AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಿಷನ್ ಕೊಡದಿದ್ರೆ ಕಂಟ್ರಾಕ್ಟರ್​ ವಿತರಿಸುವ ಅನ್ನಕ್ಕೆ ವಿಷ ಹಾಕುವ ಮಾತು.. ಜಿಲ್ಲಾ ಪಂಚಾಯತ್ ಸದಸ್ಯನ ಆಡಿಯೋ ಫುಲ್​ ವೈರಲ್

ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದ ಅಲ್ ಕಾರ್ಗೋ ಕಂಪನಿ ಕಾರ್ಮಿಕರಿಗೆ ಊಟ ಸರಬರಾಜು ಮಾಡಲು ಗುತ್ತಿಗೆ ಪಡೆದಿರುವ ಮಾಲೀಕನಿಗೆ ಪೋನ್​ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಕಮಿಷನ್ ಕೊಡದಿದ್ರೆ ಕಂಟ್ರಾಕ್ಟರ್​ ವಿತರಿಸುವ ಅನ್ನಕ್ಕೆ ವಿಷ ಹಾಕುವ ಮಾತು.. ಜಿಲ್ಲಾ ಪಂಚಾಯತ್ ಸದಸ್ಯನ ಆಡಿಯೋ ಫುಲ್​ ವೈರಲ್
sandhya thejappa
sandhya thejappa|

Updated on: Dec 18, 2020 | 12:34 PM

Share

ಕೋಲಾರ: ಕಮಿಷನ್ ಕೊಡಬೇಕು, ಇಲ್ಲದಿದ್ದರೆ ತಾನು ವಿತರಿಸುವ ಅನ್ನಕ್ಕೆ ವಿಷ ಹಾಕುತ್ತೇನೆ ಎಂದು ಊಟ ಸರಬರಾಜು ಮಾಡುತ್ತಿದ್ದ ಗುತ್ತಿಗೆದಾರನಿಗೆ ಬೆದರಿಕೆ ಹಾಕಿರುವ ಆಡಿಯೋ ವೈರಲ್ ಆಗಿದ್ದು, ಜಿಲ್ಲಾ ಪಂಚಾಯತ್ ಸದಸ್ಯನ ಆಟಾಟೋಪ  ಎದ್ದು ಕಾಣುತ್ತಿದೆ.

ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದ ಅಲ್ ಕಾರ್ಗೋ ಕಂಪನಿ ಕಾರ್ಮಿಕರಿಗೆ ಊಟ ಸರಬರಾಜು ಮಾಡಲು ಗುತ್ತಿಗೆ ಪಡೆದಿರುವ ಮಾಲೀಕನಿಗೆ ಪೋನ್​ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಖರ್ಚಿಗೆ ಹಣವಿಲ್ಲ. ಲೋಕಲ್​ನಲ್ಲಿ ಎಲ್ಲವನ್ನೂ ನಾನೇ ನೋಡಿಕೊಳ್ಳಬೇಕು. ಹೀಗಾಗಿ ಕಮಿಷನ್ ಹಣ ನೀಡುವಂತೆ ಒತ್ತಾಯಿಸಿದ ಆಡಿಯೋ ಸಂಭಾಷಣೆ ಜಿಲ್ಲಾ ಪಂಚಾಯತಿ ಸದಸ್ಯ, ಮತ್ತು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿ ಗೌಡನದೆಂದು ಕೇಳಿ ಬರುತ್ತಿದೆ. ಸದ್ಯ ಈ ಪ್ರಕರಣ ಸಂಬಂಧ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಮುಂಗಳಮುಖಿಯರ ಜೊತೆ ಗ್ರಾ. ಪಂ. ಉಪಾಧ್ಯಕ್ಷ ಅಸಭ್ಯ ಕುಣಿತ, ಫುಲ್ ವೈರಲ್

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ