AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಿಷನ್ ಕೊಡದಿದ್ರೆ ಕಂಟ್ರಾಕ್ಟರ್​ ವಿತರಿಸುವ ಅನ್ನಕ್ಕೆ ವಿಷ ಹಾಕುವ ಮಾತು.. ಜಿಲ್ಲಾ ಪಂಚಾಯತ್ ಸದಸ್ಯನ ಆಡಿಯೋ ಫುಲ್​ ವೈರಲ್

ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದ ಅಲ್ ಕಾರ್ಗೋ ಕಂಪನಿ ಕಾರ್ಮಿಕರಿಗೆ ಊಟ ಸರಬರಾಜು ಮಾಡಲು ಗುತ್ತಿಗೆ ಪಡೆದಿರುವ ಮಾಲೀಕನಿಗೆ ಪೋನ್​ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಕಮಿಷನ್ ಕೊಡದಿದ್ರೆ ಕಂಟ್ರಾಕ್ಟರ್​ ವಿತರಿಸುವ ಅನ್ನಕ್ಕೆ ವಿಷ ಹಾಕುವ ಮಾತು.. ಜಿಲ್ಲಾ ಪಂಚಾಯತ್ ಸದಸ್ಯನ ಆಡಿಯೋ ಫುಲ್​ ವೈರಲ್
sandhya thejappa
sandhya thejappa|

Updated on: Dec 18, 2020 | 12:34 PM

Share

ಕೋಲಾರ: ಕಮಿಷನ್ ಕೊಡಬೇಕು, ಇಲ್ಲದಿದ್ದರೆ ತಾನು ವಿತರಿಸುವ ಅನ್ನಕ್ಕೆ ವಿಷ ಹಾಕುತ್ತೇನೆ ಎಂದು ಊಟ ಸರಬರಾಜು ಮಾಡುತ್ತಿದ್ದ ಗುತ್ತಿಗೆದಾರನಿಗೆ ಬೆದರಿಕೆ ಹಾಕಿರುವ ಆಡಿಯೋ ವೈರಲ್ ಆಗಿದ್ದು, ಜಿಲ್ಲಾ ಪಂಚಾಯತ್ ಸದಸ್ಯನ ಆಟಾಟೋಪ  ಎದ್ದು ಕಾಣುತ್ತಿದೆ.

ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದ ಅಲ್ ಕಾರ್ಗೋ ಕಂಪನಿ ಕಾರ್ಮಿಕರಿಗೆ ಊಟ ಸರಬರಾಜು ಮಾಡಲು ಗುತ್ತಿಗೆ ಪಡೆದಿರುವ ಮಾಲೀಕನಿಗೆ ಪೋನ್​ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಖರ್ಚಿಗೆ ಹಣವಿಲ್ಲ. ಲೋಕಲ್​ನಲ್ಲಿ ಎಲ್ಲವನ್ನೂ ನಾನೇ ನೋಡಿಕೊಳ್ಳಬೇಕು. ಹೀಗಾಗಿ ಕಮಿಷನ್ ಹಣ ನೀಡುವಂತೆ ಒತ್ತಾಯಿಸಿದ ಆಡಿಯೋ ಸಂಭಾಷಣೆ ಜಿಲ್ಲಾ ಪಂಚಾಯತಿ ಸದಸ್ಯ, ಮತ್ತು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿ ಗೌಡನದೆಂದು ಕೇಳಿ ಬರುತ್ತಿದೆ. ಸದ್ಯ ಈ ಪ್ರಕರಣ ಸಂಬಂಧ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಮುಂಗಳಮುಖಿಯರ ಜೊತೆ ಗ್ರಾ. ಪಂ. ಉಪಾಧ್ಯಕ್ಷ ಅಸಭ್ಯ ಕುಣಿತ, ಫುಲ್ ವೈರಲ್

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ