Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಸ್ಟ್​ ಟೈಂ: ಮೆಗಾ ಲೋಕ ಅದಾಲತ್‌ನಲ್ಲಿ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥ; ರಾಜ್ಯ ಸರ್ಕಾರಕ್ಕೆ 140 ಕೋಟಿ ಉಳಿತಾಯ

ಮೆಗಾ ಲೋಕ ಅದಾಲತ್‌ನಲ್ಲಿ 3.32 ಲಕ್ಷ ಪ್ರಕರಣ ಇತ್ಯರ್ಥವಾಗಿದೆ. ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥಗೊಂಡಿದೆ. ಜೊತೆಗೆ, ಪ್ರಕರಣಗಳಲ್ಲಿ 1,033 ಕೋಟಿ ರೂಪಾಯಿಯಷ್ಟು ಪರಿಹಾರವನ್ನು ಸಹ ಪಾವತಿಸಲಾಗಿದೆ ಎಂದು ಕಾನೂನು ಸೇವೆಗಳ ಪ್ರಾಧಿಕಾರದಿಂದ ಸುದ್ದಿಗೋಷ್ಠಿ ವೇಳೆ ಮಾಹಿತಿ ಬಿಡುಗಡೆಯಾಗಿದೆ.

ಫಸ್ಟ್​ ಟೈಂ: ಮೆಗಾ ಲೋಕ ಅದಾಲತ್‌ನಲ್ಲಿ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥ; ರಾಜ್ಯ ಸರ್ಕಾರಕ್ಕೆ 140 ಕೋಟಿ ಉಳಿತಾಯ
ಪ್ರಾತಿನಿಧಿಕ ಚಿತ್ರ
Follow us
KUSHAL V
|

Updated on: Mar 29, 2021 | 10:09 PM

ಬೆಂಗಳೂರು: ಮೆಗಾ ಲೋಕ ಅದಾಲತ್‌ನಲ್ಲಿ 3.32 ಲಕ್ಷ ಪ್ರಕರಣ ಇತ್ಯರ್ಥವಾಗಿದೆ. ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥಗೊಂಡಿದೆ. ಜೊತೆಗೆ, ಪ್ರಕರಣಗಳಲ್ಲಿ 1,033 ಕೋಟಿ ರೂಪಾಯಿಯಷ್ಟು ಪರಿಹಾರವನ್ನು ಸಹ ಪಾವತಿಸಲಾಗಿದೆ ಎಂದು ಕಾನೂನು ಸೇವೆಗಳ ಪ್ರಾಧಿಕಾರದಿಂದ ಸುದ್ದಿಗೋಷ್ಠಿ ವೇಳೆ ಮಾಹಿತಿ ಬಿಡುಗಡೆಯಾಗಿದೆ. ಕಾರ್ಯ ನಿರ್ವಾಹಕ ಅಧ್ಯಕ್ಷ ನ್ಯಾ.ಅರವಿಂದ ಕುಮಾರ್ ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಮೆಗಾ ಲೋಕ ಅದಾಲತ್‌ನಲ್ಲಿ 3,853 ಆಸ್ತಿ ವ್ಯಾಜ್ಯ ಇತ್ಯರ್ಥವಾಗಿದೆ. ಅಷ್ಟೇ ಅಲ್ಲ, ಚೆಕ್ ಬೌನ್ಸ್ ಪ್ರಕರಣ, ಮೋಟಾರು ವಾಹನ ಕಾಯ್ದೆ ಪ್ರಕರಣ ಮತ್ತು ವೈವಾಹಿಕ ಪ್ರಕರಣಗಳು ಸೇರಿದಂತೆ 3.32 ಲಕ್ಷ ಕೇಸ್ ಇತ್ಯರ್ಥಗೊಂಡಿದೆ. ಇದೀಗ, ಇದರಿಂದ ರಾಜ್ಯ ಸರ್ಕಾರಕ್ಕೆ 140 ಕೋಟಿ ರೂಪಾಯಿ ವೆಚ್ಚ ಉಳಿತಾಯವಾಗಿದೆ ಎಂಬ ಮಾಹಿತಿ ಸಹ ಲಭ್ಯವಾಗಿದೆ.

ಇದನ್ನೂ ಓದಿ: ಹಿಂದುಳಿದ, ದಲಿತ ನಾಯಕರನ್ನು ತುಳಿಯಲು ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ -ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಪ

ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ