AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಸ್ಟ್​ ಟೈಂ: ಮೆಗಾ ಲೋಕ ಅದಾಲತ್‌ನಲ್ಲಿ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥ; ರಾಜ್ಯ ಸರ್ಕಾರಕ್ಕೆ 140 ಕೋಟಿ ಉಳಿತಾಯ

ಮೆಗಾ ಲೋಕ ಅದಾಲತ್‌ನಲ್ಲಿ 3.32 ಲಕ್ಷ ಪ್ರಕರಣ ಇತ್ಯರ್ಥವಾಗಿದೆ. ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥಗೊಂಡಿದೆ. ಜೊತೆಗೆ, ಪ್ರಕರಣಗಳಲ್ಲಿ 1,033 ಕೋಟಿ ರೂಪಾಯಿಯಷ್ಟು ಪರಿಹಾರವನ್ನು ಸಹ ಪಾವತಿಸಲಾಗಿದೆ ಎಂದು ಕಾನೂನು ಸೇವೆಗಳ ಪ್ರಾಧಿಕಾರದಿಂದ ಸುದ್ದಿಗೋಷ್ಠಿ ವೇಳೆ ಮಾಹಿತಿ ಬಿಡುಗಡೆಯಾಗಿದೆ.

ಫಸ್ಟ್​ ಟೈಂ: ಮೆಗಾ ಲೋಕ ಅದಾಲತ್‌ನಲ್ಲಿ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥ; ರಾಜ್ಯ ಸರ್ಕಾರಕ್ಕೆ 140 ಕೋಟಿ ಉಳಿತಾಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Mar 29, 2021 | 10:09 PM

Share

ಬೆಂಗಳೂರು: ಮೆಗಾ ಲೋಕ ಅದಾಲತ್‌ನಲ್ಲಿ 3.32 ಲಕ್ಷ ಪ್ರಕರಣ ಇತ್ಯರ್ಥವಾಗಿದೆ. ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥಗೊಂಡಿದೆ. ಜೊತೆಗೆ, ಪ್ರಕರಣಗಳಲ್ಲಿ 1,033 ಕೋಟಿ ರೂಪಾಯಿಯಷ್ಟು ಪರಿಹಾರವನ್ನು ಸಹ ಪಾವತಿಸಲಾಗಿದೆ ಎಂದು ಕಾನೂನು ಸೇವೆಗಳ ಪ್ರಾಧಿಕಾರದಿಂದ ಸುದ್ದಿಗೋಷ್ಠಿ ವೇಳೆ ಮಾಹಿತಿ ಬಿಡುಗಡೆಯಾಗಿದೆ. ಕಾರ್ಯ ನಿರ್ವಾಹಕ ಅಧ್ಯಕ್ಷ ನ್ಯಾ.ಅರವಿಂದ ಕುಮಾರ್ ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಮೆಗಾ ಲೋಕ ಅದಾಲತ್‌ನಲ್ಲಿ 3,853 ಆಸ್ತಿ ವ್ಯಾಜ್ಯ ಇತ್ಯರ್ಥವಾಗಿದೆ. ಅಷ್ಟೇ ಅಲ್ಲ, ಚೆಕ್ ಬೌನ್ಸ್ ಪ್ರಕರಣ, ಮೋಟಾರು ವಾಹನ ಕಾಯ್ದೆ ಪ್ರಕರಣ ಮತ್ತು ವೈವಾಹಿಕ ಪ್ರಕರಣಗಳು ಸೇರಿದಂತೆ 3.32 ಲಕ್ಷ ಕೇಸ್ ಇತ್ಯರ್ಥಗೊಂಡಿದೆ. ಇದೀಗ, ಇದರಿಂದ ರಾಜ್ಯ ಸರ್ಕಾರಕ್ಕೆ 140 ಕೋಟಿ ರೂಪಾಯಿ ವೆಚ್ಚ ಉಳಿತಾಯವಾಗಿದೆ ಎಂಬ ಮಾಹಿತಿ ಸಹ ಲಭ್ಯವಾಗಿದೆ.

ಇದನ್ನೂ ಓದಿ: ಹಿಂದುಳಿದ, ದಲಿತ ನಾಯಕರನ್ನು ತುಳಿಯಲು ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ -ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಪ

ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ