ್ಥವಾಗಿದೆ. ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥಗೊಂಡಿದೆ. ಜೊತೆಗೆ, ಪ್ರಕರಣಗಳಲ್ಲಿ 1,033 ಕೋಟಿ ರೂಪಾಯಿಯಷ್ಟು ಪರಿಹಾರವನ್ನು ಸಹ ಪಾವತಿಸಲಾಗಿದೆ ಎಂದು ಕಾನೂನು ಸೇವೆಗಳ ಪ್ರಾಧಿಕಾರದಿಂದ ಸುದ್ದಿಗೋಷ್ಠಿ ವೇಳೆ ಮಾಹಿತಿ ಬಿಡುಗಡೆಯಾಗಿದೆ.

ಫಸ್ಟ್​ ಟೈಂ: ಮೆಗಾ ಲೋಕ ಅದಾಲತ್‌ನಲ್ಲಿ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥ; ರಾಜ್ಯ ಸರ್ಕಾರಕ್ಕೆ 140 ಕೋಟಿ ಉಳಿತಾಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Mar 29, 2021 | 10:09 PM

Share

ಬೆಂಗಳೂರು: ಮೆಗಾ ಲೋಕ ಅದಾಲತ್‌ನಲ್ಲಿ 3.32 ಲಕ್ಷ ಪ್ರಕರಣ ಇತ್ಯರ್ಥವಾಗಿದೆ. ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥಗೊಂಡಿದೆ. ಜೊತೆಗೆ, ಪ್ರಕರಣಗಳಲ್ಲಿ 1,033 ಕೋಟಿ ರೂಪಾಯಿಯಷ್ಟು ಪರಿಹಾರವನ್ನು ಸಹ ಪಾವತಿಸಲಾಗಿದೆ ಎಂದು ಕಾನೂನು ಸೇವೆಗಳ ಪ್ರಾಧಿಕಾರದಿಂದ ಸುದ್ದಿಗೋಷ್ಠಿ ವೇಳೆ ಮಾಹಿತಿ ಬಿಡುಗಡೆಯಾಗಿದೆ. ಕಾರ್ಯ ನಿರ್ವಾಹಕ ಅಧ್ಯಕ್ಷ ನ್ಯಾ.ಅರವಿಂದ ಕುಮಾರ್ ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಮೆಗಾ ಲೋಕ ಅದಾಲತ್‌ನಲ್ಲಿ 3,853 ಆಸ್ತಿ ವ್ಯಾಜ್ಯ ಇತ್ಯರ್ಥವಾಗಿದೆ. ಅಷ್ಟೇ ಅಲ್ಲ, ಚೆಕ್ ಬೌನ್ಸ್ ಪ್ರಕರಣ, ಮೋಟಾರು ವಾಹನ ಕಾಯ್ದೆ ಪ್ರಕರಣ ಮತ್ತು ವೈವಾಹಿಕ ಪ್ರಕರಣಗಳು ಸೇರಿದಂತೆ 3.32 ಲಕ್ಷ ಕೇಸ್ ಇತ್ಯರ್ಥಗೊಂಡಿದೆ. ಇದೀಗ, ಇದರಿಂದ ರಾಜ್ಯ ಸರ್ಕಾರಕ್ಕೆ 140 ಕೋಟಿ ರೂಪಾಯಿ ವೆಚ್ಚ ಉಳಿತಾಯವಾಗಿದೆ ಎಂಬ ಮಾಹಿತಿ ಸಹ ಲಭ್ಯವಾಗಿದೆ.

ಇದನ್ನೂ ಓದಿ: ಹಿಂದುಳಿದ, ದಲಿತ ನಾಯಕರನ್ನು ತುಳಿಯಲು ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ -ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಪ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ